Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕ್ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

29/07/2025 7:57 AM

BREAKING : ಬೆಳ್ಳಂಬೆಳಗ್ಗೆ ‘ಭ್ರಷ್ಟ ಅಧಿಕಾರಿ’ಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

29/07/2025 7:55 AM

BIG NEWS : 5 ಗ್ಯಾರಂಟಿಗಳಿಂದ ತಲಾ ಆದಾಯದಲ್ಲಿ ಕರ್ನಾಟಕ ನಂ.1 ಆಗಿದೆ : CM ಸಿದ್ದರಾಮಯ್ಯ

29/07/2025 7:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 5 ಗ್ಯಾರಂಟಿಗಳಿಂದ ತಲಾ ಆದಾಯದಲ್ಲಿ ಕರ್ನಾಟಕ ನಂ.1 ಆಗಿದೆ : CM ಸಿದ್ದರಾಮಯ್ಯ
KARNATAKA

BIG NEWS : 5 ಗ್ಯಾರಂಟಿಗಳಿಂದ ತಲಾ ಆದಾಯದಲ್ಲಿ ಕರ್ನಾಟಕ ನಂ.1 ಆಗಿದೆ : CM ಸಿದ್ದರಾಮಯ್ಯ

By kannadanewsnow5729/07/2025 7:47 AM

ಮಂಡ್ಯ : ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದರು.

ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು. ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ. ಸಹಾಯಧನ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ. ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಆರಂಭಿಸಿ, ಅಗತ್ಯ ಅನುದಾನ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದರು.

ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ನಮ್ಮ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶಾಸಕ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ. ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಹೇಳಿದ್ದಾರೆ.

BIG NEWS: Karnataka is No. 1 in per capita income due to 5 guarantees: CM Siddaramaiah
Share. Facebook Twitter LinkedIn WhatsApp Email

Related Posts

BREAKING : ಬೆಳ್ಳಂಬೆಳಗ್ಗೆ ‘ಭ್ರಷ್ಟ ಅಧಿಕಾರಿ’ಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

29/07/2025 7:55 AM1 Min Read

BREAKING : ಬೆಂಗಳೂರಿನಲ್ಲಿ ಇಬ್ಬರು ನಟೋರಿಯಸ್ ಕಳ್ಳರು ಅರೆಸ್ಟ್.!

29/07/2025 7:43 AM1 Min Read
nag panchami 2022

́ನಾಗರಪಂಚಮಿʼ ಆಚರಣೆ : ದಿನಾಂಕ, ಮುಹೂರ್ತ, ಪೂಜಾ ವಿಧಾನದ ಕುರಿತು ಇಲ್ಲಿದೆ ಮಾಹಿತಿ | Nag panchami 2025

29/07/2025 7:35 AM1 Min Read
Recent News

ಪಾಕ್ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

29/07/2025 7:57 AM

BREAKING : ಬೆಳ್ಳಂಬೆಳಗ್ಗೆ ‘ಭ್ರಷ್ಟ ಅಧಿಕಾರಿ’ಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

29/07/2025 7:55 AM

BIG NEWS : 5 ಗ್ಯಾರಂಟಿಗಳಿಂದ ತಲಾ ಆದಾಯದಲ್ಲಿ ಕರ್ನಾಟಕ ನಂ.1 ಆಗಿದೆ : CM ಸಿದ್ದರಾಮಯ್ಯ

29/07/2025 7:47 AM

BREAKING : ಬೆಂಗಳೂರಿನಲ್ಲಿ ಇಬ್ಬರು ನಟೋರಿಯಸ್ ಕಳ್ಳರು ಅರೆಸ್ಟ್.!

29/07/2025 7:43 AM
State News
KARNATAKA

BREAKING : ಬೆಳ್ಳಂಬೆಳಗ್ಗೆ ‘ಭ್ರಷ್ಟ ಅಧಿಕಾರಿ’ಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

By kannadanewsnow5729/07/2025 7:55 AM KARNATAKA 1 Min Read

ಬೆಂಗಳೂರು : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಚಿತ್ರದುರ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ…

BIG NEWS : 5 ಗ್ಯಾರಂಟಿಗಳಿಂದ ತಲಾ ಆದಾಯದಲ್ಲಿ ಕರ್ನಾಟಕ ನಂ.1 ಆಗಿದೆ : CM ಸಿದ್ದರಾಮಯ್ಯ

29/07/2025 7:47 AM

BREAKING : ಬೆಂಗಳೂರಿನಲ್ಲಿ ಇಬ್ಬರು ನಟೋರಿಯಸ್ ಕಳ್ಳರು ಅರೆಸ್ಟ್.!

29/07/2025 7:43 AM
nag panchami 2022

́ನಾಗರಪಂಚಮಿʼ ಆಚರಣೆ : ದಿನಾಂಕ, ಮುಹೂರ್ತ, ಪೂಜಾ ವಿಧಾನದ ಕುರಿತು ಇಲ್ಲಿದೆ ಮಾಹಿತಿ | Nag panchami 2025

29/07/2025 7:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.