Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘DMart’ನಲ್ಲಿ ಶಾಪಿಂಗ್ ಮಾಡ್ತೀರಾ.? ಈ ಸಿಂಪಲ್ ಟಿಪ್ಸ್ ಅನುಸರಿಸಿ, ದೊಡ್ಡ ಮೊತ್ತ ಉಳಿಸಿ!

08/11/2025 4:47 PM

BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ

08/11/2025 4:21 PM

ALERT : ನಿಮ್ಮ `ಮೊಬೈಲ್’ ನಲ್ಲಿ ಈ 7 ಚಿಹ್ನೆಗಳು ಕಂಡರೆ `ಫೋನ್ ಹ್ಯಾಕ್’ ಆಗಿದೆ ಎಂದರ್ಥ!

08/11/2025 4:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜೂ.30ಕ್ಕೆ ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆ : ಮಹಿಳಾ ಸ್ಥಾನಕ್ಕೆ ಹೆಚ್ಚಿದ ಆಕಾಂಕ್ಷಿಗಳ ಸಂಖ್ಯೆ
KARNATAKA

BIG NEWS : ಜೂ.30ಕ್ಕೆ ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆ : ಮಹಿಳಾ ಸ್ಥಾನಕ್ಕೆ ಹೆಚ್ಚಿದ ಆಕಾಂಕ್ಷಿಗಳ ಸಂಖ್ಯೆ

By kannadanewsnow0526/06/2025 10:12 AM

ಹುಬ್ಬಳ್ಳಿ/ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಜೂನ್ 30 ರಂದು ಬೆಳಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್. ಬಿ. ಶೆಟ್ಟೆಣ್ಣವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ಆಯುಕ್ತ ಎಸ್‌ಬಿ ಶೆಟ್ಟೆಣ್ಣವರ್ ಅವರು ಜೂನ್ 30 ರಂದು ಕಾರ್ಪೊರೇಷನ್‌ನ ಸಭೆಯ ಸಭಾಂಗಣದಲ್ಲಿ ಎಚ್‌ಡಿಎಂಸಿಯ 24 ನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸುವ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಆ ದಿನ, ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 11.00 ರವರೆಗೆ, ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ.

ಅದರ ನಂತರ, ನಾಮಪತ್ರಗಳ ಪರಿಶೀಲನೆ, ಮಾನ್ಯ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವುದು, ಅಭ್ಯರ್ಥಿಗಳ ಅಂತಿಮ ಪಟ್ಟಿಯ ಪ್ರಕಟಣೆ, ಅವಿರೋಧ ಚುನಾವಣೆಯ ಸಂದರ್ಭದಲ್ಲಿ ಫಲಿತಾಂಶಗಳ ಘೋಷಣೆ, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಕೈ ಎತ್ತುವ ಮೂಲಕ ಮತದಾನ, ಮತಗಳ ಎಣಿಕೆ ಮತ್ತು ಫಲಿತಾಂಶಗಳ ಘೋಷಣೆಯ ಪ್ರಕ್ರಿಯೆಗಳು ನಡೆಯುತ್ತವೆ.

ಈ‌ ಬಾರಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು ಇರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಪಾಲಿಕೆಯಲ್ಲಿ 15 ಜನ ಬಿಜೆಪಿ ಮಹಿಳಾ ಸದಸ್ಯರಿದ್ದಾರೆ. ಇವರಲ್ಲಿ ಪ್ರೀತಿ‌ ಖೋಡೆ, ಪೂಜಾ ಶೆಜವಾಡಕರ್, ರಾಧಾಬಾಯಿ ಸಫಾರಿ,‌ ಮೀನಾಕ್ಷಿ ವಂಟಮೂರಿ ಸೇರಿದಂತೆ ಹಲವರು ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಧಿಸೂಚನೆ ಪ್ರಕಾರ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ‌ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬ ಗೆ ಮೀಸಲಿದೆ. ಹೀಗಾಗಿ ಮತ್ತೊಮ್ಮೆ ಮಹಿಳಾ ಸಾರಥ್ಯ ಸಿಗಲಿದೆ. 82 ಸದಸ್ಯ ಬಲವಿರುವ ಪಾಲಿಕೆಯಲ್ಲಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 6 ಪಕ್ಷೇತರರು ಹಾಗೂ ಓರ್ವ ಜೆಡಿಎಸ್ ಸದಸ್ಯರಿದ್ದಾರೆ. ಪಕ್ಷೇತರರಲ್ಲಿ ಮೂವರು ಬಿಜೆಪಿ ಸೇರಿದ್ದಾರೆ. ಬಹುತೇಕ ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವ ಸಾದ್ಯತೆಯಿದೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ

08/11/2025 4:21 PM3 Mins Read

ALERT : ನಿಮ್ಮ `ಮೊಬೈಲ್’ ನಲ್ಲಿ ಈ 7 ಚಿಹ್ನೆಗಳು ಕಂಡರೆ `ಫೋನ್ ಹ್ಯಾಕ್’ ಆಗಿದೆ ಎಂದರ್ಥ!

08/11/2025 4:17 PM1 Min Read

Fact Check : ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್, ಪ್ರತಿಯಾಗಿ ಕಲ್ಲು ತೂರಾಟ? ಹೀಗಿದೆ ರಾಜ್ಯ ಸರ್ಕಾರದ ಸ್ಪಷ್ಟನೆ

08/11/2025 3:56 PM1 Min Read
Recent News

‘DMart’ನಲ್ಲಿ ಶಾಪಿಂಗ್ ಮಾಡ್ತೀರಾ.? ಈ ಸಿಂಪಲ್ ಟಿಪ್ಸ್ ಅನುಸರಿಸಿ, ದೊಡ್ಡ ಮೊತ್ತ ಉಳಿಸಿ!

08/11/2025 4:47 PM

BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ

08/11/2025 4:21 PM

ALERT : ನಿಮ್ಮ `ಮೊಬೈಲ್’ ನಲ್ಲಿ ಈ 7 ಚಿಹ್ನೆಗಳು ಕಂಡರೆ `ಫೋನ್ ಹ್ಯಾಕ್’ ಆಗಿದೆ ಎಂದರ್ಥ!

08/11/2025 4:17 PM

ದೇಶದಲ್ಲಿ ಅತಿ ಹೆಚ್ಚು ಮಾರಾಟವಾದ ‘ಔಷಧ’ವಿದು ; ಭಾರತೀಯ ಫಾರ್ಮಾ ಇತಿಹಾಸದಲ್ಲೇ ಹೊಸ ದಾಖಲೆ

08/11/2025 4:11 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ

By kannadanewsnow0908/11/2025 4:21 PM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ…

ALERT : ನಿಮ್ಮ `ಮೊಬೈಲ್’ ನಲ್ಲಿ ಈ 7 ಚಿಹ್ನೆಗಳು ಕಂಡರೆ `ಫೋನ್ ಹ್ಯಾಕ್’ ಆಗಿದೆ ಎಂದರ್ಥ!

08/11/2025 4:17 PM

Fact Check : ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್, ಪ್ರತಿಯಾಗಿ ಕಲ್ಲು ತೂರಾಟ? ಹೀಗಿದೆ ರಾಜ್ಯ ಸರ್ಕಾರದ ಸ್ಪಷ್ಟನೆ

08/11/2025 3:56 PM

BREAKING : ಮತಗಳ್ಳತನದ ಮೂಲಕ `BJP’ ಅನೇಕ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ : CM ಸಿದ್ದರಾಮಯ್ಯ

08/11/2025 3:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.