Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇಸ್ರೇಲ್ಗೆ ಆತ್ಮರಕ್ಷಣೆಯ ಹಕ್ಕಿದೆ, ಇರಾನ್ ಅಣ್ವಸ್ತ್ರಗಳನ್ನು ಹೊಂದಲು ಸಾಧ್ಯವಿಲ್ಲ’ : G-7 ನಾಯಕರು

17/06/2025 10:37 AM

BREAKING : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿ : ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವು.!

17/06/2025 10:35 AM

BREAKING: `ಇರಾನ್-ಇಸ್ರೇಲ್’ ನಡುವೆ ಮುಂದುವರೆದ ಸಂಘರ್ಷ : ಭಾರತೀಯ ರಾಯಭಾರ ಕಚೇರಿಯಿಂದ `ಹೆಲ್ಪ್ ಲೈನ್’ ಸಂಖ್ಯೆ ರಿಲೀಸ್ | Israel-Iran conflict

17/06/2025 10:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಭಾರತೀಯ ಭಾಷಾ ಬೇಸಿಗೆ ಶಿಬಿರ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಭಾರತೀಯ ಭಾಷಾ ಬೇಸಿಗೆ ಶಿಬಿರ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

By kannadanewsnow5720/05/2025 6:19 AM

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಭಾರತೀಯ ಭಾಷಾ ಬೇಸಿಗೆ ಶಿಬಿರ ಏರ್ಪಡಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯ ಮತ್ತು ಉಲ್ಲೇಖದನ್ವಯ ರಾಜ್ಯದ ಶಾಲೆಗಳಲ್ಲಿ ಭಾರತೀಯ ಭಾಷಾ ಬೇಸಿಗೆ ಶಿಬಿರವನ್ನು ಏರ್ವಡಿಸಬೇಕಿದ್ದು, ಈ ಸಂಬಂಧ ನಿಯಮಾನುಸಾರ ಅಗತ್ಯ ಕ್ರಿಯಾಯೋಜನೆಯನ್ನು ರೂಪಿಸಿಕೊಂಡು ಸದರಿ ಕಾರ್ಯಕ್ರಮವನ್ನು ಏರ್ಪಡಿಸುವ ಸಲುವಾಗಿ ಪ್ರತಿ ಟಯಟ್ ನಿಂದ ಒಬ್ಬರು ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಿಸುವುದು, ಪತ್ರಿ ಶಾಲೆಗಳಲ್ಲಿ ಒಬ್ಬರು ನೋಡಲ್ ಶಿಕ್ಷಕರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ನಡೆಸಲು ಅಗತ್ಯ ಕಮವಹಿಸುವುದು.

ದಿನಾಂಕ 19-05-2025 ರಂದು ಸದರಿ ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರಮಟ್ಟದಲ್ಲಿ Virtual Mode ನಲ್ಲಿ ನಡೆಸಲಿದ್ದು, ಸೂಕ್ತ ಸಿದ್ಧತೆಯನ್ನು ಮಾಡಿಕೊಂಡು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಮತ್ತು ಡಯಟ್ ನೋಡಲ್ ಅಧಿಕಾರಿಗಳು online Regisrtation ಮಾಡಿಕೊಳ್ಳುವ ಮೂಲಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಗೂ ರಾಜ್ಯದಲ್ಲಿ ಸದರಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಲು ಅಗತ್ಯ ಕ್ರಮವಹಿಸಲು ತಿಳಿಸಿದೆ.

ಉಲ್ಲೇಖ-1ರ ಪತ್ರದಲ್ಲಿ ಸೂಚಿಸಿರುವಂತೆ 07 ದಿನಗಳ ಭಾರತೀಯ ಭಾಷಾ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಆಯೋಜಿಸಿಸಬೇಕಾಗಿರುವ ಚಟುವಟಿಕೆಗಳನ್ನು ಒದಗಿಸಿರುತ್ತಾರೆ.ಅದರಂತೆ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಆಯೋಜಿಸುವಂತೆ, ನಂತರ ನಿಗದಿತ ಗೂಗಲ್ ಟ್ರಾಕರ್ಗಳಲ್ಲಿ ಆಯಾ ದಿನದ ಚಟುವಟಿಕಟಗಳಿಗೆ ಸಂಬಂಧಿತ ಫೋಟೋ ಹಾಗೂ ವೀಡಿಯೋಗಳನ್ನು Upload ಮಾಡಲು ಕ್ರಮವಹಿಸುವುದು. ಕಾರ್ಯಕ್ರಮದ ನಂತರ ಡಯಟ್ ನೋಡಲ್ ಅಧಿಕಾರಿಗಳು ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಡಿ.ಎಸ್.ಇ.ಆರ್.ಟಿ.ಗೆ ವರದಿ ನೀಡುವುದು. ಉಲ್ಲೇಖಿತ ಪತ್ರಗಳನ್ನು ಮತ್ತು ಮಾರ್ಗಸೂಚಿಯನ್ನು ಸದರಿ ಪತ್ರದೊಂದಿಗೆ ಲಗತ್ತಿಸಿದೆ.

BIG NEWS: `Indian Language Summer Camp' in all schools in the state: Important order from the Education Department!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿ : ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವು.!

17/06/2025 10:35 AM1 Min Read

BIG NEWS : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್.!

17/06/2025 10:21 AM1 Min Read

ಪೋಷಕರೇ ಗಮನಿಸಿ : ವಯಸ್ಸಿಗೆ ತಕ್ಕಂತೆ ಮಗುವಿನ ತೂಕ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

17/06/2025 10:17 AM2 Mins Read
Recent News

‘ಇಸ್ರೇಲ್ಗೆ ಆತ್ಮರಕ್ಷಣೆಯ ಹಕ್ಕಿದೆ, ಇರಾನ್ ಅಣ್ವಸ್ತ್ರಗಳನ್ನು ಹೊಂದಲು ಸಾಧ್ಯವಿಲ್ಲ’ : G-7 ನಾಯಕರು

17/06/2025 10:37 AM

BREAKING : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿ : ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವು.!

17/06/2025 10:35 AM

BREAKING: `ಇರಾನ್-ಇಸ್ರೇಲ್’ ನಡುವೆ ಮುಂದುವರೆದ ಸಂಘರ್ಷ : ಭಾರತೀಯ ರಾಯಭಾರ ಕಚೇರಿಯಿಂದ `ಹೆಲ್ಪ್ ಲೈನ್’ ಸಂಖ್ಯೆ ರಿಲೀಸ್ | Israel-Iran conflict

17/06/2025 10:33 AM

SHOCKING : `CNG’ ಪಂಪ್ ಕೆಲಸಗಾರನ ಎದೆಗೆ `ಗನ್’ ಇಟ್ಟು ಮಹಿಳೆ ಬೆದರಿಕೆ : ಭಯಾನಕ ವಿಡಿಯೋ ವೈರಲ್ | WATCH VIDEO

17/06/2025 10:28 AM
State News
KARNATAKA

BREAKING : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿ : ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವು.!

By kannadanewsnow5717/06/2025 10:35 AM KARNATAKA 1 Min Read

ಕಲಬುರಗಿ : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ…

BIG NEWS : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್.!

17/06/2025 10:21 AM

ಪೋಷಕರೇ ಗಮನಿಸಿ : ವಯಸ್ಸಿಗೆ ತಕ್ಕಂತೆ ಮಗುವಿನ ತೂಕ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

17/06/2025 10:17 AM

ಮುಂಜಾನೆ ಎದ್ದ ತಕ್ಷಣ ಕೇವಲ 21 ಬಾರಿ ಈ ಚಿಕ್ಕ ಶಬ್ದ ಹೇಳಿ ಸಾಕು, ದಶ ದಿಕ್ಕುಗಳಿಂದ ಧನಸಂಪತ್ತು ಬರುವುದು‌..

17/06/2025 9:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.