Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಜಾತಿಗಣತಿ ಸಮೀಕ್ಷೆ’ ಅವಧಿ ಮುಂದುವರೆಯಿಲ್ಲ: ಸಚಿವ‌ ಶಿವರಾಜ್ ತಂಗಡಗಿ

30/10/2025 8:40 PM

KSHCOEA BMS ಸಂಘದ ಹೋರಾಟದ ಫಲ: ಮೃತ ‘NHM ಸಿಬ್ಬಂದಿ’ ಕುಟುಂಬಕ್ಕೆ 10 ಲಕ್ಷ ವಿಮೆ ಚೆಕ್ ಹಸ್ತಾಂತರ

30/10/2025 8:06 PM

BREAKING : ಹಾಸನದಲ್ಲಿ ದನ ಮೇಯಿಸಲು ತೆರಳಿದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಹೋದರರ ಸಾವು!

30/10/2025 7:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಡಿಜಿಟಲ್ ವಂಚನೆ, ಅರೆಸ್ಟ್’ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್
KARNATAKA

BIG NEWS : ‘ಡಿಜಿಟಲ್ ವಂಚನೆ, ಅರೆಸ್ಟ್’ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0512/12/2024 5:44 PM

ಬೆಳಗಾವಿ : ಇತ್ತೀಚಿಗೆ ದೇಶ ಹಾಗೂ ರಾಜ್ಯದಲ್ಲಿ ಡಿಜಿಟಲ್ ವಂಚನೆ ಹಾಗೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ ಈ ಕುರಿತು ಸಾರ್ವಜನಿಕರಿಗೆ ವಾಟ್ಸಾಪ್, ಫೇಸ್ ಬುಕ್ ಹಾಗೂ ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ಡಿಜಿಟಲ್ ಫ್ರಾಡ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ ಆಗಿದೆ. ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ ಇತರೆ ಅಂತರ್ಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸಾಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಡಿಜಿಟಲ್ ಅರೆಸ್ಟ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕಳೆದ ವರ್ಷ ಇಡೀ ದೇಶದಲ್ಲಿ 42,000 ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 11,000 ಪ್ರಕರಣ ದಾಖಲಾಗಿದೆ. ಇದೀಗ ದೇಶದಾದ್ಯಂತ ಹಾಗೂ ರಾಜ್ಯದಲ್ಲೂ ಕೂಡ ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು, ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930ಗೆ ಮಾಹಿತಿ ನೀಡುವಂತೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಜಾತಿಗಣತಿ ಸಮೀಕ್ಷೆ’ ಅವಧಿ ಮುಂದುವರೆಯಿಲ್ಲ: ಸಚಿವ‌ ಶಿವರಾಜ್ ತಂಗಡಗಿ

30/10/2025 8:40 PM1 Min Read

KSHCOEA BMS ಸಂಘದ ಹೋರಾಟದ ಫಲ: ಮೃತ ‘NHM ಸಿಬ್ಬಂದಿ’ ಕುಟುಂಬಕ್ಕೆ 10 ಲಕ್ಷ ವಿಮೆ ಚೆಕ್ ಹಸ್ತಾಂತರ

30/10/2025 8:06 PM2 Mins Read

BREAKING : ಹಾಸನದಲ್ಲಿ ದನ ಮೇಯಿಸಲು ತೆರಳಿದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಹೋದರರ ಸಾವು!

30/10/2025 7:45 PM1 Min Read
Recent News

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಜಾತಿಗಣತಿ ಸಮೀಕ್ಷೆ’ ಅವಧಿ ಮುಂದುವರೆಯಿಲ್ಲ: ಸಚಿವ‌ ಶಿವರಾಜ್ ತಂಗಡಗಿ

30/10/2025 8:40 PM

KSHCOEA BMS ಸಂಘದ ಹೋರಾಟದ ಫಲ: ಮೃತ ‘NHM ಸಿಬ್ಬಂದಿ’ ಕುಟುಂಬಕ್ಕೆ 10 ಲಕ್ಷ ವಿಮೆ ಚೆಕ್ ಹಸ್ತಾಂತರ

30/10/2025 8:06 PM

BREAKING : ಹಾಸನದಲ್ಲಿ ದನ ಮೇಯಿಸಲು ತೆರಳಿದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಹೋದರರ ಸಾವು!

30/10/2025 7:45 PM

BIG NEWS : ಧರ್ಮಸ್ಥಳ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಇತರರಿಗೆ ತಾತ್ಕಾಲಿಕ ರಿಲೀಫ್ : ‘FIR’ ತನಿಖೆಗೆ ಕೋರ್ಟ್ ತಡೆ

30/10/2025 7:27 PM
State News
KARNATAKA

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಜಾತಿಗಣತಿ ಸಮೀಕ್ಷೆ’ ಅವಧಿ ಮುಂದುವರೆಯಿಲ್ಲ: ಸಚಿವ‌ ಶಿವರಾಜ್ ತಂಗಡಗಿ

By kannadanewsnow0930/10/2025 8:40 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುಕ್ರವಾರಕ್ಕೆ ಅಂತ್ಯವಾಗಲಿದೆ. ಯಾವುದೇ ಕಾರಣಕ್ಕೂ ಅವಧಿ…

KSHCOEA BMS ಸಂಘದ ಹೋರಾಟದ ಫಲ: ಮೃತ ‘NHM ಸಿಬ್ಬಂದಿ’ ಕುಟುಂಬಕ್ಕೆ 10 ಲಕ್ಷ ವಿಮೆ ಚೆಕ್ ಹಸ್ತಾಂತರ

30/10/2025 8:06 PM

BREAKING : ಹಾಸನದಲ್ಲಿ ದನ ಮೇಯಿಸಲು ತೆರಳಿದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಹೋದರರ ಸಾವು!

30/10/2025 7:45 PM

BIG NEWS : ಧರ್ಮಸ್ಥಳ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಇತರರಿಗೆ ತಾತ್ಕಾಲಿಕ ರಿಲೀಫ್ : ‘FIR’ ತನಿಖೆಗೆ ಕೋರ್ಟ್ ತಡೆ

30/10/2025 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.