Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್‌ ಖರ್ಗೆ

05/01/2026 7:31 PM

‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ

05/01/2026 7:00 PM

ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ

05/01/2026 6:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇನ್ಮುಂದೆ `KEA’ ನೇಮಕಾತಿ ಪರೀಕ್ಷೆಗಳಲ್ಲಿ `AI’ ತಂತ್ರಜ್ಞಾನ ಬಳಕೆ.!
KARNATAKA

BIG NEWS : ಇನ್ಮುಂದೆ `KEA’ ನೇಮಕಾತಿ ಪರೀಕ್ಷೆಗಳಲ್ಲಿ `AI’ ತಂತ್ರಜ್ಞಾನ ಬಳಕೆ.!

By kannadanewsnow5726/03/2025 1:41 PM

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಥಮ ಬಾರಿಗೆ ಕರ್ಣಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆಗಳಲ್ಲಿ AI ತಂತ್ರಜ್ಞಾನ ಬಳಸಲಾಗಿದೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವುದ ಇಂಜಿನಿಯರಿಂಗ್ ತಂಡ ಮೊಬೈಲ್ ಬೇಸ್ಡ್ ಕ್ಯಾಂಡಿಡೇಟ್ ಅಥೆಂಟಿಕೇಶನ್ ವ್ಯವಸ್ಥೆಯನ್ನು ಸಿದ್ಧಪಡಿಸಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಪ್ರಯೋಗಾರ್ಥವಾಗಿ ಇದನ್ನು ಬಳಕೆ ಮಾಡಲಾಗಿದ್ದು, ಮೊದಲ ಪ್ರಯತ್ನ ಯಶಸ್ವಿಯಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶಿಸುವಾಗ ಸ್ಮಾರ್ಟ್ ಫೋನ್ ಬಳಕೆ ಮಾಡಿಕೊಂಡು ಅವರ ಫೋಟೋ ಸೆರೆ ಹಿಡಿಯಲಾಗುವುದು. ಇದು ಕೂಡಲೇ ಪ್ರಾಧಿಕಾರದ ಡೇಟಾ ಸರ್ವರ್ ನೊಂದಿಗೆ ಸಂಪರ್ಕಗೊಂಡು ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಿರುವ ಭಾವಚಿತ್ರದೊಂದಿಗೆ ತಾಳೆ ಮಾಡಿ ನೈಜತೆ ದೃಢಪಡಿಸುತ್ತದೆ. ಮುಂದಿನ ಪರೀಕ್ಷೆಗಳಲ್ಲಿಯೂ ಇದನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.

– ಪ್ರಥಮ ಬಾರಿಗೆ ಕರ್ಣಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆಗಳಲ್ಲಿ AI ತಂತ್ರಜ್ಞಾನ ಬಳಸಲಾಗಿದೆ.
– ಮೊಬೈಲ್ ಆಧಾರಿತವಾಗಿ ಅಭ್ಯರ್ಥಿಗಳ ಗುರುತಿನ ದೃಢೀಕರಣ ನಡೆಸಿ ನಕಲಿ ಹಾಜರಾತಿ ತಡೆಗಟ್ಟಲಾಗಿದೆ.
– ಪರೀಕ್ಷೆ ಮುಗಿದ ಕೆಲವೇ ಗಂಟೆಗಳಲ್ಲಿ OMR Sheet ಬಿಡುಗಡೆ ಮಾಡಿ ಫಲಿತಾಂಶದ ಪಾರದರ್ಶಕತೆಯನ್ನು ಹೆಚ್ಚಿಸಲಾಗಿದೆ.
ಮುಂದಿನ ಎಲ್ಲಾ ನೇಮಕಾತಿ ಪರೀಕ್ಷೆಗಳಲ್ಲಿ ಈ ವಿಧಾನಗಳನ್ನು ಅಳವಡಿಸಲಾಗುವುದು.

BIG NEWS: Important step taken by the state government to prevent illegality: From now on `AI' technology will be used in `KEA' recruitment exams!
Share. Facebook Twitter LinkedIn WhatsApp Email

Related Posts

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್‌ ಖರ್ಗೆ

05/01/2026 7:31 PM1 Min Read

‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ

05/01/2026 7:00 PM1 Min Read

ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ

05/01/2026 6:50 PM2 Mins Read
Recent News

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್‌ ಖರ್ಗೆ

05/01/2026 7:31 PM

‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ

05/01/2026 7:00 PM

ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ

05/01/2026 6:50 PM

ಮನೆಯಲ್ಲಿ ಈ ದಿಕ್ಕಿನಲ್ಲಿ ಪೊರಕೆ ಇಟ್ಟರೆ, ಲಕ್ಷ್ಮಿದೇವಿ ಮನೆಯಲ್ಲೇ ನೆಲೆಸುತ್ತಾಳೆ, ಹಣವೋ ಹಣ!

05/01/2026 6:43 PM
State News
KARNATAKA

ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್‌ ಖರ್ಗೆ

By kannadanewsnow0905/01/2026 7:31 PM KARNATAKA 1 Min Read

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲವಾಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ…

‘KSRTC ಪ್ರಯಾಣಿಕ’ರಿಗೆ ಭರ್ಜರಿ ಸಿಹಿಸುದ್ದಿ: ಪ್ರತಿಷ್ಠಿತ ಸಾರಿಗೆ ಬಸ್ ‘ಟಿಕೆಟ್ ದರ’ದಲ್ಲಿ ರಿಯಾಯಿತಿ ಘೋಷಣೆ

05/01/2026 7:00 PM

ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ

05/01/2026 6:50 PM

ಮಾರಿಕಾಂಬಾ ಜಾತ್ರೆ ಹಿನ್ನೆಲೆ: ಸಾಗರ ಪ್ರಮುಖ ರಸ್ತೆಗಳ ಢಾಂಬಾರೀಕರಣಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

05/01/2026 6:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.