Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Explosion in a car near the Red Fort in Delhi

Delhi Blast: ಮೊದಲ ಬಾರಿಗೆ ಮಯೂರ್ ವಿಹಾರ್ ನ ಕನ್ನಾಟ್ ಪ್ಲೇಸ್ ನಲ್ಲಿ ಕಾಣಿಸಿಕೊಂಡಿದ್ದ ದೆಹಲಿ ಬಾಂಬ್ ಸ್ಫೋಟಕ್ಕೆ ಬಳಸಿದ ಕಾರು !

12/11/2025 8:14 AM

BREAKING : ಚೀನಾದಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 12 ಕಾರ್ಮಿಕರು ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

12/11/2025 8:06 AM

BREAKING : ಬೆಂಗಳೂರಲ್ಲಿ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ : ಸಾರ್ವಜನಿಕರಿಂದ ಕಾಮುಕನಿಗೆ ಬಿತ್ತು ಗೂಸಾ.!

12/11/2025 7:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಕಿಯೋನಿಕ್ಸ್’ ವೆಂಡರ್ಸ್ ದು ಯಾಕೋ ಸ್ವಲ್ಪ ಅತಿಯಾಯ್ತು : ಪ್ರತಿಭಟನೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ!
KARNATAKA

BIG NEWS : ‘ಕಿಯೋನಿಕ್ಸ್’ ವೆಂಡರ್ಸ್ ದು ಯಾಕೋ ಸ್ವಲ್ಪ ಅತಿಯಾಯ್ತು : ಪ್ರತಿಭಟನೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ!

By kannadanewsnow0510/02/2025 12:26 PM

ಬೆಂಗಳೂರು : ಬಾಕಿ ಬಿಲ್​ ಪಾವತಿ ಮಾಡದೇ ಕಳೆದ ಒಂದೂವರೆ ವರ್ಷದಿಂದ ಕಿರುಕುಳ ನೀಡುತ್ತಿದ್ದಾರೆ. ಇದರಿಂದ 400-500 ಕಿಯೋನಿಕ್ಸ್​​ ವಂಡರ್ಸ್​ಗಳು ಬೇಸತ್ತು ಹೋಗಿದ್ದಾರೆ. ಹಾಗಾಗಿ ಇಂದು ಶಿವಾನಂದ ಸರ್ಕಲ್ ಬಳಿ ಇರುವ ಕಿಯೋನಿಕ್ಸ್ ಸಂಸ್ಥೆ ಬಳಿ ವೆಂಡರ್ಸ್ ಗಳು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಈ ಕುರಿತಾಗಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಕಿಯೋನಿಕ್ಸ್ ವೆಂಡರ್ಸ್ ಗಳದ್ದು ಯಾಕೋ ಸ್ವಲ್ಪ ಅತಿಯಾಯಿತು ಎಂದು ಕಿಡಿ ಕಾರಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿ ಸರ್ಕಾರದ ಕಾಲದ ಸಿಎಜಿ ರಿಪೋರ್ಟ್ ಬಂದಿದೆ. ನಾವು ವೆಂಡರ್ಸ್ ಗಳ ಪ್ರತಿಭಟನೆಯನ್ನು ಹತ್ತಿಕ್ಕುತಿಲ್ಲ. ನಾವೇನು ಮಾಡಿದ್ದೇವೆ ಅಂತ ಅವರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ? ಎಂದು ತಿಳಿಯುತ್ತಿಲ್ಲ. ಪ್ರತಿಭಟನೆ ಮಾಡೋದೇ ಆಗಿದ್ರೆ ಬಿಜೆಪಿ ಕಚೇರಿ ಮುಂದೆ ಹೋಗಿ ಅವರು ಪ್ರತಿಭಟನೆ ಮಾಡಬೇಕು. ಅವರಿಂದಾಗಿಯೇ ತಾನೇ ಕೀಯೊನಿಕ್ಸ್ ಗೆ ಪ್ರಾಬ್ಲಮ್ ಆಗಿದ್ದು? ಕಿಯೋನಿಕ್ಸ್ ವೆಂಡರ್ಸ್ ದು ಸ್ವಲ್ಪ ಅತಿಯಾಗಿದೆ ಎಂದು ಕಿಡಿ ಕಾರಿದರು.

ಪ್ರಕರಣ ಹಿನ್ನೆಲೆ?

ಕಿಯೋನಿಕ್ಸ್​ ರಾಜ್ಯದಲ್ಲಿ ಸುಮಾರು 48 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. 450 ರಿಂದ 500ಕ್ಕೂ ಹೆಚ್ಚು ಸಣ್ಣ ಉದ್ಯಮಿದಾರರನ್ನು ನಿಗಮದಲ್ಲಿ ವೆಂಡರ್​​ದಾರರನ್ನಾಗಿ ನೋಂದಾಯಿಸಿಕೊಂಡು ಕಾರ್ಯಾ ನೀರರ್ವಹಿಸುತ್ತಿದೆ. ಆದರೆ 2023ರಲ್ಲಿ ಸರ್ಕಾರ ಬದಲಾದ ತಕ್ಷಣ ವಂಡೆರ್​ದಾರರ ಬಿಲ್ಲನ್ನು ತಡೆ ಹಿಡಿದು ನಾನಾ ರೀತಿಯಾಗಿ ಕಿರುಕುಳ ಕೊಡಲು ಪ್ರಾರಂಭಿಸಲಾಗಿದೆ.

3 ರಿಂದ 4 ತಿಂಗಳುಗಳ ಕಾಲ ಅಧಿಕಾರಗಳು ಹಾಗೂ ಸಚಿವರಲ್ಲಿ ನಾವು ಸಂಯಮದಿಂದ ಎಷ್ಟೇ ಕೇಳಿಕೊಂಡರು, ಮನವಿ ಮಾಡಿಕೊಂಡರೂ ಬಿಲ್ ಪಾವತಿ ಮಾಡಿಲ್ಲ. ಈ ಹಿಂದೆ ಮುಖ್ಯ ಕರರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ಮಾಡುತಿದ್ದ ಸಂಗಪ್ಪರವರು ಕಮಿಷನ್ ರೂಪದಲ್ಲಿ 12% ಲಂಚ ಕೇಳಿ ಕಿರುಕುಳ ಕೊಟ್ಟು, ನಾವು ಲಂಚ ಕೊಡಲು ಒಪ್ಪದೇ ಇದ್ದಾಗ ನಮ್ಮ ಬಿಲ್ ಪಾವತಿ ಮಾಡದೆ ತಡೆಹಿಡಿದಿದ್ದರು.

ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾನಂದ್ ಸರ್ಕಲ್ ಬಳಿ ಕಿಯೋನಿಕ್ಸ್ ವೆಂಡರ್ಸ್ ಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸುವ ಪ್ಲಾನ್ ಮಾಡಿಕೊಂಡಿದ್ದು, ಈ ಮೂಲಕ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಹಾಗಾಗಿ ಕಿಯೋನಿಕ್ಸ್ ಸಂಸ್ಥೆಯ ಮುಂಭಾಗದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಂತೆ ಭದ್ರತೆ ಒದಗಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ : ಸಾರ್ವಜನಿಕರಿಂದ ಕಾಮುಕನಿಗೆ ಬಿತ್ತು ಗೂಸಾ.!

12/11/2025 7:58 AM1 Min Read

BIG NEWS : ನಕಾಶೆಯಲ್ಲಿ ರಸ್ತೆ ಇದ್ದರೆ ಮುಲಾಜಿಲ್ಲದೆ ತೆರವು : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

12/11/2025 7:53 AM2 Mins Read

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ ಗುಡ್ ನ್ಯೂಸ್’ : ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.!

12/11/2025 7:50 AM1 Min Read
Recent News
Explosion in a car near the Red Fort in Delhi

Delhi Blast: ಮೊದಲ ಬಾರಿಗೆ ಮಯೂರ್ ವಿಹಾರ್ ನ ಕನ್ನಾಟ್ ಪ್ಲೇಸ್ ನಲ್ಲಿ ಕಾಣಿಸಿಕೊಂಡಿದ್ದ ದೆಹಲಿ ಬಾಂಬ್ ಸ್ಫೋಟಕ್ಕೆ ಬಳಸಿದ ಕಾರು !

12/11/2025 8:14 AM

BREAKING : ಚೀನಾದಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 12 ಕಾರ್ಮಿಕರು ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

12/11/2025 8:06 AM

BREAKING : ಬೆಂಗಳೂರಲ್ಲಿ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ : ಸಾರ್ವಜನಿಕರಿಂದ ಕಾಮುಕನಿಗೆ ಬಿತ್ತು ಗೂಸಾ.!

12/11/2025 7:58 AM
Explosion in a car near the Red Fort in Delhi

BREAKING: ದೆಹಲಿ ಕೆಂಪುಕೋಟೆ ಸ್ಫೋಟ: ‘ಸೇನಾ ದರ್ಜೆಯ ಸ್ಫೋಟಕ’ ಬಳಕೆಯ ಸಂಶಯ, ಪ್ರಾಥಮಿಕ ತನಿಖೆಯಲ್ಲಿ ‘ಆಕಸ್ಮಿಕ ಸ್ಫೋಟ’ದ ಸುಳಿವು!

12/11/2025 7:57 AM
State News
KARNATAKA

BREAKING : ಬೆಂಗಳೂರಲ್ಲಿ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ : ಸಾರ್ವಜನಿಕರಿಂದ ಕಾಮುಕನಿಗೆ ಬಿತ್ತು ಗೂಸಾ.!

By kannadanewsnow5712/11/2025 7:58 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದೆ.…

BIG NEWS : ನಕಾಶೆಯಲ್ಲಿ ರಸ್ತೆ ಇದ್ದರೆ ಮುಲಾಜಿಲ್ಲದೆ ತೆರವು : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

12/11/2025 7:53 AM

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ ಗುಡ್ ನ್ಯೂಸ್’ : ಪ್ರೋತ್ಸಾಹಧನ ಹಾಗೂ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.!

12/11/2025 7:50 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು `ಇ-ಪೌತಿ ಖಾತೆ’.!

12/11/2025 7:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.