BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ದಾವಣಗೆರೆ : ಮೋದಿ ಅವರು ಅಧಿಕಾರಕ್ಕೆ ಬಂದು 11 ವರ್ಷ ಆಯಿತು. 56 ಇಂಚಿನ ಎದೆ ಇದೆ ಎನ್ನುತ್ತಾರೆ. ಎದೆಯಲ್ಲಿ ಮನುಷ್ಯತ್ವ ಇರಬೇಕು, ಕರುಣೆ ಇರಬೇಕು. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎನ್ನುವ ಇವರು ಬೆಲೆ ಏರಿಕೆ ವಿರುದ್ಧ ಏಕೆ ಮಾತನಾಡಲ್ಲ?. ಮೋದಿ ಪಿಎಂ ಆಗುವ ವೇಳೆ 28 ಸಾವಿರ ಚಿನ್ನದ ಬೆಲೆ ಇತ್ತು.‌ ಇದೀಗ 1 ಲಕ್ಷ ಬೆಲೆ ಇದೆ. ಇದಕ್ಕೆ ನರೇಂದ್ರ ಮೋದಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ … Continue reading BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ