BIG NEWS : ಬೆಂಗಳೂರಿನ ಜನತೆಗೆ ಸಿಹಿಸುದ್ದಿ ನೀಡಿದ ಆರೋಗ್ಯ ಇಲಾಖೆ :ಶೀಘ್ರದಲ್ಲಿ ‘ನಿಮ್ಹಾನ್ಸ್’ನ ಎರಡನೇ ಘಟಕ ನಿರ್ಮಾಣ

ಬೆಂಗಳೂರು : ಆರೋಗ್ಯ ಇಲಾಖೆಯ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಉತ್ತರ ಬೆಂಗಳೂರಿನಲ್ಲಿ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ ತಲೆ ಎತ್ತುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜಿನ ‘ಪ್ರಾಂಶುಪಾಲ’ ಹುದ್ದೆಯಿಂದ ವಸಂತ ಕುಮಾರ್ ಬಿಡುಗಡೆ ಆದೇಶಕ್ಕೆ ನ್ಯಾಯಮಂಡಳಿ ತಡೆ 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ನಗರದಲ್ಲಿ ರಸ್ತೆ ಅಪಘಾತದಿಂದ ನರ ಹಾಗೂ ಬ್ರೈನ್ ಸಮಸ್ಯೆಯಿಂದ ಬಳಲುತ್ತಿರುವವರ … Continue reading BIG NEWS : ಬೆಂಗಳೂರಿನ ಜನತೆಗೆ ಸಿಹಿಸುದ್ದಿ ನೀಡಿದ ಆರೋಗ್ಯ ಇಲಾಖೆ :ಶೀಘ್ರದಲ್ಲಿ ‘ನಿಮ್ಹಾನ್ಸ್’ನ ಎರಡನೇ ಘಟಕ ನಿರ್ಮಾಣ