BIG NEWS : ಹಾಸನದಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿ : ಹೊಸದಾಗಿ ನಿರ್ಮಿಸಿದ್ದ ತಡೆಗೋಡೆ ಸಂಪೂರ್ಣ ನಾಶ
ಹಾಸನ : ಹಾಸನದಲ್ಲಿ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ತಡೆಗೋಡೆ ನಾಶವಾಗಿದ್ದು, ಮಳೆಗೆ ನೂತನವಾಗಿ ನಿರ್ಮಿಸಿದ್ದ ರಸ್ತೆ ತಡೆಗೋಡೆ ಕೊಚ್ಚಿ ಹೋಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಮಹಲ್ ಬಳಿ ಈ ಒಂದು ಘಟನೆ ಸಂಭವಿಸಿದೆ. ಹೌದು ಶಿರಾಡಿ ಘಾಟ್ ಬಳಿ ಆನೆ ಮಹಲ್ ಎಂಬಲ್ಲಿ ಸುಮಾರು 100 ಮೀಟರ್ ಉದ್ದಕ್ಕೂ ಗೆಬ್ರಿಯನ್ ವಾಲ್ ಕುಸಿದು ಬಿದ್ದಿದೆ. ರಸ್ತೆಯ ಸುರಕ್ಷತೆಗೆ ಎಂದು ನಿರ್ಮಿಸಿದ್ದ ತಡೆಗೋಡೆ ಇದೀಗ ಭಾರಿ ಮಳೆಗೆ ಕೊಚ್ಚಿಕೊಂಡು ಹೋಗಿದೆ. ನಿರಂತರವಾಗಿ ಮಳೆ … Continue reading BIG NEWS : ಹಾಸನದಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿ : ಹೊಸದಾಗಿ ನಿರ್ಮಿಸಿದ್ದ ತಡೆಗೋಡೆ ಸಂಪೂರ್ಣ ನಾಶ
Copy and paste this URL into your WordPress site to embed
Copy and paste this code into your site to embed