BIG NEWS : ವಾಹನ ಬೇಕೆಂದರೆ 1 ಲಕ್ಷ ಲಂಚ ಕೊಡಿ : ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್​!

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ, ಪರಪ್ಪನ ಅಗ್ರಹಾರ ಜೈಲು ಸೇರಿ, ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದರು. ಅದಾದ ಬಳಿಕ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ರಾಮನಗರ ಪೊಲೀಸ್ರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಇದೀಗ ಶಾಸಕ ಮುನಿರತ್ನ ಅವರ ಕಚೇರಿ ಸಿಬ್ಬಂದಿಗಳಿಂದ ಸ್ಪೋಟಕವಾದಂತಹ ಆಡಿಯೋ ಇದೀಗ ವೈರಲ್ ಆಗಿದೆ. ಹೌದು ದೇವರಾಜ ಅರಸು ನಿಗಮದ ಸಾರಥಿ ಯೋಜನೆ ಅಡಿಯಲ್ಲಿ ಫಲಾನುಭಾವಿಗಳಿಗೆ ವಾಹನ ವಿತರಿಸಲು, ಬಿಜೆಪಿ ಶಾಸಕ … Continue reading BIG NEWS : ವಾಹನ ಬೇಕೆಂದರೆ 1 ಲಕ್ಷ ಲಂಚ ಕೊಡಿ : ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್​!