ಬೆಂಗಳೂರು : ರಾಜ್ಯ ಬಜೆಟ್ ಖಂಡಿಸಿ, ಜೆಡಿಎಸ್ ನಿಂದ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದು, ಜೆಡಿಎಸ್ ಬಾಬು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು.
ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸರ್ಕಾರದ ಲೂಟಿ ಮತ್ತು ದಿವಾಳಿತನ ಸಾಲರಾಮಯ್ಯ ಎಂಬ ಕಿರುಹೊತ್ತಿಗೆಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ.
ಸಾಲ ಎತ್ತುವುದನ್ನೇ ಬಂಡವಾಳ ಮಾಡಿಕೊಂಡಿರುವ ಸಾಲಗಾರ ಮುಖ್ಯಮಂತ್ರಿ @siddaramaiah, ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ 1.32 ಲಕ್ಷ ಕೋಟಿ ರೂ. ಸಾಲ ಮಾಡುವುದಾಗಿ ಘೋಷಿಸಿದ್ದಾರೆ.
ಅದಕ್ಷ @INCKarnataka ಸರ್ಕಾರದ ದುರಾಡಳಿತದಲ್ಲಿ ಕರ್ನಾಟಕ ರಾಜ್ಯದ ಒಟ್ಟು ಸಾಲ 8,24,389 ಲಕ್ಷ ಕೋಟಿ ರೂ. ಏರಿಕೆಯಾಗಿದೆ.
👉 2026-27ನೇ ಸಾಲಿನಲ್ಲಿ – ₹1.32 ಲಕ್ಷ ಕೋಟಿ ಸಾಲ
👉 2025-26ನೇ ಸಾಲಿನಲ್ಲಿ – ₹1.16 ಲಕ್ಷ ಕೋಟಿ ಸಾಲ
👉 2024-25ನೇ ಸಾಲಿನಲ್ಲಿ – ₹1.05 ಲಕ್ಷ ಕೋಟಿ ಸಾಲ
ಸಿದ್ದರಾಮಯ್ಯರ ಆರ್ಥಿಕ ಅಶಿಸ್ತಿನಿಂದ ಕರ್ನಾಟಕದ ಅಭಿವೃದ್ಧಿ ಹಳಿತಪ್ಪಿದೆ. 📉 ಎಂದು ಜೆಡಿಎಸ್ ಕಿಡಿಕಾರಿದೆ.
*ಹಳೇ ಸಾಲ ತೀರಿಸಲು ಹೊಸ ಸಾಲ*
ಸಾಲ ಎತ್ತುವುದನ್ನೇ ಬಂಡವಾಳ ಮಾಡಿಕೊಂಡಿರುವ ಸಾಲಗಾರ ಮುಖ್ಯಮಂತ್ರಿ @siddaramaiah, ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ 1.32 ಲಕ್ಷ ಕೋಟಿ ರೂ. ಸಾಲ ಮಾಡುವುದಾಗಿ ಘೋಷಿಸಿದ್ದಾರೆ.
ಅದಕ್ಷ @INCKarnataka ಸರ್ಕಾರದ ದುರಾಡಳಿತದಲ್ಲಿ ಕರ್ನಾಟಕ ರಾಜ್ಯದ ಒಟ್ಟು ಸಾಲ 8,24,389 ಲಕ್ಷ ಕೋಟಿ ರೂ.… pic.twitter.com/FShPYZgOWu
— Janata Dal Secular (@JanataDal_S) March 6, 2026








