BIG NEWS : 2025ನೇ ಸಾಲಿನಲ್ಲಿ ‘ಅಂಗಾಂಗ ದಾನ’ ಕಾರ್ಯದಲ್ಲಿ, ಕರ್ನಾಟಕ ದೇಶದಲ್ಲೇ 3ನೇ ಸ್ಥಾನ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : 2025 ನೇ ಸಾಲಿನಲ್ಲಿ ಅಂಗಾಂಗ ದಾನ ಕಾರ್ಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿದೆ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಷ ಖಾತೆಯ ಮೂಲಕ ಈ ಒಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಇದು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣ.ಅಂಗಾಂಗ ದಾನ ಕಾರ್ಯದಲ್ಲಿ ಕರ್ನಾಟಕ 2025ನೇ ಸಾಲಿನಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ. ಕಳೆದ ವರ್ಷ 198 ದಾನಿಗಳಿಂದ 564 ಅಂಗಾಂಗಗಳ ಕಸಿ ಮಾಡುವ ಮೂಲಕ ನೂರಾರು ಜೀವಗಳಿಗೆ ಮರುಜನ್ಮ ಸಿಕ್ಕಿದಂತಾಗಿದೆ. ಮುಖ್ಯ ಅಂಕಿ-ಅಂಶಗಳು … Continue reading BIG NEWS : 2025ನೇ ಸಾಲಿನಲ್ಲಿ ‘ಅಂಗಾಂಗ ದಾನ’ ಕಾರ್ಯದಲ್ಲಿ, ಕರ್ನಾಟಕ ದೇಶದಲ್ಲೇ 3ನೇ ಸ್ಥಾನ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed