Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಟ್ರಂಪ್ 100,000 ಡಾಲರ್ H -1B ವೀಸಾ ನಿಯಮದ ವಿರುದ್ಧ ಮೊದಲ ಮೊಕದ್ದಮೆ ದಾಖಲು

04/10/2025 11:20 AM

BIG NEWS : ಬೆಂಗಳೂರಿನಲ್ಲಿ ‘ಜಾತಿಗಣತಿಗೆ’ ಆರಂಭದಲ್ಲೇ ವಿಘ್ನ : ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಸಿಬ್ಬಂದಿಗಳು

04/10/2025 11:20 AM

BREAKING : ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : 100 ಮೀಟರ್ ನಲ್ಲಿ ಚಿನ್ನ ಗೆದ್ದ ಭಾರತದ `ಸಿಮ್ರಾನ್ ಶರ್ಮಾ’ | WATCH VIDEO

04/10/2025 11:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಿನಲ್ಲಿ ‘ಜಾತಿಗಣತಿಗೆ’ ಆರಂಭದಲ್ಲೇ ವಿಘ್ನ : ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಸಿಬ್ಬಂದಿಗಳು
KARNATAKA

BIG NEWS : ಬೆಂಗಳೂರಿನಲ್ಲಿ ‘ಜಾತಿಗಣತಿಗೆ’ ಆರಂಭದಲ್ಲೇ ವಿಘ್ನ : ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಸಿಬ್ಬಂದಿಗಳು

By kannadanewsnow0504/10/2025 11:20 AM

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಇದುವರೆಗೂ ಬೆಂಗಳೂರು ಹೊರತುಪಡಿಸಿ, 63% ರಷ್ಟು ಜಾತಿ ಗಣತಿ ಸಮೀಕ್ಷೆ ನಡೆದಿದೆ ಇದೀಗ ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಗಣತಿ ಸಮೀಕ್ಷೆ ಆರಂಭವಾಗಿದ್ದು, ಆರಂಭದಲ್ಲೇ ಹಲವು ವಿಘ್ನಗಳು ಎದುರಾಗಿವೆ.

ಹೌದು ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭದಲ್ಲೇ ವಿಘ್ನವಾಗಿದ್ದು, ಸಿಬ್ಬಂದಿಯನ್ನು ಸೆಲೆಕ್ಟ್ ಮಾಡಿದ್ದೆ ಒಂದು ವಾರ್ಡಿಗೆ ಸಿಬ್ಬಂದಿಯನ್ನು ನಿಯೋಜಿಸಿದ್ದೇ ಮತ್ತೊಂದು ವಾರ್ಡ್ ಗೆ ನೂರಕ್ಕೆ ಎಷ್ಟು ಸಿಬ್ಬಂದಿಗೆ ವಾರ್ಡ್ ಬದಲಾಗಿದೆ. ದೂರ ಹೋಗಿ ಸಮೀಕ್ಷೆ ಮಾಡುವುದು ಹೇಗೆ ಅಂತ ಅವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಸ್ಥಳಕ್ಕೆ ಹೋಗುವುದರಲ್ಲಿ ನಮಗೆ ಸಮಯ ಆಗುತ್ತದೆ ಸಮೀಕ್ಷೆ ಮಾಡುವುದು ಹೇಗೆ ಅಂತ ಸಿಬ್ಬಂದಿಗಳು ಆಕ್ರೋಶ ಹೊರಹಾಕಿದ್ದಾರೆ.

ಒಬ್ಬರು ಸಿಬ್ಬಂದಿ ಸಂಪೂರ್ಣವಾಗಿ ಕುರುಡವಾಗಿದ್ದು, ನನಗೆ ಕಣ್ಣು ಕಾಣಿಸಲ್ಲ ಯಾವುದೇ ಆಪರೇಷನ್ ಮಾಡಲು ಸಹ ಬರದಂತೆ ಕಣ್ಣು ಕಾಣಿಸಲ್ಲ. ಹೀಗಿದ್ದ ಮೇಲೆ ನಮಗೆ ದೂರದ ಸ್ಥಳಕ್ಕೆ ನಿಯೋಜನೆ ಮಾಡಲಾಗಿದೆ. ಹೀಗಾದರೆ ಸಮೀಕ್ಷೆ ಮಾಡುವುದು ಹೇಗೆ ಎಂದು ಅಳಲು ತೋಡಿಕೊಂಡರೆ, ಮತ್ತೊರ್ವ ಸಿಬ್ಬಂದಿ ನನಗೆ ಹಾರ್ಟಲ್ಲಿ ಬೈಪಾಸ್ ಸರಿ ಆಗಿದೆ ಅಷ್ಟು ದೂರ ಹೋಗಿ ಸಮೀಕ್ಷೆ ಮಾಡಕ್ಕೆ ಆಗಲ್ಲ ಎಂದು ಇಂದು ಅಸಹಾಯಕತೆ ತೋರ್ಪಡಿಸಿದ್ದಾರೆ. ಆದಷ್ಟು ಬೇಗ ಸರ್ಕಾರ ಇದನ್ನು ಬಗೆಹರಿಸಲಿ ಎಂದು ಆಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಓಯೋ ರೂಂನಲ್ಲಿ ಸ್ನೇಹಿತೆಯೊಂದಿಗೆ ಸಿಕ್ಕಿಬಿದ್ದ ಪ್ರಿಯಕರ : ಮನನೊಂದು ಮಹಿಳೆ ಆತ್ಮಹತ್ಯೆ!

04/10/2025 11:01 AM1 Min Read

ಸಿಎಂ ಪರೇಡ್ ವೇಳೆ ಯಾವುದೇ ಪ್ರೋಟೋಕಾಲ್ ಉಲ್ಲಂಘನೆಯಾಗಿಲ್ಲ : ಸಚಿವ HC ಮಹದೇವಪ್ಪ ಸ್ಪಷ್ಟನೆ

04/10/2025 10:58 AM1 Min Read

BREAKING : ಕೋಲಾರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ : ಕೊಲೆ ಮಾಡಿರುವ ಶಂಕೆ!

04/10/2025 10:37 AM1 Min Read
Recent News

BREAKING: ಟ್ರಂಪ್ 100,000 ಡಾಲರ್ H -1B ವೀಸಾ ನಿಯಮದ ವಿರುದ್ಧ ಮೊದಲ ಮೊಕದ್ದಮೆ ದಾಖಲು

04/10/2025 11:20 AM

BIG NEWS : ಬೆಂಗಳೂರಿನಲ್ಲಿ ‘ಜಾತಿಗಣತಿಗೆ’ ಆರಂಭದಲ್ಲೇ ವಿಘ್ನ : ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಸಿಬ್ಬಂದಿಗಳು

04/10/2025 11:20 AM

BREAKING : ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : 100 ಮೀಟರ್ ನಲ್ಲಿ ಚಿನ್ನ ಗೆದ್ದ ಭಾರತದ `ಸಿಮ್ರಾನ್ ಶರ್ಮಾ’ | WATCH VIDEO

04/10/2025 11:13 AM

‘ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಡಳಿತದಿಂದ ನಡೆಯುತ್ತದೆಯೇ ಹೊರತು ಬುಲ್ಡೋಜರ್ ಗಳಿಂದಲ್ಲ’: CJI ಗವಾಯಿ

04/10/2025 11:11 AM
State News
KARNATAKA

BIG NEWS : ಬೆಂಗಳೂರಿನಲ್ಲಿ ‘ಜಾತಿಗಣತಿಗೆ’ ಆರಂಭದಲ್ಲೇ ವಿಘ್ನ : ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಸಿಬ್ಬಂದಿಗಳು

By kannadanewsnow0504/10/2025 11:20 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಇದುವರೆಗೂ ಬೆಂಗಳೂರು ಹೊರತುಪಡಿಸಿ,…

BIG NEWS : ಬೆಂಗಳೂರಲ್ಲಿ ಓಯೋ ರೂಂನಲ್ಲಿ ಸ್ನೇಹಿತೆಯೊಂದಿಗೆ ಸಿಕ್ಕಿಬಿದ್ದ ಪ್ರಿಯಕರ : ಮನನೊಂದು ಮಹಿಳೆ ಆತ್ಮಹತ್ಯೆ!

04/10/2025 11:01 AM

ಸಿಎಂ ಪರೇಡ್ ವೇಳೆ ಯಾವುದೇ ಪ್ರೋಟೋಕಾಲ್ ಉಲ್ಲಂಘನೆಯಾಗಿಲ್ಲ : ಸಚಿವ HC ಮಹದೇವಪ್ಪ ಸ್ಪಷ್ಟನೆ

04/10/2025 10:58 AM

BREAKING : ಕೋಲಾರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ : ಕೊಲೆ ಮಾಡಿರುವ ಶಂಕೆ!

04/10/2025 10:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.