Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಶಬರಿಮಲೆಗೆ ಹೋಗಿ ಬಂದ, ಬಳಿಕ ಸಿನೆಮಾ ಸ್ಟೈಲ್ ನಲ್ಲಿ ಪತ್ನಿಯ ಕೊಂದ ಪತಿ!

13/01/2026 4:07 PM

BREAKING: ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

13/01/2026 3:24 PM

BREAKING : ಮಾರ್ಚ್ ಮೊದಲನೇ ವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ : CM ಸಿದ್ದರಾಮಯ್ಯ ಘೋಷಣೆ

13/01/2026 3:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಿಎಂ ಸಿದ್ದರಾಮಯ್ಯಗೆ ಗೌರವವಿದ್ದರೆ ರಾಜಕೀಯ ಬಿಟ್ಟು ಮನೆಗೆ ಹೋಗಲಿ : ಆರ್.ಅಶೋಕ್ ವಾಗ್ದಾಳಿ
KARNATAKA

BIG NEWS : ಸಿಎಂ ಸಿದ್ದರಾಮಯ್ಯಗೆ ಗೌರವವಿದ್ದರೆ ರಾಜಕೀಯ ಬಿಟ್ಟು ಮನೆಗೆ ಹೋಗಲಿ : ಆರ್.ಅಶೋಕ್ ವಾಗ್ದಾಳಿ

By kannadanewsnow0514/12/2025 12:21 PM

ಬೆಂಗಳೂರು : ಯತೀಂದ್ರಗೆ ಕಾಮನ್ ಸೆನ್ಸ್ ಇಲ್ಲ ಎಂದು ಬಾಲಕೃಷ್ಣ ಹೇಳಿದ್ದಾರೆ. ಸಿದ್ದರಾಮಯ್ಯಗೆ ಗೌರವವಿದ್ದರೆ ರಾಜಕೀಯ ಬಿಟ್ಟು ಮನೆಗೆ ಹೋಗಲಿ. ಸಿದ್ದರಾಮಯ್ಯ ಪುತ್ರನಿಗೆ ಈ ರೀತಿ ಟೀಕೆ ಮಾಡುತ್ತಾರೆ ಅಂದರೆ ಹೇಗೆ? ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ಕೊಟ್ಟು ಹೋಗಲಿ ನಾಯಕತ್ವ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿದ್ದು ಸುಮ್ಮನೆ ನೆಪ ಮಾತ್ರಕ್ಕೆ ವೋಟ್ ಚೋರಿ ಅಭಿಯಾನಕ್ಕೆ ಹೋಗಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಹೋಗಿರುವುದು ಎಂದು ಆರ್ ಅಶೋಕ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಚುನಾವಣೆ ಗೆದ್ದಾಗ ಮಾತ್ರ ವೋಟಿಂಗ್ ಮಷೀನ್ ಸರಿಯಿರುತ್ತದೆ ಕಾಂಗ್ರೆಸ್ ನಾಯಕರೇ ಈ ದೇಶವನ್ನು ೬೦೭೦ ವರ್ಷ ಆಳಿದ್ದಾರೆ ಚುನಾವಣೆಯಲ್ಲಿ ಸೋತಾಗ ಮಾತ್ರ ಔಟಿಂಗ್ ಮಷೀನ್ ಸರಿ ಇಲ್ವಾ ಉತ್ತರ ಪ್ರದೇಶದಲ್ಲಿ ಎಸ್ ಪಿ ಪಕ್ಷವೇ ಹೆಚ್ಚು ಸ್ಥಾನವನ್ನು ಗೆದ್ದಿದೆ ಸತತ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ.

ಮತಗಳ್ಳತನ ಆರೋಪ ಮಾಡಿ ತಪ್ಪು ಸಂದೇಶ ನೀಡುತ್ತಿದ್ದಾರೆ. ಮತಗಳ್ಳತನದಲ್ಲಿ ಕಾಂಗ್ರೆಸ್ ನಂಬರ್ ಒನ್ ಇದು ನಾಟಕ ಅಷ್ಟೇ. ಇನ್ನು ಆಳಂದ ಕ್ಷೇತ್ರದ ಮತಗಳ ದಿನದ ಬಗ್ಗೆ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಿ ಕೆ ಮಾಡಿರುವ ವಿಚಾರವಾಗಿ ಯಾರೂ ತಪ್ಪು ಮಾಡಿದ್ದರು ಅವರಿಗೆ ಶಿಕ್ಷೆ ಆಗುತ್ತದೆ ಮಾಲೂರಿನಲ್ಲಿ ಚುನಾವಣೆ ಅಕ್ರಮವಾಗಿತ್ತು ಅಲ್ಲಿ ಯಾರು ಮಾಡಿದ್ದರು ಕಾಂಗ್ರೆಸ್ ನಾಯಕರು ಕೇವಲ ಪಿಕ್ನಿಕ್ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಡಿಸಿಎಂ ಗುದ್ದಾಟದಲ್ಲಿ ಅಭಿವೃದ್ಧಿ ಕುಂಠಿತ ಆಗಿದೆ. ಡಿಕೆ ಶಿವಕುಮಾರ್ ಈಗಲೇ ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡು ವರ್ಷ ಬಿಡಲ್ಲ ಅಂತ ಹೇಳುತ್ತಿದ್ದಾರೆ. ಇವರಿಬ್ಬರ ಗುದ್ದಾಟದಲ್ಲಿ ಅಭಿವೃದ್ಧಿ ಕುಂಠಿತ ಆಗಿದೆ. ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಟಿಕ್ಕಾಣಿ ಹೂಡಿರುವ ವಿಚಾರವಾಗಿ ಸಿದ್ದರಾಮಯ್ಯ ಬಿಡಲ ಅಂದಿದ್ದಾರೆ ಈಗ ಕಿತ್ತುಕೊಳ್ಳಬೇಕು ಅಷ್ಟೇ. ಇಡೀ ಕಾಂಗ್ರೆಸ್ ಪಕ್ಷ ಮುಳುಗಿಹೋಗಿದೆ. ರಾಜ್ಯ ಸರ್ಕಾರದ ಸಚಿವರು ಅಸೆಂಬ್ಲಿಯಲ್ಲಿ ಸುಳ್ಳು ಹೇಳುತ್ತಿದ್ದಾರೆ. ಲಕ್ಷ್ಮಿ ಸುಳ್ಳು ಹೇಳಿದ್ದಾರೆ ಯಾವ ಮಂತ್ರಿಗೂ ಆಸಕ್ತಿ ಇಲ್ಲ ಎಂದರು.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಶಬರಿಮಲೆಗೆ ಹೋಗಿ ಬಂದ, ಬಳಿಕ ಸಿನೆಮಾ ಸ್ಟೈಲ್ ನಲ್ಲಿ ಪತ್ನಿಯ ಕೊಂದ ಪತಿ!

13/01/2026 4:07 PM1 Min Read

BREAKING: ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

13/01/2026 3:24 PM1 Min Read

BREAKING : ಮಾರ್ಚ್ ಮೊದಲನೇ ವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ : CM ಸಿದ್ದರಾಮಯ್ಯ ಘೋಷಣೆ

13/01/2026 3:23 PM1 Min Read
Recent News

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಶಬರಿಮಲೆಗೆ ಹೋಗಿ ಬಂದ, ಬಳಿಕ ಸಿನೆಮಾ ಸ್ಟೈಲ್ ನಲ್ಲಿ ಪತ್ನಿಯ ಕೊಂದ ಪತಿ!

13/01/2026 4:07 PM

BREAKING: ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

13/01/2026 3:24 PM

BREAKING : ಮಾರ್ಚ್ ಮೊದಲನೇ ವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ : CM ಸಿದ್ದರಾಮಯ್ಯ ಘೋಷಣೆ

13/01/2026 3:23 PM

BIG NEWS : ಶಾಸಕ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ED ಕೇಸ್ ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ!

13/01/2026 3:10 PM
State News
KARNATAKA

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಶಬರಿಮಲೆಗೆ ಹೋಗಿ ಬಂದ, ಬಳಿಕ ಸಿನೆಮಾ ಸ್ಟೈಲ್ ನಲ್ಲಿ ಪತ್ನಿಯ ಕೊಂದ ಪತಿ!

By kannadanewsnow0513/01/2026 4:07 PM KARNATAKA 1 Min Read

ಹಾಸನ : ಶಬರಿಮಲೆ ಯಾತ್ರೆಯಿಂದ ಹಿಂದಿರುಗಿದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಆಲೂರು ತಾಲೂಕಿನಲ್ಲಿ ನಡೆದಿದೆ.…

BREAKING: ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

13/01/2026 3:24 PM

BREAKING : ಮಾರ್ಚ್ ಮೊದಲನೇ ವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ : CM ಸಿದ್ದರಾಮಯ್ಯ ಘೋಷಣೆ

13/01/2026 3:23 PM

BIG NEWS : ಶಾಸಕ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ED ಕೇಸ್ ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ!

13/01/2026 3:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.