BIG NEWS : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಭೈರತಿ ಬಸವರಾಜ್ ಗೆ ಬಂಧನದ ಭೀತಿ : ನಿರೀಕ್ಷಣಾ ಜಾಮೀನು ರದ್ದು!

ಬೆಂಗಳೂರು : ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವಕುಮಾರ್​​​​ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜು ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ ವಿಧಿಸಿದ್ದ ಸರ್ಕಾರದ ಕ್ರಮವನ್ನು ರದ್ದುಪಡಿಸಿರುವ ಹೈಕೋರ್ಟ್, ಇದೇ ಆರೋಪ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವುದಕ್ಕೆ ನಿರಾಕರಿಸಿದೆ. ಜತೆಗೆ, ಪ್ರಕರಣ ಸಂಬಂಧ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಈ ಆದೇಶದಿಂದ ಈ ಹಿಂದೆ ಮಂಜೂರಾಗಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದಾದಂತಾಗಿದ್ದು, ಭೈರತಿ ಬಸವರಾಜು ಅವರಿಗೆ ಬಂಧನ ಭೀತಿ ಎದುರಾದಂತಾಗಿದೆ. … Continue reading BIG NEWS : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಭೈರತಿ ಬಸವರಾಜ್ ಗೆ ಬಂಧನದ ಭೀತಿ : ನಿರೀಕ್ಷಣಾ ಜಾಮೀನು ರದ್ದು!