Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಎಮರ್ಜೆನ್ಸಿ ವಾರ್ಡ್ನಲ್ಲಿ ಮಲಗಿದ ವೈದ್ಯ : ರೋಗಿ ಸಾವು

30/07/2025 7:25 AM

BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

30/07/2025 7:25 AM
vidhana soudha

ಉದ್ಯೋಗಿಗಳ `ಕೆಲಸದ ಅವಧಿ’10 ಗಂಟೆಗೆ ಹೆಚ್ಚಳ ಬೇಡ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

30/07/2025 7:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!
KARNATAKA

BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

By kannadanewsnow5730/07/2025 7:25 AM

ಬೆಂಗಳೂರು: ರಸ್ತೆ ಅಪಘಾತಕ್ಕೊಳಗಾದ ಸವಾರ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲವೆಂದ ಮಾತ್ರಕ್ಕೆ ಘಟನೆಗೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣವೆನ್ನಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಶಿವೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ. ಚಿಲಕೂರು ಸುಮಲತಾ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅಪಘಾತಕ್ಕೆ ಇನ್ನೊಂದು ವಾಹನ ಸವಾರ ನೇರ ಕಾರಣ ಎಂಬುದನ್ನು ಒಪ್ಪಿಕೊಳ್ಳಲು ಅರ್ಜಿದಾರರು ಸಾಕಷ್ಟು ಪುರಾವೆಗಳನ್ನೂ ನ್ಯಾಯಪೀಠದ ಮುಂದೆ ಪ್ರಸ್ತುತಪಡಿಸಿದರು. ಹೀಗಿರುವಾಗ, ಅವರು ಚಾಲನಾ ಪರವಾನಗಿ ಹೊಂದಿಲ್ಲವೆಂಬ ಕಾರಣಕ್ಕೆ ಅವರ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ ಎನ್ನುವುದು ಸರಿಯಲ್ಲ,’ ಎಂದು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಅರ್ಜಿದಾರರಿಗಾದ ನಷ್ಟದ ಅನುಸಾರ 5,67,000 ರೂ. ಪಾವತಿಸು ವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ಅರ್ಜಿ ಇತ್ಯರ್ಥಗೊಳಿಸಿ ಆದೇಶಿಸಿದೆ.

2015ರ ಜನವರಿ 4ರಂದು ಶಿವೇಗೌಡ ಸಂಬಂಧಿಕರೊಬ್ಬರೊಂದಿಗೆ ಬೈಕ್ನಲ್ಲಿ ಚನ್ನರಾಯಪಟ್ಟಣದ ಹಿರೇಹಳ್ಳಿ ಗ್ರಾಮದ ಸಮೀಪ ಜೋಡಿಗಟ್ಟೆಯ ಹಾಲಿನ ಡೇರಿ ಬಳಿ ತೆರಳುತ್ತಿದ್ದಾಗ ಬೇರೊಂದು ದ್ವಿಚಕ್ರ ವಾಹನ ಅವರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಕೆಳಗೆ ಬಿದ್ದ ಅವರು ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಅವರು ಪರಿಹಾರ ನೀಡುವಂತೆ ಚನ್ನರಾಯಪಟ್ಟಣ ಮೋಟಾರು ವಾಹನ ಪರಿಹಾರ ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧಿಕರಣ ಘಟನೆ ಸಂಭವಿಸಲು ಶೇಕಡಾ 25 ರಷ್ಟು ಮೇಲ್ಮನವಿದಾರರು ಕಾರಣ ಎಂದು ತೀರ್ಪು ನೀಡಿ, ಪರಿಹಾರ ನೀಡಲು ನಿರಾಕರಿಸಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

BIG NEWS: Just because a driver does not have a `DL' does not mean negligence is the cause of an accident: Karnataka High Court order!
Share. Facebook Twitter LinkedIn WhatsApp Email

Related Posts

vidhana soudha

ಉದ್ಯೋಗಿಗಳ `ಕೆಲಸದ ಅವಧಿ’10 ಗಂಟೆಗೆ ಹೆಚ್ಚಳ ಬೇಡ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

30/07/2025 7:15 AM1 Min Read

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ‘ಚುನಾವಣಾ ಕರ್ತವ್ಯ’ದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ತೀರ್ಮಾನ

30/07/2025 7:10 AM1 Min Read

ರಾಜ್ಯ ಸರ್ಕಾರದಿಂದ `ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್’ : `ವಿದ್ಯಾಸಿರಿ’ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ.!

30/07/2025 7:00 AM1 Min Read
Recent News

Shocking: ಎಮರ್ಜೆನ್ಸಿ ವಾರ್ಡ್ನಲ್ಲಿ ಮಲಗಿದ ವೈದ್ಯ : ರೋಗಿ ಸಾವು

30/07/2025 7:25 AM

BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

30/07/2025 7:25 AM
vidhana soudha

ಉದ್ಯೋಗಿಗಳ `ಕೆಲಸದ ಅವಧಿ’10 ಗಂಟೆಗೆ ಹೆಚ್ಚಳ ಬೇಡ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

30/07/2025 7:15 AM

ಡೋರ್ ಮ್ಯಾಟ್ ಮೇಲೆ ಭಗವಾನ್ ಜಗನ್ನಾಥನ ಫೋಟೋ: ಅಲಿಎಕ್ಸ್ಪ್ರೆಸ್ ವಿರುದ್ದ ನೆಟ್ಟಿಗರ ಆಕ್ರೋಶ | Ali express

30/07/2025 7:11 AM
State News
KARNATAKA

BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

By kannadanewsnow5730/07/2025 7:25 AM KARNATAKA 1 Min Read

ಬೆಂಗಳೂರು: ರಸ್ತೆ ಅಪಘಾತಕ್ಕೊಳಗಾದ ಸವಾರ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲವೆಂದ ಮಾತ್ರಕ್ಕೆ ಘಟನೆಗೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣವೆನ್ನಲಾಗದು ಎಂದು ಕರ್ನಾಟಕ…

vidhana soudha

ಉದ್ಯೋಗಿಗಳ `ಕೆಲಸದ ಅವಧಿ’10 ಗಂಟೆಗೆ ಹೆಚ್ಚಳ ಬೇಡ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

30/07/2025 7:15 AM

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ‘ಚುನಾವಣಾ ಕರ್ತವ್ಯ’ದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ತೀರ್ಮಾನ

30/07/2025 7:10 AM

ರಾಜ್ಯ ಸರ್ಕಾರದಿಂದ `ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್’ : `ವಿದ್ಯಾಸಿರಿ’ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ.!

30/07/2025 7:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.