Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ನಾರ್ವೆ ಚೆಸ್: ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ | Norway chess 2026

BREAKING : ಇಂದು `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

ದೊಡ್ಡಆಲಹಳ್ಳಿಯಿಂದ ಮುಖ್ಯಮಂತ್ರಿ ಪಟ್ಟದವರೆಗೆ : ಇಲ್ಲಿದೆ ಡಿ.ಕೆ.ಶಿವಕುಮಾರ್ ರಾಜಕೀಯ ಪ್ರಯಾಣದ ಹಾದಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಳಗಾವಿಯಲ್ಲಿ ಪರಸ್ತ್ರಿ ಜೊತೆಗೆ ಓಡಿಹೋಗಿದ್ದ ಪತಿ : ಆತನಿಗೋಸ್ಕರ ಹೊಡೆದಡಿಕೊಂಡ ಮಹಿಳೆಯರು!
KARNATAKA

BIG NEWS : ಬೆಳಗಾವಿಯಲ್ಲಿ ಪರಸ್ತ್ರಿ ಜೊತೆಗೆ ಓಡಿಹೋಗಿದ್ದ ಪತಿ : ಆತನಿಗೋಸ್ಕರ ಹೊಡೆದಡಿಕೊಂಡ ಮಹಿಳೆಯರು!

By ಸುರೇಶ್‌

ಬೆಳಗಾವಿ : ಪರಸ್ತ್ರೀ ಜೊತೆಗೆ ಓಡಿ ಹೋಗಿದ್ದ ಪತಿಯು ಕೊನೆಗೂ ಸಿಗಿ ಬಿದ್ದಿದ್ದಾನೆ ಈ ವೇಳೆ ಪತ್ನಿಯಾಗು ಪರಸ್ತ್ರೀ ನಡುವೆ ಗಲಾಟೆ ನಡೆದು ರಸ್ತೆಯಲ್ಲಿಯೇ ಪರಸ್ಪರ ಜೊತೆ ಹಿಡಿದುಕೊಂಡು ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ಈ ಒಂದು ಘಟನೆ ನಡೆದಿದೆ.

ಬೆಳಗಾವಿಯಲ್ಲಿ ರಸ್ತೆಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು. ಬೆಳಗಾವಿ ನಗರದ ಕೊಲ್ಲಾಪುರ ಸರ್ಕಲ್ ನಲ್ಲಿ ಈ ಒಂದು ಘಟನೆ ನಡೆದಿದೆ.ಕೆಲವು ದಿನಗಳ ಹಿಂದೆ ಪರಸ್ತ್ರೀ ಜೊತೆಗೆ ಗ್ರಾಮ ಪಂಚಾಯಿತಿಯ ಸದಸ್ಯೆಯ ಪತಿ ಓಡಿ ಹೋಗಿದ್ದ. ಎರಡು ಮಕ್ಕಳನ್ನು ಬಿಟ್ಟು ಮಹಿಳೆಯ ಜೊತೆಗೆ ಬಸವರಾಜ ಸೀತಾಮಣಿ ಎನ್ನುವ ವ್ಯಕ್ತಿ ಓಡಿ ಹೋಗಿದ್ದ. ಮಾರಿಹಾಳದ ಮಾಸಾಬಿ ಸೈಯದ್ ಜೊತೆಗೆ ಬಸವರಾಜ್ ಓಡಿ ಹೋಗಿದ್ದ.

ಗಂಡ ಹೊಡಿ ಹೋದ ಬಳಿಕ ವಾಣಿಶ್ರೀ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಮಕ್ಕಳನ್ನು ಕಟ್ಟಿಕೊಂಡು ಜೀವನ ಮಾಡಲು ವಾಣಿಶ್ರೀ ಹರಸಾಹಸ ಪಡುತ್ತಿದ್ದರು ಎರಡು ತಿಂಗಳು ಬಳಿಕ ಬೆಳಗಾವಿಗೆ ಬಂದು ಮಾಸಾಬಿ ಹಾಗೂ ಬಸವರಾಜ್ ವಾಸಿಸುತ್ತಿದ್ದರು. ನಿನ್ನೆ ರಾತ್ರಿ ವಾಣಿಶ್ರೀ ಕೈಗೆ ಮಾಸಾಬಿ ಮತ್ತು ಬಸವರಾಜು ಸಿಕ್ಕಿಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಮಸಾಬಿಗೆ ವಾಣಿಶ್ರೀ ಪ್ರಶ್ನಿಸಿದ್ದಾರೆ. ಪ್ರಶ್ನೆ ಮಾಡುತ್ತಿದ್ದಂತೆ ವಾಣಿಶ್ರೀ ಮೇಲೆ ಹಲ್ಲೆ ನಡೆಸಲಾಗಿದೆ. ಜುಟ್ಟು ಹಿಡಿದು ಮಾಸಾಬಿ ಹಾಗೂ ವಾಣಿಶ್ರೀ ನಡು ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಸವರಾಜ ಸೀತಿಮನೆಯಿಂದಲೂ ಕೂಡ ಹೆಂಡತಿ ವಾಣಿಶ್ರೀ ಮೇಲೆ ಹಲ್ಲೆ ನಡೆದಿದ್ದು, ಹೊಡೆದಾಡಿಕೊಳ್ಳುತ್ತಿದ್ದನ್ನು ಕಂಡು ಸ್ಥಳೀಯರು ಬಿಡಿಸಿ ಕಳುಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಇಂದು `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

1 Min Read

ದೊಡ್ಡಆಲಹಳ್ಳಿಯಿಂದ ಮುಖ್ಯಮಂತ್ರಿ ಪಟ್ಟದವರೆಗೆ : ಇಲ್ಲಿದೆ ಡಿ.ಕೆ.ಶಿವಕುಮಾರ್ ರಾಜಕೀಯ ಪ್ರಯಾಣದ ಹಾದಿ.!

7 Mins Read

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

1 Min Read
Recent News

​ನಾರ್ವೆ ಚೆಸ್: ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ | Norway chess 2026

BREAKING : ಇಂದು `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

ದೊಡ್ಡಆಲಹಳ್ಳಿಯಿಂದ ಮುಖ್ಯಮಂತ್ರಿ ಪಟ್ಟದವರೆಗೆ : ಇಲ್ಲಿದೆ ಡಿ.ಕೆ.ಶಿವಕುಮಾರ್ ರಾಜಕೀಯ ಪ್ರಯಾಣದ ಹಾದಿ.!

​ಸಿಬಿಎಸ್‌ಇ ಮರು-ಮೌಲ್ಯಮಾಪನ ಪೋರ್ಟಲ್‌ಗೆ ಸೈಬರ್ ದಾಳಿ: ವಿದ್ಯಾರ್ಥಿಗಳ ದತ್ತಾಂಶ ಸುರಕ್ಷತೆಗೆ ಕುತ್ತು!

State News
KARNATAKA

BREAKING : ಇಂದು `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದುಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಸಂಜೆ 4:05ಕ್ಕೆ ರಾಜಧಾನಿಯ…

ದೊಡ್ಡಆಲಹಳ್ಳಿಯಿಂದ ಮುಖ್ಯಮಂತ್ರಿ ಪಟ್ಟದವರೆಗೆ : ಇಲ್ಲಿದೆ ಡಿ.ಕೆ.ಶಿವಕುಮಾರ್ ರಾಜಕೀಯ ಪ್ರಯಾಣದ ಹಾದಿ.!

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.