BIG NEWS : ನಾನು ಸದ್ಯಕ್ಕೆ ಬಿಜೆಪಿಗೆ ಹೋಗಲ್ಲ, ಸಮಾಧಾನ ಆದ್ರೆ ಅಷ್ಟೆ ಹೋಗ್ತೇನೆ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ
ಬೆಂಗಳೂರು : ನಾನು ಮತ್ತೆ ಬಿಜೆಪಿಗೆ ಹೋಗುವ ಬೆಳವಣಿಗೆ ಆಗಿಲ್ಲ ಹಾಗಾಗಿ ಸದ್ಯಕ್ಕಂತು ಬಿಜೆಪಿಗೆ ನಾನು ವಾಪಸ್ ಹೋಗಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವ ತಟಸ್ಥ ಬಣವು ಸಹ ನನ್ನನ್ನು ಇದುವರೆಗೂ ಸಂಪರ್ಕ ಮಾಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪರವಾಗಿ ಕೆಲಸ ಮಾಡಿದ್ದೇವೆ. ನಿಮ್ಮನ್ನು ಕೈ ಬಿಡಲ್ಲ ಯಾವಾಗಲೂ ನಿಮ್ಮ ಜೊತೆಗೆ ಇರುತ್ತೇವೆ ಅಂತ ಹೇಳಿದ್ದಾರೆ. ಮುಂದಿನ … Continue reading BIG NEWS : ನಾನು ಸದ್ಯಕ್ಕೆ ಬಿಜೆಪಿಗೆ ಹೋಗಲ್ಲ, ಸಮಾಧಾನ ಆದ್ರೆ ಅಷ್ಟೆ ಹೋಗ್ತೇನೆ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed