Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಆಟವಾಡಲು ಬಯಸುವ ಯಾವುದೇ ದೇಶ…’: ಹೆಚ್ಚಿನ ಸುಂಕದ ಬಗ್ಗೆ ಟ್ರಂಪ್ ಎಚ್ಚರಿಕೆ

23/02/2026 9:50 PM

ಆರೋಗ್ಯಕರ ಲೈಂಗಿಕ ಜೀವನಕ್ಕೆ ಮಾತ್ರೆಗಳ ಅಗತ್ಯವಿಲ್ಲ: ಇಲ್ಲಿದೆ ನೈಸರ್ಗಿಕ ದಾರಿಗಳ ಬಗ್ಗೆ ಕಂಪ್ಲೀಟ್ ಗೈಡ್

23/02/2026 9:43 PM

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆ `ಕನ್ನಡ ರಾಜ್ಯೋತ್ಸವ’ : ಹೀಗಿದೆ ಜಿಲ್ಲಾ ಕೇಂದ್ರಗಳಲ್ಲಿ `ಧ್ವಜಾರೋಹಣ’ ಮಾಡಲಿರುವಂತ ಸಚಿವರ ಪಟ್ಟಿ
KARNATAKA

BIG NEWS : ನಾಳೆ `ಕನ್ನಡ ರಾಜ್ಯೋತ್ಸವ’ : ಹೀಗಿದೆ ಜಿಲ್ಲಾ ಕೇಂದ್ರಗಳಲ್ಲಿ `ಧ್ವಜಾರೋಹಣ’ ಮಾಡಲಿರುವಂತ ಸಚಿವರ ಪಟ್ಟಿ

By kannadanewsnow5731/10/2024 6:57 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ.

ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿ, ನಿರ್ದೇಶಿಸಿದ್ದಾರೆ.

ಹೀಗಿದೆ ನ.1ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿ

ಡಾ. ಜಿ ಪರಮೇಶ್ವರ್ – ತುಮಕೂರು
ಹೆಚ್.ಕೆ ಪಾಟೀಲ್ – ಗದಗ
ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾರೆಡ್ಡಿ – ರಾಮನಗರ
ಎಂ.ಬಿ ಪಾಟೀಲ್ – ವಿಜಯಪುರ
ಕೆ.ಜೆ ಜಾರ್ಜ್ – ಚಿಕ್ಕಮಗಳೂರು
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ ಮಹದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಕೃಷ್ಣಬೈರೇಗೌಡ – ಬಳ್ಳಾರಿ
ಪ್ರಿಯಾಂಕ್ ಖರ್ಗೆ -ಕಲಬುರ್ಗಿ
ಶಿವಾನಂದ ಪಾಟೀಲ್ – ಹಾವೇರಿ
ಜಮೀರ್ ಅಹ್ಮದ್ ಖಾನ್ – ವಿಜಯನಗರ
ಶರಣಬಸಪ್ಪ ದರ್ಶನಾಪುರ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್ ಚಲುವರಾಯಸ್ವಾಮಿ – ಮಂಡ್ಯ
ಎಸ್ ಎಸ್ ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ -ಧಾರವಾಡ
ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು
ಆರ್ ಬಿ ತಿಮ್ಮಾಪುರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ಶಿವರಾಜ್ ತಂಡರಗಿ – ಕೊಪ್ಪಳ
ಡಿ ಸುಧಾಕರ್ – ಚಿತ್ರದುರ್ಗ
ಕೆ.ಎನ್ ರಾಜಣ್ಣ -ಹಾಸನ
ಬಿಎಸ್ ಸುರೇಶ್ – ಕೋಲಾರ
ಲಕ್ಷ್ಮೀ ಹೆಬ್ಬಾಳ್ಕರ್ – ಉಡುಪಿ
ಮಂಕಾಳ ವೈದ್ಯ – ಉತ್ತರ ನಕ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ.ಎಂಸಿ ಸುಧಾಕರ್ – ಚಿಕ್ಕಬಳ್ಳಾಪುರ
ಎನ್ ಎಸ್ ಬೋಸರಾಜು – ಕೊಡಗು

BIG NEWS: 'Kannada Rajyotsava' tomorrow: This is the list of ministers who will be doing 'flag hoisting' in the district centers.
Share. Facebook Twitter LinkedIn WhatsApp Email

Related Posts

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM2 Mins Read

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM2 Mins Read

ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!

23/02/2026 9:29 PM1 Min Read
Recent News

BREAKING : ‘ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಆಟವಾಡಲು ಬಯಸುವ ಯಾವುದೇ ದೇಶ…’: ಹೆಚ್ಚಿನ ಸುಂಕದ ಬಗ್ಗೆ ಟ್ರಂಪ್ ಎಚ್ಚರಿಕೆ

23/02/2026 9:50 PM

ಆರೋಗ್ಯಕರ ಲೈಂಗಿಕ ಜೀವನಕ್ಕೆ ಮಾತ್ರೆಗಳ ಅಗತ್ಯವಿಲ್ಲ: ಇಲ್ಲಿದೆ ನೈಸರ್ಗಿಕ ದಾರಿಗಳ ಬಗ್ಗೆ ಕಂಪ್ಲೀಟ್ ಗೈಡ್

23/02/2026 9:43 PM

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM
State News
KARNATAKA

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

By kannadanewsnow0923/02/2026 9:38 PM KARNATAKA 2 Mins Read

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ಬದಲಾಯಿಸಿ ವಿಬಿಜಿ ರಾಮ್ ಜಿ ಎಂದು ನಾಮಕರಣ…

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM

ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!

23/02/2026 9:29 PM

ಅಸ್ಪೃಶ್ಯತೆ ನಿರ್ಮೂಲನೆಗೆ ಎಲ್ಲರೂ ದೃಢ ಸಂಕಲ್ಪ ಮಾಡಿ: SC, ST ಮೇಲ್ವಿಚಾರಕಿ ಮತ್ತು ಬಲವರ್ಧನೆ ಸಮಿತಿ ಸಂಚಾಲಕಿ ಪಿ.ಯಶೋಧ

23/02/2026 9:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.