Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಈ ದಾಖಲೆಗಳಿದ್ರೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ.!

13/07/2025 5:37 PM

ಬೆಂಗಳೂರಲ್ಲಿ ಬೀದಿನಾಯಿಗಳಿಗೆ ‘ಬಿರಿಯಾನಿ ಭಾಗ್ಯ’ ವಿಚಾರ: ಈ ಸ್ಪಷ್ಟೀಕರಣ ಕೊಟ್ಟ ‘BBMP’

13/07/2025 5:37 PM

ಉದ್ಯೋಗಿಗಳ ಗಮನಕ್ಕೆ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ ಎಲ್ಲಾ ಪ್ರಯೋಜನಗಳು.!

13/07/2025 5:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
KARNATAKA

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

By kannadanewsnow0517/06/2025 2:34 PM

ದಾವಣಗೆರೆ : ಮೋದಿ ಅವರು ಅಧಿಕಾರಕ್ಕೆ ಬಂದು 11 ವರ್ಷ ಆಯಿತು. 56 ಇಂಚಿನ ಎದೆ ಇದೆ ಎನ್ನುತ್ತಾರೆ. ಎದೆಯಲ್ಲಿ ಮನುಷ್ಯತ್ವ ಇರಬೇಕು, ಕರುಣೆ ಇರಬೇಕು. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎನ್ನುವ ಇವರು ಬೆಲೆ ಏರಿಕೆ ವಿರುದ್ಧ ಏಕೆ ಮಾತನಾಡಲ್ಲ?. ಮೋದಿ ಪಿಎಂ ಆಗುವ ವೇಳೆ 28 ಸಾವಿರ ಚಿನ್ನದ ಬೆಲೆ ಇತ್ತು.‌ ಇದೀಗ 1 ಲಕ್ಷ ಬೆಲೆ ಇದೆ. ಇದಕ್ಕೆ ನರೇಂದ್ರ ಮೋದಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸೋಮವಾರ ನಡೆದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಒಂದು ಕೆಜಿ ಬೆಳ್ಳಿಯ ಬೆಲೆ 43 ಸಾವಿರ ಇತ್ತು, ಇದೀಗ 95 ಸಾವಿರ ಆಗಿದೆ. ಅಲ್ಲದೆ ಪೆಟ್ರೋಲ್, ಡಿಸಿಲ್, ಗ್ಯಾಸ್ ಬೆಲೆ ಗಗನಕ್ಕೆ ಏರಿಕೆ ಆಗಿದೆ. 400 ರೂಪಾಯಿ ಇದ್ದ ಗ್ಯಾಸ್ 890 ರೂಪಾಯಿ ಆಗಿದೆ. ಗ್ಯಾಸ್ ಸಬ್ಸಿಡಿ ಕೊಡ್ತಿದ್ದರು ಅದನ್ನೂ ನಿಲ್ಲಿಸಿದ್ದಾರೆ. ಇದರಿಂದ ಜನ ಸೌದೆ ಒಲೆಯತ್ತ ವಾಪಸ್ ಆಗಿದ್ದಾರೆ. ದೆಹಲಿ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶದ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ರು ಎಂದು ಸಿಎಂ ಕಿಡಿಕಾರಿದರು.

ಬಿಜೆಪಿ-ಜೆಡಿಎಸ್ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಇಬ್ಬರೂ ಒಂದಾದರೂ ನಮ್ಮನ್ನು ಏನೂ ಮಾಡಲಾರರು. ಕಾಂಗ್ರೆಸ್ ಸರ್ಕಾರ ಏನೂ ಕೆಲಸ ಮಾಡ್ತಿಲ್ಲ, ಅವರ ಬಳಿ ಹಣ ಇಲ್ಲವೆಂದು ಪ್ರತಿಪಕ್ಷದವರು ವಿನಾಕಾರಣ ಟೀಕೆ ಮಾಡ್ತಾರೆ. ದಾವಣಗೆರೆಯಲ್ಲಿ 1,356 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ ಚಾಲನೆ‌ ನೀಡಿದ್ದು ಇವರ ಕಣ್ಣಿಗೆ ಕಾಣುವುದಿಲ್ವಾ? ಎಂದು ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಈ ದಾಖಲೆಗಳಿದ್ರೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ.!

13/07/2025 5:37 PM2 Mins Read

ಬೆಂಗಳೂರಲ್ಲಿ ಬೀದಿನಾಯಿಗಳಿಗೆ ‘ಬಿರಿಯಾನಿ ಭಾಗ್ಯ’ ವಿಚಾರ: ಈ ಸ್ಪಷ್ಟೀಕರಣ ಕೊಟ್ಟ ‘BBMP’

13/07/2025 5:37 PM3 Mins Read

ಉದ್ಯೋಗಿಗಳ ಗಮನಕ್ಕೆ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ ಎಲ್ಲಾ ಪ್ರಯೋಜನಗಳು.!

13/07/2025 5:33 PM3 Mins Read
Recent News

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಈ ದಾಖಲೆಗಳಿದ್ರೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ.!

13/07/2025 5:37 PM

ಬೆಂಗಳೂರಲ್ಲಿ ಬೀದಿನಾಯಿಗಳಿಗೆ ‘ಬಿರಿಯಾನಿ ಭಾಗ್ಯ’ ವಿಚಾರ: ಈ ಸ್ಪಷ್ಟೀಕರಣ ಕೊಟ್ಟ ‘BBMP’

13/07/2025 5:37 PM

ಉದ್ಯೋಗಿಗಳ ಗಮನಕ್ಕೆ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ ಎಲ್ಲಾ ಪ್ರಯೋಜನಗಳು.!

13/07/2025 5:33 PM

BIG NEWS: ‘ಸಿಗಂದೂರು ಸೇತುವೆ’ಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪಗೆ ಬರೆದಿದ್ದ ಪತ್ರ ವೈರಲ್

13/07/2025 5:11 PM
State News
KARNATAKA

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಈ ದಾಖಲೆಗಳಿದ್ರೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ.!

By kannadanewsnow5713/07/2025 5:37 PM KARNATAKA 2 Mins Read

ಕೇಂದ್ರ ಸರಕಾರ ದೇಶದಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದು ಹಿಂದಿನಿಂದಲೂ ಮಹಿಳಾ ಸಬಲೀಕರಣಕ್ಕಾಗಿ ಪ್ರಯತ್ನಗಳನ್ನು ಮಾಡುತ್ತಿದೆ. ಇದಲ್ಲದೇ ಎಲ್ಲ ಕ್ಷೇತ್ರಗಳಲ್ಲಿಯೂ…

ಬೆಂಗಳೂರಲ್ಲಿ ಬೀದಿನಾಯಿಗಳಿಗೆ ‘ಬಿರಿಯಾನಿ ಭಾಗ್ಯ’ ವಿಚಾರ: ಈ ಸ್ಪಷ್ಟೀಕರಣ ಕೊಟ್ಟ ‘BBMP’

13/07/2025 5:37 PM

ಉದ್ಯೋಗಿಗಳ ಗಮನಕ್ಕೆ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ ಎಲ್ಲಾ ಪ್ರಯೋಜನಗಳು.!

13/07/2025 5:33 PM

BIG NEWS: ‘ಸಿಗಂದೂರು ಸೇತುವೆ’ಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪಗೆ ಬರೆದಿದ್ದ ಪತ್ರ ವೈರಲ್

13/07/2025 5:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.