BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!

ಬೆಂಗಳೂರು: ರಸ್ತೆ ಅಪಘಾತಕ್ಕೊಳಗಾದ ಸವಾರ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲವೆಂದ ಮಾತ್ರಕ್ಕೆ ಘಟನೆಗೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣವೆನ್ನಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಶಿವೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ. ಚಿಲಕೂರು ಸುಮಲತಾ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಪಘಾತಕ್ಕೆ ಇನ್ನೊಂದು ವಾಹನ ಸವಾರ ನೇರ ಕಾರಣ ಎಂಬುದನ್ನು ಒಪ್ಪಿಕೊಳ್ಳಲು ಅರ್ಜಿದಾರರು ಸಾಕಷ್ಟು ಪುರಾವೆಗಳನ್ನೂ ನ್ಯಾಯಪೀಠದ ಮುಂದೆ ಪ್ರಸ್ತುತಪಡಿಸಿದರು. ಹೀಗಿರುವಾಗ, ಅವರು ಚಾಲನಾ ಪರವಾನಗಿ ಹೊಂದಿಲ್ಲವೆಂಬ … Continue reading BIG NEWS : ವಾಹನ ಸವಾರನ ಬಳಿ `DL’ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣವಲ್ಲ : ಕರ್ನಾಟಕ ಹೈಕೋರ್ಟ್ ಆದೇಶ.!