Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 211 ಸದಸ್ಯರಿಂದ ವಿರುದ್ಧ ಮತ ; ಮಹಿಳೆಯರಿಗೆ ಮತ್ತೆ ನಿರಾಸೆ !

17/04/2026 7:59 PM

BIG BREAKING: ಲೋಕಸಭೆಯಲ್ಲಿ ಸಂವಿಧಾನದ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ: ಮಸೂದೆ ಪರವಾಗಿ 278 ಮತ

17/04/2026 7:55 PM

‘ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ’: ಕ್ಷೇತ್ರ ಮರುವಿಂಗಡಣೆ ಬಗ್ಗೆ ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ!

17/04/2026 7:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ `ಸರ್ಕಾರಿ ನೌಕರರಿಗೆ’ ಇಲ್ಲಿದೆ ಮುಖ್ಯ ಮಾಹಿತಿ | GOVT EMPLOYEE
KARNATAKA

BIG NEWS : ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ `ಸರ್ಕಾರಿ ನೌಕರರಿಗೆ’ ಇಲ್ಲಿದೆ ಮುಖ್ಯ ಮಾಹಿತಿ | GOVT EMPLOYEE

By kannadanewsnow5719/04/2025 6:30 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ 2024-25ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟಗಳನ್ನು ಮೇ-2025ನೇ ಮಾಹೆಯಲ್ಲಿ ಆಯೋಜಿಸಲಾಗುತ್ತಿದ್ದು, ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾಗಿರುವ ಕ್ರೀಡಾಪಟುಗಳು ನಿರ್ವಹಿಸಬೇಕಾದ ಈ ಕೆಳಕಂಡ ವಿಷಯಗಳ ಬಗ್ಗೆ ಕ್ರಮವಹಿಸಲು ಸೂಚಿಸಿದೆ.

ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘವು ಈಗಾಗಲೇ ಜಿಲ್ಲಾವಾರು ಬಿಡುಗಡೆ ಮಾಡಿರುವ Online Link ನಲ್ಲಿ ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಭರ್ತಿಮಾಡಿ ಹೆಸರು ನೋಂದಾಯಿಸಿಕೊಳ್ಳುವುದು.

Online Link ನಲ್ಲಿ ಕೇಳಲಾಗಿರುವ ತಮ್ಮ ಟ್ರಾಕ್ಟ್ ಅಳತೆಯನ್ನು ನಮೂದಿಸುವುದು.

ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾಗ್ಯೂ, ಭಾಗವಹಿಸಲಿರುವ ಎಲ್ಲಾ ಕ್ರೀಡೆಗಳನ್ನು ಹೆಸರನ್ನು ನಮೂದಿಸಿ ಒಂದು ಬಾರಿ ಮಾತ್ರ Online ನಲ್ಲಿ ನೋಂದಾಯಿಸಿಕೊಳ್ಳುವುದು.

Online ಹೊರತುಪಡಿಸಿ ಇತರೆ ಮಾರ್ಗಗಳಿಂದ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ. ಹಾಗೂ ಕ್ರೀಡಾಕೂಟ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಿಕೊಳ್ಳುವುದಿಲ್ಲ.

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ದಿನಾಂಕ: 25-04-2025 ರೊಳಗೆ ಹೆಸರುಗಳನ್ನು Online ನೋಂದಾಯಿಸಿಕೊಳ್ಳದಿದ್ದಲ್ಲಿ ಅಂತಹ ನೌಕರರನ್ನು ಕ್ರೀಡಾಕೂಟಕ್ಕೆ ಪರಿಗಣಿಸಲಾಗುವುದಿಲ್ಲವೆಂದು ಸ್ಪಷ್ಟವಾಗಿ ತಿಳಿಸಿದೆ.

BIG NEWS: Here is important information for `state government employees' selected for the state-level sports event
Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಪದವಿಪೂರ್ವ ಕಾಲೇಜು ಉಪನ್ಯಾಸಕರ ಬಡ್ತಿ ಅರ್ಹತಾ ಪರೀಕ್ಷೆ ಮುಂದೂಡಿಕೆ

17/04/2026 6:42 PM1 Min Read

BIG NEWS: ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!

17/04/2026 6:24 PM1 Min Read

BREAKING: ಏ.19ರಂದು ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆ: ಅರ್ಜಿದಾರ ದಿನಕರ್ ಶೆಟ್ಟಿ

17/04/2026 5:36 PM1 Min Read
Recent News

BREAKING: ​ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 211 ಸದಸ್ಯರಿಂದ ವಿರುದ್ಧ ಮತ ; ಮಹಿಳೆಯರಿಗೆ ಮತ್ತೆ ನಿರಾಸೆ !

17/04/2026 7:59 PM

BIG BREAKING: ಲೋಕಸಭೆಯಲ್ಲಿ ಸಂವಿಧಾನದ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ: ಮಸೂದೆ ಪರವಾಗಿ 278 ಮತ

17/04/2026 7:55 PM

‘ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ’: ಕ್ಷೇತ್ರ ಮರುವಿಂಗಡಣೆ ಬಗ್ಗೆ ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ!

17/04/2026 7:51 PM

‘ಪ್ರಧಾನಿ ಮತ್ತು ನನಗೆ ಪತ್ನಿಯ ಕಾಟವಿಲ್ಲ!’: ರಾಹುಲ್ ಗಾಂಧಿ ತಮಾಷೆಗೆ ಸಂಸತ್ತಿನಲ್ಲಿ ನಗೆಯ ಅಲೆ!

17/04/2026 7:39 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಪದವಿಪೂರ್ವ ಕಾಲೇಜು ಉಪನ್ಯಾಸಕರ ಬಡ್ತಿ ಅರ್ಹತಾ ಪರೀಕ್ಷೆ ಮುಂದೂಡಿಕೆ

By kannadanewsnow0917/04/2026 6:42 PM KARNATAKA 1 Min Read

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರಿಗೆ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ನಿಗದಿಪಡಿಸಲಾಗಿದ್ದ ಅರ್ಹತಾ ಪರೀಕ್ಷೆಯನ್ನು ಶಾಲಾ ಶಿಕ್ಷಣ…

BIG NEWS: ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!

17/04/2026 6:24 PM

BREAKING: ಏ.19ರಂದು ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆ: ಅರ್ಜಿದಾರ ದಿನಕರ್ ಶೆಟ್ಟಿ

17/04/2026 5:36 PM

ಮುಖೇಶ್ ಅಂಬಾನಿ ಹಿಂದಿಕ್ಕಿ ಮತ್ತೆ ಭಾರತದ ಅತಿಮೂದ ಶ್ರೀಮಂತನಾದ ಗೌತಮ್ ಅದಾನಿ

17/04/2026 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.