Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಫ್ಘಾನಿಸ್ತಾನದಲ್ಲಿ 3.7 ತೀವ್ರತೆಯ ಭೂಕಂಪ ಸಂಭವ | Earthquake

24/10/2025 1:03 PM

BIG NEWS : ರಾಜ್ಯದ ಈ ಎಲ್ಲಾ ಸರ್ಕಾರಿ ಇಲಾಖೆ, ಸಂಸ್ಥೆಗಳು `ಬ್ಯಾಂಕ್ ಖಾತೆ’ ತೆರೆಯುವ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

24/10/2025 12:59 PM

BIG NEWS : ಹೊಸದುರ್ಗ ಶಾಸಕ ಬಿಜಿ. ಗೋವಿಂದಪ್ಪ ವಿರುದ್ಧ ದೂರು ದಾಖಲು

24/10/2025 12:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಈ ಎಲ್ಲಾ ಸರ್ಕಾರಿ ಇಲಾಖೆ, ಸಂಸ್ಥೆಗಳು `ಬ್ಯಾಂಕ್ ಖಾತೆ’ ತೆರೆಯುವ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಈ ಎಲ್ಲಾ ಸರ್ಕಾರಿ ಇಲಾಖೆ, ಸಂಸ್ಥೆಗಳು `ಬ್ಯಾಂಕ್ ಖಾತೆ’ ತೆರೆಯುವ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5724/10/2025 12:59 PM

ಬೆಂಗಳೂರು :ಸರ್ಕಾರದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಪಿಆರ್ಐ, ನಿಗಮ ಮಂಡಳಿಗಳು. ಸೊಸೈಟಿಗಳು, ವಿಶ್ವವಿದ್ಯಾನಿಲಯಗಳು ಹಾಗೂ ಇತರೆ ರಾಜ್ಯ ಸ್ವಾಯತ್ತ ಸಂಸ್ಥೆಗಳು ಬ್ಯಾಂಕ್ ಖಾತೆಗಳನ್ನು ತೆರೆಯುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಸರ್ಕಾರದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಪಿಆರ್ಐ, ನಿಗಮ ಮಂಡಳಿಗಳು, ಸೊಸೈಟಿಗಳು, ವಿಶ್ವವಿದ್ಯಾನಿಲಯಗಳು ಹಾಗೂ ಇತರೆ ರಾಜ್ಯ ಸ್ವಾಯತ್ತ ಸಂಸ್ಥೆಗಳು ಸರ್ಕಾರದ ಅನುದಾನವನ್ನು ನಿರ್ವಹಿಸಲು ಬ್ಯಾಂಕ್ ಖಾತೆಗಳನ್ನು ತೆರೆಯುವ ಹಾಗೂ ನಿರ್ವಹಿಸುವ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಅದರಂತೆ ಸರ್ಕಾರದ ಇಲಾಖೆಗಳು ಬ್ಯಾಂಕುಗಳಲ್ಲಿ ಖಾತೆಗಳನ್ನು ತೆರೆದು ವ್ಯವಹರಿಸಲು, ಸಕ್ಷಮ ಪ್ರಾಧಿಕಾರಿಗಳು (ಆಡಳಿತ ಇಲಾಖೆಗಳು) ಆರ್ಥಿಕ ಇಲಾಖೆಯ ಸಹಮತಿ ಪಡೆದು ಆದೇಶವನ್ನು ಹೊರಡಿಸಬೇಕಾಗಿರುತ್ತದೆ. ಸದರಿ ಆದೇಶವು, ಖಾತೆಯನ್ನು ತೆರೆಯವ ಉದ್ದೇಶ, ಯೋಜನೆಯ ಹೆಸರು, ವ್ಯಾಪ್ತಿ, ಖಾತೆಯ ವಿಧ, ಅಧಿಕೃತ ಸಹಿದಾರರು, ಕಾರ್ಯಾಚರಣೆಯ ಮಾರ್ಗಸೂಚಿಗಳು ಇತ್ಯಾದಿ ವಿವರಗಳನ್ನು ಒಳಗೊಂಡಿರಬೇಕಾಗುತ್ತದೆ.

ಸರ್ಕಾರದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಪಿಆರ್ಐ, ನಿಗಮ ಮಂಡಳಿಗಳು, ಸೊಸೈಟಿಗಳು, ವಿಶ್ವವಿದ್ಯಾನಿಲಯಗಳು ಹಾಗೂ ರಾಜ್ಯ ಸ್ವಾಯತ್ತ ಸಂಸ್ಥೆಗಳು ನಿರ್ವಹಿಸುತ್ತಿರುವ ಬ್ಯಾಂಕ್ ಖಾತೆಗಳ ಮಾಹಿತಿಗಳ ವಿವರಗಳನ್ನು ಕೇಂದ್ರಿಕೃತವಾಗಿ ಸಂಗ್ರಹಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಖಜಾನೆ-2 ರಲ್ಲಿ ಮಾಡ್ಯೂಲ್ ಒಂದನ್ನು ಅಭಿವೃದ್ಧಿಗೊಳಿಸಲಾಗಿದೆ (ಕಾರ್ಯಹರಿವು (Flow chart) ನಕ್ಷೆಯನ್ನು ಅನುಬಂಧದಲ್ಲಿ ನೀಡಲಾಗಿದೆ).

ಸದರಿ ಮಾಡ್ಯೂಲ್ನಲ್ಲಿ ಪ್ರತಿಯೋರ್ವ ಡಿಡಿಓರವರು ಅವರ ಹಾಗೂ ಅವರ ವ್ಯಾಪ್ತಿಗೊಳಪಡುವ ಇಲಾಖೆಗಳು. ಸ್ಥಳೀಯ ಸಂಸ್ಥೆಗಳು, ಪಿಆರ್ಐ, ನಿಗಮ ಮಂಡಳಿಗಳು, ಸೊಸೈಟಿಗಳು, ವಿಶ್ವವಿದ್ಯಾನಿಲಯಗಳು ಹಾಗೂ ಇತರೆ ರಾಜ್ಯ ಸ್ವಾಯತ್ತ ಸಂಸ್ಥೆಗಳು ಹೊಂದಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ದಾಖಲಿಸಲು ಸೂಚಿಸಿದೆ. ಬ್ಯಾಂಕ್ ಖಾತೆಗಳನ್ನು ನಿರ್ವಹಿಸದೇ ಇರುವ ಡಿಡಿಓರವರು ಸಹ ಸದರಿ ಮಾಡ್ಯೂಲ್ ನಲ್ಲಿ ಶೂನ್ಯ ವರದಿಯನ್ನು ದಾಖಲಿಸಲು ಸೂಚಿಸಲಾಗಿದೆ.

BIG NEWS: Important order from the government regarding opening of 'bank accounts' in all these government departments and institutions of the state!
Share. Facebook Twitter LinkedIn WhatsApp Email

Related Posts

BIG NEWS : ಹೊಸದುರ್ಗ ಶಾಸಕ ಬಿಜಿ. ಗೋವಿಂದಪ್ಪ ವಿರುದ್ಧ ದೂರು ದಾಖಲು

24/10/2025 12:58 PM1 Min Read

BIG NEWS : ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `APL- BPL’ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.!

24/10/2025 12:34 PM2 Mins Read

BREAKING : ಬೆಂಗಳೂರಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ : ಮಗನ ತಲೆಗೆ ಗುಂಡು ಹಾರಿಸಿದ ತಂದೆ!

24/10/2025 12:27 PM1 Min Read
Recent News

ಅಫ್ಘಾನಿಸ್ತಾನದಲ್ಲಿ 3.7 ತೀವ್ರತೆಯ ಭೂಕಂಪ ಸಂಭವ | Earthquake

24/10/2025 1:03 PM

BIG NEWS : ರಾಜ್ಯದ ಈ ಎಲ್ಲಾ ಸರ್ಕಾರಿ ಇಲಾಖೆ, ಸಂಸ್ಥೆಗಳು `ಬ್ಯಾಂಕ್ ಖಾತೆ’ ತೆರೆಯುವ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

24/10/2025 12:59 PM

BIG NEWS : ಹೊಸದುರ್ಗ ಶಾಸಕ ಬಿಜಿ. ಗೋವಿಂದಪ್ಪ ವಿರುದ್ಧ ದೂರು ದಾಖಲು

24/10/2025 12:58 PM

ನಿಮ್ಮ ITR ಫೈಲಿಂಗ್ ನಲ್ಲಿ ದೋಷವೇ? ನವೀಕರಿಸಿದ ರಿಟರ್ನ್ ನೊಂದಿಗೆ ಅದನ್ನು ಸರಿಪಡಿಸುವುದು ಹೇಗೆ ಎಂಬುದು ಇಲ್ಲಿದೆ ?

24/10/2025 12:52 PM
State News
KARNATAKA

BIG NEWS : ರಾಜ್ಯದ ಈ ಎಲ್ಲಾ ಸರ್ಕಾರಿ ಇಲಾಖೆ, ಸಂಸ್ಥೆಗಳು `ಬ್ಯಾಂಕ್ ಖಾತೆ’ ತೆರೆಯುವ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5724/10/2025 12:59 PM KARNATAKA 1 Min Read

ಬೆಂಗಳೂರು :ಸರ್ಕಾರದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಪಿಆರ್ಐ, ನಿಗಮ ಮಂಡಳಿಗಳು. ಸೊಸೈಟಿಗಳು, ವಿಶ್ವವಿದ್ಯಾನಿಲಯಗಳು ಹಾಗೂ ಇತರೆ ರಾಜ್ಯ ಸ್ವಾಯತ್ತ ಸಂಸ್ಥೆಗಳು…

BIG NEWS : ಹೊಸದುರ್ಗ ಶಾಸಕ ಬಿಜಿ. ಗೋವಿಂದಪ್ಪ ವಿರುದ್ಧ ದೂರು ದಾಖಲು

24/10/2025 12:58 PM

BIG NEWS : ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `APL- BPL’ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.!

24/10/2025 12:34 PM

BREAKING : ಬೆಂಗಳೂರಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ : ಮಗನ ತಲೆಗೆ ಗುಂಡು ಹಾರಿಸಿದ ತಂದೆ!

24/10/2025 12:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.