Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇರಾನ್ ಜೊತೆಗಿನ ತೈಲ ವ್ಯಾಪಾರ: ಭಾರತೀಯ ಕಂಪನಿಗಳ ಮೇಲೆ ನಿರ್ಬಂಧ ಹೇರಿದ ಅಮೇರಿಕಾ

31/07/2025 9:19 AM

BIG NEWS : ರಾಜ್ಯದಲ್ಲಿ ನಿಲ್ಲದ ವಸೂಲಿ ದಂಧೆ : ಕಲಬುರ್ಗಿಯಲ್ಲಿ MRP ದರಕ್ಕಿಂತಲೂ ದುಪ್ಪಟ್ಟು ಹಣಕ್ಕೆ ಗೊಬ್ಬರ ಮಾರಾಟ!

31/07/2025 9:16 AM

BREAKING : ನನ್ನ ಮದ್ವೆ ಆಗದಿದ್ರೆ ಫೋಟೋ ವೈರಲ್ ಮಾಡ್ತೀನಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

31/07/2025 9:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ನಿಲ್ಲದ ವಸೂಲಿ ದಂಧೆ : ಕಲಬುರ್ಗಿಯಲ್ಲಿ MRP ದರಕ್ಕಿಂತಲೂ ದುಪ್ಪಟ್ಟು ಹಣಕ್ಕೆ ಗೊಬ್ಬರ ಮಾರಾಟ!
KARNATAKA

BIG NEWS : ರಾಜ್ಯದಲ್ಲಿ ನಿಲ್ಲದ ವಸೂಲಿ ದಂಧೆ : ಕಲಬುರ್ಗಿಯಲ್ಲಿ MRP ದರಕ್ಕಿಂತಲೂ ದುಪ್ಪಟ್ಟು ಹಣಕ್ಕೆ ಗೊಬ್ಬರ ಮಾರಾಟ!

By kannadanewsnow0531/07/2025 9:16 AM

ಕಲಬುರ್ಗಿ : ಕಳೆದ ಕೆಲವು ದಿನಗಳ ಹಿಂದೆ ಕೊಪ್ಪಳದಲ್ಲಿ ಗೊಬ್ಬರ ಸಿಗದೇ ರೈತನೊಬ್ಬ ಮಣ್ಣು ತಿಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದ ಈ ಘಟನೆ ಬಳಿಕ ರೈತನ ಮನೆಗೆ ಬಿಜೆಪಿ ನಡಿತು ಆದರೂ ಸಹ ರಾಜ್ಯದಲ್ಲಿ ಗೊಬ್ಬರ ಮಾರಾಟದಲ್ಲಿ ವಸೂಲಿ ದಂಧೆ ಮುಂದುವರೆದಿದ್ದು, ಇದೀಗ ಎಂಆರ್‌ಪಿ ದರಕ್ಕಿಂತಲೂ ಹೆಚ್ಚಿನ ಬೆಲೆಗೆ ಡಿಎಪಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ.

ಕಲ್ಬುರ್ಗಿಯಲ್ಲಿ ಕೃತಕ ಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ದರ ಕಡಿಮೆ ಮಾಡಿ ಅಂದರೆ ಮಾಲೀಕ ಡಿಎಪಿ ಗೊಬ್ಬರ ಸ್ಟಾಕ್ ಇಲ್ಲ ಅಂತ ಹೇಳುತ್ತಿದ್ದಾರೆ. ಜೇವರ್ಗಿ ಪಟ್ಟಣದಲ್ಲಿ ದುಪ್ಪಟ್ಟು ಬೆಲೆಗೆ ಡಿಎಪಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ರೈತರಿಂದ ಹೆಚ್ಚಿನ ಹಣವನ್ನು ಗೊಬ್ಬರ ಕೇಂದ್ರಗಳು ವಸೂಲಿ ಮಾಡುತ್ತಿವೆ. 1,250 ಮೂಲದ ಡಿಎಪಿ ಗೊಬ್ಬರವನ್ನು 1500 ಕ್ಕೆ ಮಾರಾಟ ಮಾಡುತ್ತಿದ್ದಾರೆ.

ಜಿಲ್ಲಾಡಳಿತ ಖಡಕ್ ಸೂಚನೆ ಕೊಟ್ಟರು ಸಹ ವಸೂಲಿತಿದ್ದೆ ನಿಲ್ಲುತ್ತಿಲ್ಲ ರೈತರ ಬಳಿ ಸುಲಿಗೆ ಮಾಡುತ್ತಿರುವ ರಸಗೊಬ್ಬರ ಅಂಗಡಿ ಮಾಲೀಕರು ಎಂ ಆರ್ ಪಿ ದರಕ್ಕೆ ಕೇಳಿದರೆ ನೋ ಸ್ಟಾಕ್ ಅಂತ ಹೇಳುತ್ತಿದ್ದಾರೆ ದುಪ್ಪಟ್ಟು ದರ ಕೊಟ್ಟರೆ ನಿಮಗೆ ಬೇಕಾದಷ್ಟು ಕೊಡುತ್ತೇವೆ ಅಂತಿದ್ದಾರೆ. ರಾಜರೋಶವಾಗಿ ವಸೂಲಿ ಮಾಡುತ್ತಿದ್ದರು ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಜೇವರ್ಗಿ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಇದೀಗ ಆಕ್ರೋಶ ಹೊರಹಾಕಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ನನ್ನ ಮದ್ವೆ ಆಗದಿದ್ರೆ ಫೋಟೋ ವೈರಲ್ ಮಾಡ್ತೀನಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

31/07/2025 9:11 AM2 Mins Read

BREAKING : ಕೊಪ್ಪಳದ ‘KRIDL’ ಮಾಜಿ ಹೊರ ಗುತ್ತಿಗೆ ನೌಕರನ ನಿವಾಸದ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ

31/07/2025 9:01 AM1 Min Read

BREAKING : ಕುಡಿಯೋಕೆ ಹಣ ಕೊಡ್ಲಿಲ್ಲ ಎಂದು ತಾಯಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಮಗ : ಆರೋಪಿ ಅರೆಸ್ಟ್

31/07/2025 8:15 AM1 Min Read
Recent News

BREAKING: ಇರಾನ್ ಜೊತೆಗಿನ ತೈಲ ವ್ಯಾಪಾರ: ಭಾರತೀಯ ಕಂಪನಿಗಳ ಮೇಲೆ ನಿರ್ಬಂಧ ಹೇರಿದ ಅಮೇರಿಕಾ

31/07/2025 9:19 AM

BIG NEWS : ರಾಜ್ಯದಲ್ಲಿ ನಿಲ್ಲದ ವಸೂಲಿ ದಂಧೆ : ಕಲಬುರ್ಗಿಯಲ್ಲಿ MRP ದರಕ್ಕಿಂತಲೂ ದುಪ್ಪಟ್ಟು ಹಣಕ್ಕೆ ಗೊಬ್ಬರ ಮಾರಾಟ!

31/07/2025 9:16 AM

BREAKING : ನನ್ನ ಮದ್ವೆ ಆಗದಿದ್ರೆ ಫೋಟೋ ವೈರಲ್ ಮಾಡ್ತೀನಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

31/07/2025 9:11 AM

BREAKING : ಕೊಪ್ಪಳದ ‘KRIDL’ ಮಾಜಿ ಹೊರ ಗುತ್ತಿಗೆ ನೌಕರನ ನಿವಾಸದ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ

31/07/2025 9:01 AM
State News
KARNATAKA

BIG NEWS : ರಾಜ್ಯದಲ್ಲಿ ನಿಲ್ಲದ ವಸೂಲಿ ದಂಧೆ : ಕಲಬುರ್ಗಿಯಲ್ಲಿ MRP ದರಕ್ಕಿಂತಲೂ ದುಪ್ಪಟ್ಟು ಹಣಕ್ಕೆ ಗೊಬ್ಬರ ಮಾರಾಟ!

By kannadanewsnow0531/07/2025 9:16 AM KARNATAKA 1 Min Read

ಕಲಬುರ್ಗಿ : ಕಳೆದ ಕೆಲವು ದಿನಗಳ ಹಿಂದೆ ಕೊಪ್ಪಳದಲ್ಲಿ ಗೊಬ್ಬರ ಸಿಗದೇ ರೈತನೊಬ್ಬ ಮಣ್ಣು ತಿಂದು ರಾಜ್ಯ ಸರ್ಕಾರದ ವಿರುದ್ಧ…

BREAKING : ನನ್ನ ಮದ್ವೆ ಆಗದಿದ್ರೆ ಫೋಟೋ ವೈರಲ್ ಮಾಡ್ತೀನಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

31/07/2025 9:11 AM

BREAKING : ಕೊಪ್ಪಳದ ‘KRIDL’ ಮಾಜಿ ಹೊರ ಗುತ್ತಿಗೆ ನೌಕರನ ನಿವಾಸದ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ

31/07/2025 9:01 AM

BREAKING : ಕುಡಿಯೋಕೆ ಹಣ ಕೊಡ್ಲಿಲ್ಲ ಎಂದು ತಾಯಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಮಗ : ಆರೋಪಿ ಅರೆಸ್ಟ್

31/07/2025 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.