Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

31/07/2025 7:04 PM

ಮಂಡ್ಯದಲ್ಲಿ ತಾವರೆ ಹೂವು ಕೊಯ್ಯಲು ಕೆರೆಗೆ ಇಳಿದ ವ್ಯಕ್ತಿ ನಾಪತ್ತೆ: ನೀರಲ್ಲಿ ಮುಳುಗಿ ಸಾವಿನ ಶಂಕೆ

31/07/2025 6:57 PM

SHOCKING : ಪಾರ್ಕ್ ನಲ್ಲಿದ್ದ `ಬೃಹತ್ ಸ್ವಿಂಗ್’ ಕುಸಿದು ಬಿದ್ದು ಭೀಕರ ದುರಂತ : ಎದೆ ಝಲ್ ಎನಿಸುವ ವಿಡಿಯೋ ವೈರಲ್ | WATCH VIDEO

31/07/2025 6:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇನ್ಮುಂದೆ `KEA’ ನೇಮಕಾತಿ ಪರೀಕ್ಷೆಗಳಲ್ಲಿ `AI’ ತಂತ್ರಜ್ಞಾನ ಬಳಕೆ.!
KARNATAKA

BIG NEWS : ಇನ್ಮುಂದೆ `KEA’ ನೇಮಕಾತಿ ಪರೀಕ್ಷೆಗಳಲ್ಲಿ `AI’ ತಂತ್ರಜ್ಞಾನ ಬಳಕೆ.!

By kannadanewsnow5726/03/2025 1:41 PM

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಥಮ ಬಾರಿಗೆ ಕರ್ಣಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆಗಳಲ್ಲಿ AI ತಂತ್ರಜ್ಞಾನ ಬಳಸಲಾಗಿದೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವುದ ಇಂಜಿನಿಯರಿಂಗ್ ತಂಡ ಮೊಬೈಲ್ ಬೇಸ್ಡ್ ಕ್ಯಾಂಡಿಡೇಟ್ ಅಥೆಂಟಿಕೇಶನ್ ವ್ಯವಸ್ಥೆಯನ್ನು ಸಿದ್ಧಪಡಿಸಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಪ್ರಯೋಗಾರ್ಥವಾಗಿ ಇದನ್ನು ಬಳಕೆ ಮಾಡಲಾಗಿದ್ದು, ಮೊದಲ ಪ್ರಯತ್ನ ಯಶಸ್ವಿಯಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶಿಸುವಾಗ ಸ್ಮಾರ್ಟ್ ಫೋನ್ ಬಳಕೆ ಮಾಡಿಕೊಂಡು ಅವರ ಫೋಟೋ ಸೆರೆ ಹಿಡಿಯಲಾಗುವುದು. ಇದು ಕೂಡಲೇ ಪ್ರಾಧಿಕಾರದ ಡೇಟಾ ಸರ್ವರ್ ನೊಂದಿಗೆ ಸಂಪರ್ಕಗೊಂಡು ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಿರುವ ಭಾವಚಿತ್ರದೊಂದಿಗೆ ತಾಳೆ ಮಾಡಿ ನೈಜತೆ ದೃಢಪಡಿಸುತ್ತದೆ. ಮುಂದಿನ ಪರೀಕ್ಷೆಗಳಲ್ಲಿಯೂ ಇದನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.

– ಪ್ರಥಮ ಬಾರಿಗೆ ಕರ್ಣಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆಗಳಲ್ಲಿ AI ತಂತ್ರಜ್ಞಾನ ಬಳಸಲಾಗಿದೆ.
– ಮೊಬೈಲ್ ಆಧಾರಿತವಾಗಿ ಅಭ್ಯರ್ಥಿಗಳ ಗುರುತಿನ ದೃಢೀಕರಣ ನಡೆಸಿ ನಕಲಿ ಹಾಜರಾತಿ ತಡೆಗಟ್ಟಲಾಗಿದೆ.
– ಪರೀಕ್ಷೆ ಮುಗಿದ ಕೆಲವೇ ಗಂಟೆಗಳಲ್ಲಿ OMR Sheet ಬಿಡುಗಡೆ ಮಾಡಿ ಫಲಿತಾಂಶದ ಪಾರದರ್ಶಕತೆಯನ್ನು ಹೆಚ್ಚಿಸಲಾಗಿದೆ.
ಮುಂದಿನ ಎಲ್ಲಾ ನೇಮಕಾತಿ ಪರೀಕ್ಷೆಗಳಲ್ಲಿ ಈ ವಿಧಾನಗಳನ್ನು ಅಳವಡಿಸಲಾಗುವುದು.

`AI' technology will be used in `KEA' recruitment exams! BIG NEWS: Important step taken by the state government to prevent illegality: From now on
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

31/07/2025 7:04 PM1 Min Read

ಮಂಡ್ಯದಲ್ಲಿ ತಾವರೆ ಹೂವು ಕೊಯ್ಯಲು ಕೆರೆಗೆ ಇಳಿದ ವ್ಯಕ್ತಿ ನಾಪತ್ತೆ: ನೀರಲ್ಲಿ ಮುಳುಗಿ ಸಾವಿನ ಶಂಕೆ

31/07/2025 6:57 PM1 Min Read

ಬೆಂಗಳೂರು ರೈಲ್ವೆ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ವ್ಯಾಪಕ ತಪಾಸಣೆ

31/07/2025 6:50 PM2 Mins Read
Recent News

BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

31/07/2025 7:04 PM

ಮಂಡ್ಯದಲ್ಲಿ ತಾವರೆ ಹೂವು ಕೊಯ್ಯಲು ಕೆರೆಗೆ ಇಳಿದ ವ್ಯಕ್ತಿ ನಾಪತ್ತೆ: ನೀರಲ್ಲಿ ಮುಳುಗಿ ಸಾವಿನ ಶಂಕೆ

31/07/2025 6:57 PM

SHOCKING : ಪಾರ್ಕ್ ನಲ್ಲಿದ್ದ `ಬೃಹತ್ ಸ್ವಿಂಗ್’ ಕುಸಿದು ಬಿದ್ದು ಭೀಕರ ದುರಂತ : ಎದೆ ಝಲ್ ಎನಿಸುವ ವಿಡಿಯೋ ವೈರಲ್ | WATCH VIDEO

31/07/2025 6:51 PM

ಬೆಂಗಳೂರು ರೈಲ್ವೆ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ವ್ಯಾಪಕ ತಪಾಸಣೆ

31/07/2025 6:50 PM
State News
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

By kannadanewsnow0931/07/2025 7:04 PM KARNATAKA 1 Min Read

ಬೆಂಗಳೂರು: ನಗರ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಉಂಟಾಗಿತ್ತು. ಈ…

ಮಂಡ್ಯದಲ್ಲಿ ತಾವರೆ ಹೂವು ಕೊಯ್ಯಲು ಕೆರೆಗೆ ಇಳಿದ ವ್ಯಕ್ತಿ ನಾಪತ್ತೆ: ನೀರಲ್ಲಿ ಮುಳುಗಿ ಸಾವಿನ ಶಂಕೆ

31/07/2025 6:57 PM

ಬೆಂಗಳೂರು ರೈಲ್ವೆ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ವ್ಯಾಪಕ ತಪಾಸಣೆ

31/07/2025 6:50 PM

BREAKING : ನಟ ಪ್ರಥಮ್ ಗೆ ಜೀವ ಬೆದರಿಕೆ ಕೇಸ್ : ಆರೋಪಿ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು.!

31/07/2025 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.