Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : `ಪ್ರೋತ್ಸಾಹ ಧನ’ಯೋಜನೆಯಡಿ ಸಿಗಲಿದೆ 50 ಸಾವಿರ ರೂ.!

03/01/2026 5:00 AM

BIG NEWS : ಕರ್ನಾಟಕ ಸರ್ಕಾರದಿಂದ 2026ನೇ ಸಾಲಿನ `ಜಯಂತಿ ಆಚರಣೆ’ಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

03/01/2026 4:58 AM

ಹುರಿದ ಕಡಲೆಕಾಯಿ ಅವರಿಗೆ ವಿಷ ಇದ್ದಂತೆ.! ತಿನ್ನುವ ಮುನ್ನ ಈ ವಿಷಯ ತಿಳಿಯಲೇಬೇಕು!

02/01/2026 10:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕ ಸರ್ಕಾರದಿಂದ 2026ನೇ ಸಾಲಿನ `ಜಯಂತಿ ಆಚರಣೆ’ಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

BIG NEWS : ಕರ್ನಾಟಕ ಸರ್ಕಾರದಿಂದ 2026ನೇ ಸಾಲಿನ `ಜಯಂತಿ ಆಚರಣೆ’ಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5703/01/2026 4:58 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಹಬ್ಬ, ಜಯಂತಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಈ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.

ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026ನೇ ಸಾಲಿನ ಜಯಂತಿಗಳನ್ನು ಆಚರಣೆ ಮಾಡುವ ಕುರಿತಂತೆ ಪಟ್ಟಿ, ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಜಯಂತಿಗಳ ಆಚರಣೆ ಮಾರ್ಗ ಸೂಚಿಗಳು

1. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಯಂತಿಗಳನ್ನು ಅರ್ಥ ಪೂರ್ಣವಾಗಿ ಆಚರಿಸುವುದು.

2. ಜಿಲ್ಲಾಧಿಕಾರಿಗಳು ಅಥವಾ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾ ಜಯಂತಿಗೆ ಸಂಬಂಧಿಸಿದಂತೆ ಎಲ್ಲಾ ಸಮಾಜಗಳ ಮುಖಂಡರು ಮತ್ತು ಸಂಘ ಸಂಸ್ಥೆಯ ಪದಾಧಿಕಾರಿಗಳನ್ನು ಸಭೆಗೆ ಆಹ್ವಾನಿಸಿ ಪೂರ್ವ ಸಿದ್ಧತ ಮಾಡಿಕೊಳ್ಳವುದು.

3. ಆಹ್ವಾನ ಪತ್ರಿಕ, ಕರಪತ್ರ, ಬ್ಯಾನರ್, ವೇದಿಕೆ ವಿನ್ಯಾಸ, ಭಾವಚಿತ್ರದ ವ್ಯವಸ್ಥೆ, ಹೂವಿನ ಹಾರ, ಪೂಜಾ ವ್ಯವಸ್ಥೆ, ಫೋಟೋ, ವೇದಿಕೆಗೆ ಸಂಬಂಧಿಸಿದ ಇತರ ವ್ಯವಸ್ಥೆಯನ್ನು ಜಯಂತಿಯ ಅನುದಾನದಿಂದ ಭರಿಸುವುದು. ಸ್ವಯಂ ಪ್ರೇರಿತರಾಗಿ ಪ್ರಾಯೋಜಕರು ಮುಂದೆ ಬಂದಲ್ಲಿ ಸದರಿಯವರ ಸೇವೆಯನ್ನು ಪಡೆಯಬಹುದಾಗಿದೆ.

4. ವೇದಿಕ ಕಾರ್ಯಕ್ರಮದಲ್ಲಿ ಆಯಾ ಜಯಂತಿಯ ಮಹನೀಯರ ಜೀವನ ಸಾಧನೆ ಕುರಿತು ವಿಶೇಷ ಉಪನ್ಯಾಸ ಹಾಗೂ ಸಂಗೀತ ಕಾರ್ಯಕ್ರಮ ಏರ್ಪಡಿಸುವುದು.

5. ವೇದಿಕೆಯ ಗಣ್ಯರಿಗೆ ಹೂಗುಚ್ಛದ ಬದಲಿಗೆ ಅಯಾ ಜಯಂತಿ ಮಹನೀಯರ ಕುರಿತ ಪುಸ್ತಕಗಳನ್ನು ನೀಡುವುದು ಸೂಕ್ತವಾಗಿರುತ್ತದೆ.

6. ಆಯಾ ಜಯಂತಿಯ ಆಹ್ವಾನ ಪತ್ರಿಕೆಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಯಂತಿ/ಉತ್ಸವ ಸಮಿತಿ ಅವರ ಸೂಚನೆ ಅನ್ವಯ ಶಿಷ್ಠಾಚಾರಕ್ಕೆ ಅನುಗುಣವಾಗಿ ಅತ್ತಿಥಿ ಗಣ್ಯರನ್ನು ಆಹ್ವಾನಿಸುವುದು.

7. ಜಯಂತಿಯ ಆಚರಣೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳಿಂದ (ಮಹಾನಗರಪಾಲಿಕೆಗಳು, ನಗರಸಭೆ, ಪಟ್ಟಣ, ಪಂಚಾಯತಿಗಳಲ್ಲಿ) ಎಲ್ಲಾ ಸಮಾಜಗಳ ಮುಖಂಡರು ಮತ್ತು ಸಂಘ ಸಂಸ್ಥೆಯ ಸಹಕಾರ ಪಡೆಯುವುದು.

8. ಪೂರ್ವಭಾವಿ ಸಭೆಗಳಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ರೂಪಿಸುವುದು. 9. ಪೂರ್ವಭಾವಿ ಸಭೆಗಳಲ್ಲಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾಗುವ ನಿರ್ಣಯದಂತ ಜಯಂತಿಯನ್ನು ಮಹನೀಯರ ಸಂದೇಶವನ್ನು ಸಮಾಜಕ್ಕೆ ತಲುಪಿಸುವಂತ ಆಚರಿಸುವುದು.

10. ಜಯಂತಿಗಳನ್ನು ಜಿಲ್ಲಾ ಮತ್ತು ತಾಲೂಕು ಹಂತಗಳಲ್ಲಿ ಅರ್ಥಪೂರ್ಣವಾಗಿ ಆಚರಿಸುವುದು ಜಿಲ್ಲಾಡಳಿತದ ಪೂರ್ಣ ಜವಾಬ್ದಾರಿಯಾಗಿರುತ್ತದೆ.

11. ಜಿಲ್ಲಾ ಮಟ್ಟದಲ್ಲಿ ಜಯಂತಿ ಆಚರಣೆ ಸಂದರ್ಭದಲ್ಲಿ ಸಾರ್ವತ್ರಿಕವಾಗಿ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಪ್ರಚುರ
ಪಡಿಸಬೇಕು.

12. ಪ್ರತಿ ಜಯಂತಿಯ ಸಂದರ್ಭದಲ್ಲಿ ವಿಶೇಷವಾಗಿ ಆ ಮಹಾಪುರುಷರ ವಿಶೇಷತೆಗಳನ್ನು ತಿಳಿಪಡಿಸುವಂತೆ ಅನುರೂಪವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು.

13. ಪ್ರತಿ ಆಚರಣೆ ಮುಗಿದ ಒಂದು ತಿಂಗಳ ಒಳಗಾಗಿ ಕಾರ್ಯಕ್ರಮದ ವರದಿ ಮತ್ತು ದಾಖಲೆಗಳನ್ನು ಕೇಂದ್ರ ಕಚೇರಿಗೆ ಸಲ್ಲಿಸಬೇಕು.

14. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರನ್ನು ಅಹ್ವಾನಿಸುವ ಸಂದರ್ಭದಲ್ಲಿ ಎಲ್ಲಾ ಕಲಾವಿದರಿಗೂ ಅವಕಾಶ ದೊರೆಯುವಂತ ಆವರ್ತನ ಪದ್ಧತಿಯಲ್ಲಿ ಕಲಾ ತಂಡಗಳನ್ನು ಗುರುತಿಸಿ ಅವಕಾಶ ನೀಡುವುದು.

15. ಕಾರ್ಯಕ್ರಮದ ಆಹ್ವಾನ ಪತ್ರಿಕೆ, ವೇದಿಕೆ ಮತ್ತು ಇತರ ಪ್ರಚಾರ ಸಾಮಾಗ್ರಿಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರನ್ನು ಕಡ್ಡಾಯವಾಗಿ ಪ್ರಕಟಿಸಲು ಕ್ರಮ ಕೈಗೊಳ್ಳುವುದು.

76. ಜಯಂತಿಗಳಿಗೆ ಮಂಜೂರಾಗಿ ಬಿಡುಗಡೆಯಾದ ಹಣವನ್ನು ಅದೇ ಉದ್ದೇಶಕ್ಕಾಗಿಯೇ ಬಳಸತಕ್ಕದ್ದು. ಹಾಗೆ ಆಯಾ ಆರ್ಥಿಕ ವರ್ಷದಲ್ಲಿ ಬಳಸದೆ ಉಳಿದ ಹಣವನ್ನು ಸರ್ಕಾರಕ್ಕೆ ಅಧ್ಯರ್ಪಣೆ ಮಾಡಿ ಸಹಾಯಕ ನಿರ್ದೇಶಕರು ಕೇಂದ್ರ ಕಚೇರಿಗೆ ವರದಿ ಸಲ್ಲಿಸುವುದು.

BIG NEWS: Karnataka government releases list of `Jayanti celebrations` for 2026: Here is the complete information
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : `ಪ್ರೋತ್ಸಾಹ ಧನ’ಯೋಜನೆಯಡಿ ಸಿಗಲಿದೆ 50 ಸಾವಿರ ರೂ.!

03/01/2026 5:00 AM1 Min Read

ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ

02/01/2026 9:44 PM2 Mins Read

ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ವಿರೋಧ ಸರಿಯಲ್ಲ, ಶಾಸಕರ ಜತೆ ಕೈ ಜೋಡಿಸಿ: ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲ ಅರುಣ್

02/01/2026 9:06 PM2 Mins Read
Recent News

ರಾಜ್ಯ ಸರ್ಕಾರದಿಂದ `ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : `ಪ್ರೋತ್ಸಾಹ ಧನ’ಯೋಜನೆಯಡಿ ಸಿಗಲಿದೆ 50 ಸಾವಿರ ರೂ.!

03/01/2026 5:00 AM

BIG NEWS : ಕರ್ನಾಟಕ ಸರ್ಕಾರದಿಂದ 2026ನೇ ಸಾಲಿನ `ಜಯಂತಿ ಆಚರಣೆ’ಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

03/01/2026 4:58 AM

ಹುರಿದ ಕಡಲೆಕಾಯಿ ಅವರಿಗೆ ವಿಷ ಇದ್ದಂತೆ.! ತಿನ್ನುವ ಮುನ್ನ ಈ ವಿಷಯ ತಿಳಿಯಲೇಬೇಕು!

02/01/2026 10:23 PM
Morning habits to avoid

ಈ ಸಣ್ಣ ಅಭ್ಯಾಸ ಅಳವಡಿಸಿಕೊಳ್ಳಿ, ಒಂದು ತಿಂಗಳೊಳಗೆ ನಿಮ್ಮ ವ್ಯಕ್ತಿತ್ವ ಬದಲಾಗುತ್ತೆ!

02/01/2026 10:08 PM
State News
KARNATAKA

ರಾಜ್ಯ ಸರ್ಕಾರದಿಂದ `ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : `ಪ್ರೋತ್ಸಾಹ ಧನ’ಯೋಜನೆಯಡಿ ಸಿಗಲಿದೆ 50 ಸಾವಿರ ರೂ.!

By kannadanewsnow5703/01/2026 5:00 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರೋತ್ಸಾಹ…

BIG NEWS : ಕರ್ನಾಟಕ ಸರ್ಕಾರದಿಂದ 2026ನೇ ಸಾಲಿನ `ಜಯಂತಿ ಆಚರಣೆ’ಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

03/01/2026 4:58 AM

ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಳವಳ

02/01/2026 9:44 PM

ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ವಿರೋಧ ಸರಿಯಲ್ಲ, ಶಾಸಕರ ಜತೆ ಕೈ ಜೋಡಿಸಿ: ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲ ಅರುಣ್

02/01/2026 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.