BIG NEWS : ನನಗೂ ‘ಸಿಎಂ’ ಆಗುವ ಆಸೆ ಇದೆ ಆದರೆ…?: ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್!

ಯಾದಗಿರಿ : ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಭಾರಿ ಸದ್ದು ಮಾಡುತ್ತಿದ್ದು, ಇದರ ಮಧ್ಯ ಕಾಂಗ್ರೆಸ್ನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಹಲವರು ನನಗೂ ಸಿಎಂ ಆಗಬೇಕೆಂಬ ಆಸೆ ಇದೆ ಎಂಬ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೆ, ಇದೀಗ ನನಗೂ ಸಿಎಂ ಆಗುವ ಆಸೆ ಇದೆ. ಆದರೆ, ಹೈಕಮಾಂಡ್ ಹೇಳಬೇಕು, ಇಲ್ಲಿ ಕುರ್ಚಿ ಖಾಲಿ ಇರಬೇಕು ಅಂದಾಗ ಇದೆಲ್ಲ ಸಾಧ್ಯವೆಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್ ಸಿಡಿಸಿದರು. … Continue reading BIG NEWS : ನನಗೂ ‘ಸಿಎಂ’ ಆಗುವ ಆಸೆ ಇದೆ ಆದರೆ…?: ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್!