Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯ ‘ಸಾಗರ ಬಂದ್’ಗೆ ನನ್ನ ಸಂಪೂರ್ಣ ಬೆಂಬಲವಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

16/12/2025 10:09 PM

IPL 2026 Auction : ಯಾರು, ಯಾವ ತಂಡದ ಪಾಲು.? ಮಾರಾಟವಾಗದೆ ಉಳಿದ ಆಟಗಾರರ ಫುಲ್ ಲಿಸ್ಟ್ ಇಲ್ಲಿದೆ!

16/12/2025 9:18 PM

ಗ್ರಾಹಕರಿಗೆ ಹೊಸ ವರ್ಷದ ಧಮಾಕಾ: ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಗಳು ಇಲ್ಲಿವೆ

16/12/2025 9:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜನರ ಆಶೀರ್ವಾದ ಇರೋವರ್ಗು ನಾನೇ ‘CM’ : ಮುಂದಿನ ಬಜೆಟ್ ಸಹ ನಾನೇ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಜನರ ಆಶೀರ್ವಾದ ಇರೋವರ್ಗು ನಾನೇ ‘CM’ : ಮುಂದಿನ ಬಜೆಟ್ ಸಹ ನಾನೇ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ

By kannadanewsnow0520/11/2025 1:46 PM

ಚಾಮರಾಜನಗರ : ರಾಜ್ಯದಲ್ಲಿ ನವೆಂಬರ್ಕ್ರಾಂತಿ ಆಗಲಿದೆ ನಾಯಕತ್ವ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ಬಿಜೆಪಿ ನಾಯಕರು ಇತ್ತೀಚಿಗೆ ಈ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದರು ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಜನರ ಆಶೀರ್ವಾದ ಇರುವವರೆಗೂ ನಾನೆ ಸಿಎಂ ಆಗಿರುತ್ತೇನೆ ಯಾವ ಕ್ರಾಂತಿಯು ಇಲ್ಲ ಬ್ರಾಂತಿಯು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದ ಇರುವವರೆಗೂ ನಾನೆ ಸಿಎಂ ಆಗಿರುತ್ತೇನೆ ಎರಡು ವರ್ಷದ ಬಳಿಕ ಸಂಪುಟ ಪುನಾರಚನೆ ಎಂದಿದ್ದೆ ಆ ವಿಚಾರಕ್ಕೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕೂಡ ಕ್ರಾಂತಿ ಅಂತ ತಿಳಿದುಕೊಂಡಿದ್ದರು ಆದರೆ ಯಾವ ಕ್ರಾಂತಿಯು ಇಲ್ಲ ಯಾವ ಬ್ರಾಂತಿಯು ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಮುಂದಿನ ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಎರಡೆರಡು ಬಾರಿ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚಿಸಿದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಸಿಎಂ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದು ರಾಹುಲ್ ಗಾಂಧಿ ಅವರಿಗೆ ವರದಿ ಸಲ್ಲಿಸೋಣ ಅವರು ಏನು ಹೇಳುತ್ತಾರೋ ಅದೇ ರೀತಿ ನಿರ್ಧರಿಸೋಣ ಅಂತ ತಿಳಿಸಿದರು.

ಇದೀಗ ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ ಹೈಕಮಾಂಡ್ ಬಳಿ ಈ ಕುರಿತು ಇನ್ನು ಮಾತನಾಡಬೇಕು ಆದರೆ ಸದ್ಯಕ್ಕಂತೂ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಸ್ತಾಪ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇನ್ನು ಅನುದಾನ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಜಿಎಸ್‌ಟಿ ನೀಡುತ್ತೇವೆ. ಅನುದಾನ ಕೊಡುವ ವಿಚಾರದಲ್ಲಿ ಮಾತ್ರ ಸರಿಯಾಗಿ ಕೊಡುತ್ತಿಲ್ಲ ಹೆಚ್ಚಿನ ಅನುದಾನ ಕೊಡಿ ಎಂದು ನಾನು ಕೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Share. Facebook Twitter LinkedIn WhatsApp Email

Related Posts

ನಾಳೆಯ ‘ಸಾಗರ ಬಂದ್’ಗೆ ನನ್ನ ಸಂಪೂರ್ಣ ಬೆಂಬಲವಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

16/12/2025 10:09 PM1 Min Read

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ: ದಸಂಸ ಪದಾಧಿಕಾರಿಗಳಿಂದ ಪ್ರತಿಭಟನೆ

16/12/2025 9:04 PM1 Min Read

ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

16/12/2025 9:01 PM1 Min Read
Recent News

ನಾಳೆಯ ‘ಸಾಗರ ಬಂದ್’ಗೆ ನನ್ನ ಸಂಪೂರ್ಣ ಬೆಂಬಲವಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

16/12/2025 10:09 PM

IPL 2026 Auction : ಯಾರು, ಯಾವ ತಂಡದ ಪಾಲು.? ಮಾರಾಟವಾಗದೆ ಉಳಿದ ಆಟಗಾರರ ಫುಲ್ ಲಿಸ್ಟ್ ಇಲ್ಲಿದೆ!

16/12/2025 9:18 PM

ಗ್ರಾಹಕರಿಗೆ ಹೊಸ ವರ್ಷದ ಧಮಾಕಾ: ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಗಳು ಇಲ್ಲಿವೆ

16/12/2025 9:06 PM

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ: ದಸಂಸ ಪದಾಧಿಕಾರಿಗಳಿಂದ ಪ್ರತಿಭಟನೆ

16/12/2025 9:04 PM
State News
KARNATAKA

ನಾಳೆಯ ‘ಸಾಗರ ಬಂದ್’ಗೆ ನನ್ನ ಸಂಪೂರ್ಣ ಬೆಂಬಲವಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0916/12/2025 10:09 PM KARNATAKA 1 Min Read

ಬೆಳಗಾವಿ ಸುವರ್ಣಸೌಧ: ನಾಳೆ ಸಾಗರ ಜಿಲ್ಲೆಗೆ ಒತ್ತಾಯಿಸಿ ಹೋರಾಟಗಾರರು ಸಾಗರ ಬಂದ್ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ…

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ: ದಸಂಸ ಪದಾಧಿಕಾರಿಗಳಿಂದ ಪ್ರತಿಭಟನೆ

16/12/2025 9:04 PM

ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

16/12/2025 9:01 PM

ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ಕೇಂದ್ರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

16/12/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.