Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಗ್ರಾ.ಪಂಗಳಲ್ಲಿ ‘ಗ್ರಾಮ ಸಭೆ’ ನಡೆಸಲು ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

16/12/2025 6:29 AM

GOOD NEWS : ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

16/12/2025 6:25 AM

BIG NEWS : ರಾಜ್ಯದ 84 ತಾಲ್ಲೂಕುಗಳಿಗೆ ‘ವೈದ್ಯಾಧಿಕಾರಿ’ಗಳ ನೇಮಿಸಿ ಸರ್ಕಾರ ಆದೇಶ : ಇಲ್ಲಿದೆ ಸಂಪೂರ್ಣ ಮಾಹಿತಿ.!

16/12/2025 6:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೈಕಮಾಂಡ್ ಏನೇ ತೀರ್ಮಾನ ತೆಗೆದುಕೊಂಡ್ರು ನಾನು ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಹೈಕಮಾಂಡ್ ಏನೇ ತೀರ್ಮಾನ ತೆಗೆದುಕೊಂಡ್ರು ನಾನು ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು : ಸಿಎಂ ಸಿದ್ದರಾಮಯ್ಯ

By kannadanewsnow0524/11/2025 12:02 PM

ಚಿಕ್ಕಬಳ್ಳಾಪುರ : ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದರು. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೋ, ಇದೀಗ ತಮ್ಮ ಮಾತು ಬದಲಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ.

ಹೌದು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ದ ಆಗಿರುತ್ತೇನೆ ಎಂದು ಹನುಮಂತಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಹೈಕಮಾಂಡ್ ಎನ್ನು ತೀರ್ಮಾನ ತೆಗೆದುಕೊಳ್ಳುತೋ ಅದಕ್ಕೆ ಬದರಾಗುತ್ತೇವೆ ಎಂದರು.

ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದ. ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ. ಅಕಸ್ಮಾತ್ ಹೈಕಮಾಂಡ್ ನನ್ನನ್ನೇ ಮುಂದುವರೆಸಲು ಹೇಳಿದರೆ ನಾನೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಇಲ್ಲವಾದರೆ ಹೈಕಮಾಂಡ್ ಬೇರೆ ಯಾವುದೇ ನಿರ್ಧಾರ ತೆಗೆದುಕೊಂಡರು ಅದರಂತೆ ನಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ Sತಿಳಿಸಿದರು.

ನಾಲ್ಕೈದು ತಿಂಗಳ ಹಿಂದೆ ನಾನು ಹೈಕಮಾಂಡ್ ಅವರನ್ನು ಭೇಟಿಯಾಗಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ಪುನಾರಚನೆಯ ಕುರಿತು ಪ್ರಸ್ತಾಪ ಮಾಡಿದ್ದೆ. ಅಂದು ಸಚಿವ ಸಂಪುಟ ಪುನರಚನೆ ಮಾಡು ಅಂತ ಹೈಕಮಾಂಡ್ ಹೇಳಿದರು. ಎರಡುವರೆ ವರ್ಷ ಆಗಲಿ ಆಮೇಲೆ ಸಂಪುಟ ಪುನಾರಚನೆ ಮಾಡೋಣ ಅಂತ ಅಂದೆ ಇದೀಗ ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಕೇಳುತ್ತೇನೆ ಹೈಕಮಾಂಡ್ ಹೇಳಿದಂತೆ ಸಂಪುಟ ಪುನಾರಚನೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಗ್ರಾ.ಪಂಗಳಲ್ಲಿ ‘ಗ್ರಾಮ ಸಭೆ’ ನಡೆಸಲು ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

16/12/2025 6:29 AM3 Mins Read

GOOD NEWS : ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

16/12/2025 6:25 AM2 Mins Read

BIG NEWS : ರಾಜ್ಯದ 84 ತಾಲ್ಲೂಕುಗಳಿಗೆ ‘ವೈದ್ಯಾಧಿಕಾರಿ’ಗಳ ನೇಮಿಸಿ ಸರ್ಕಾರ ಆದೇಶ : ಇಲ್ಲಿದೆ ಸಂಪೂರ್ಣ ಮಾಹಿತಿ.!

16/12/2025 6:22 AM1 Min Read
Recent News

BIG NEWS : ರಾಜ್ಯದ ಗ್ರಾ.ಪಂಗಳಲ್ಲಿ ‘ಗ್ರಾಮ ಸಭೆ’ ನಡೆಸಲು ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

16/12/2025 6:29 AM

GOOD NEWS : ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

16/12/2025 6:25 AM

BIG NEWS : ರಾಜ್ಯದ 84 ತಾಲ್ಲೂಕುಗಳಿಗೆ ‘ವೈದ್ಯಾಧಿಕಾರಿ’ಗಳ ನೇಮಿಸಿ ಸರ್ಕಾರ ಆದೇಶ : ಇಲ್ಲಿದೆ ಸಂಪೂರ್ಣ ಮಾಹಿತಿ.!

16/12/2025 6:22 AM

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕಿ ಮೇಲೆ ಸೋದರನಿಂದಲೇ ಅತ್ಯಾಚಾರ.!

16/12/2025 6:19 AM
State News
KARNATAKA

BIG NEWS : ರಾಜ್ಯದ ಗ್ರಾ.ಪಂಗಳಲ್ಲಿ ‘ಗ್ರಾಮ ಸಭೆ’ ನಡೆಸಲು ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5716/12/2025 6:29 AM KARNATAKA 3 Mins Read

ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಸಭೆ ಕರೆಯಲು ನಡೆಸಲು ರಾಜ್ಯ ಸರ್ಕಾರವು ಮಾರ್ಗಸೂಚಿ ಪ್ರಕಟಿಸಿದ್ದು, ಈ ನಿಯಮಗಳ ಪಾಲನೆ ಕಡ್ಡಾಯಗೊಳಿಸಿ…

GOOD NEWS : ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

16/12/2025 6:25 AM

BIG NEWS : ರಾಜ್ಯದ 84 ತಾಲ್ಲೂಕುಗಳಿಗೆ ‘ವೈದ್ಯಾಧಿಕಾರಿ’ಗಳ ನೇಮಿಸಿ ಸರ್ಕಾರ ಆದೇಶ : ಇಲ್ಲಿದೆ ಸಂಪೂರ್ಣ ಮಾಹಿತಿ.!

16/12/2025 6:22 AM

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕಿ ಮೇಲೆ ಸೋದರನಿಂದಲೇ ಅತ್ಯಾಚಾರ.!

16/12/2025 6:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.