ಬೆಂಗಳೂರು : ರಾಜ್ಯ ಸರ್ಕಾರವು ಜಮೀನು ಸರ್ವೆ ಕುರಿತಂತೆ ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಕೇವಲ 10 ನಿಮಿಷಗಳಲ್ಲೇ ಆಧುನಿಕ ತಂತ್ರಜ್ಞಾನದ ಮೂಲಕ ಜಮೀನು ಸರ್ವೆ ಮಾಡಬಹುದು. ಸರ್ವೇ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 465 ಭೂ ಮಾಪಕರಿಗೆ ಈ ಆಧುನಿಕ ತಂತ್ರಜ್ಞಾನವುಳ್ಳ ರೋವರ್ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ವಿತರಿಸಿದ್ದಾರೆ. ಈ ಮೂಲಕ ಕಂದಾಯ ಇಲಾಖೆಯು ಜಮೀನು ಸರ್ವೇ ಮಾಡುವ ವಿಧಾನದಲ್ಲಿ ಐತಿಹಾಸಿಕ ಬದಲಾವಣೆ ತಂದಿದ್ದು, ಚೈನ್ ಬದಲಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಉಪಕರಣದ … Continue reading BIG NEWS : `ಜಮೀನು ಸರ್ವೆ’ಯಲ್ಲಿ ಐತಿಹಾಸಿಕ ಬದಲಾವಣೆ : ಇನ್ಮುಂದೆ 10 ನಿಮಿಷದಲ್ಲೇ ಮುಗಿಯಲಿದೆ `ಲ್ಯಾಂಡ್ ಸರ್ವೆ’ | Land survey
Copy and paste this URL into your WordPress site to embed
Copy and paste this code into your site to embed