Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರೇಣುಕಾಸ್ವಾಮಿ ರೀತಿ ಯುವಕನ ಅಪಹರಿಸಿ ಹಲ್ಲೆ ಕೇಸ್ : ಪ್ರಮುಖ ಆರೋಪಿ ಅರೆಸ್ಟ್.!

09/07/2025 8:23 AM

ಸಾರ್ವಜನಿಕರೇ ಗಮನಿಸಿ : ಈ 17 ಔಷಧಿಗಳು ಕಸದ ಬುಟ್ಟಿಗೆ ಎಸೆಯುವಂತಿಲ್ಲ.!

09/07/2025 8:18 AM

BREAKING: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನಾಯಕರಿಗೆ ಬಂಧನ ವಾರಂಟ್ ಹೊರಡಿಸಿದ ICC

09/07/2025 8:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ರಾಜ್ಯದ 478 ಕೇಂದ್ರಗಳಲ್ಲಿ `KPSC’ ಗ್ರೂಪ್ `ಬಿ’ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ.!
KARNATAKA

BIG NEWS : ಇಂದು ರಾಜ್ಯದ 478 ಕೇಂದ್ರಗಳಲ್ಲಿ `KPSC’ ಗ್ರೂಪ್ `ಬಿ’ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ.!

By kannadanewsnow5719/01/2025 5:59 AM

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ರ ಇಂದು ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆ ನಡೆಯಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 277 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಭಾನುವಾರ ರಾಜ್ಯದ 478 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ಸಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ.

ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ, ಸೂಕ್ತ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮಾಡಲಾಗುವುದು. ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಇರುತ್ತದೆ. ಜೊತೆಗೆ ಜಾಮರ್‌ಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಎಲೆಕ್ಟಾçನಿಕ್ ವಸ್ತುಗಳಿಗೆ ಅವಕಾಶ ಇರುವುದಿಲ್ಲ.

ನಿಯೋಜಿತ ಪೊಲೀಸರಿಂದ ಅಭ್ಯರ್ಥಿಗಳ ತಪಾಸಣೆ ನಡೆಸಿ ಕೇಂದ್ರಗಳ ಒಳಗೆ ಬಿಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗ ಲಿಪಿಕಾರರ ಸೇವೆಯನ್ನು ಹಾಗೂ ಚಲನವಲನ ವೈಕಲ್ಯವುಳ್ಳ ವಿಕಲಚೇತನ ಅಭ್ಯರ್ಥಿಗಳಿಗೆ ವೀಲ್‌ಚೇರ್ ಒದಗಿಸಲಾಗುವುದು.

ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಮತ್ತು ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಜ.19 ಮತ್ತು 25ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಆದೇಶಿಸಲಾಗಿದೆ

ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಲು ಸಿದ್ಧತೆ ಮಾಡಲಾಗಿದೆ.

BIG NEWS : ಇಂದು ರಾಜ್ಯದ 478 ಕೇಂದ್ರಗಳಲ್ಲಿ `KPSC’ ಗ್ರೂಪ್ `ಬಿ’ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ.!
Share. Facebook Twitter LinkedIn WhatsApp Email

Related Posts

BREAKING : ರೇಣುಕಾಸ್ವಾಮಿ ರೀತಿ ಯುವಕನ ಅಪಹರಿಸಿ ಹಲ್ಲೆ ಕೇಸ್ : ಪ್ರಮುಖ ಆರೋಪಿ ಅರೆಸ್ಟ್.!

09/07/2025 8:23 AM2 Mins Read

BIG NEWS : ರಾಜ್ಯ ಸರ್ಕಾರದಿಂದ `ಇಂಜಿನಿಯರಿಂಗ್/ಆರ್ಕಿಟೆಕ್ಚರ್’ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿ ಮಾಡಿ ಆದೇಶ

09/07/2025 8:04 AM4 Mins Read

BREAKING : ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಸಾವು.!

09/07/2025 7:40 AM1 Min Read
Recent News

BREAKING : ರೇಣುಕಾಸ್ವಾಮಿ ರೀತಿ ಯುವಕನ ಅಪಹರಿಸಿ ಹಲ್ಲೆ ಕೇಸ್ : ಪ್ರಮುಖ ಆರೋಪಿ ಅರೆಸ್ಟ್.!

09/07/2025 8:23 AM

ಸಾರ್ವಜನಿಕರೇ ಗಮನಿಸಿ : ಈ 17 ಔಷಧಿಗಳು ಕಸದ ಬುಟ್ಟಿಗೆ ಎಸೆಯುವಂತಿಲ್ಲ.!

09/07/2025 8:18 AM

BREAKING: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನಾಯಕರಿಗೆ ಬಂಧನ ವಾರಂಟ್ ಹೊರಡಿಸಿದ ICC

09/07/2025 8:05 AM

BIG NEWS : ರಾಜ್ಯ ಸರ್ಕಾರದಿಂದ `ಇಂಜಿನಿಯರಿಂಗ್/ಆರ್ಕಿಟೆಕ್ಚರ್’ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿ ಮಾಡಿ ಆದೇಶ

09/07/2025 8:04 AM
State News
KARNATAKA

BREAKING : ರೇಣುಕಾಸ್ವಾಮಿ ರೀತಿ ಯುವಕನ ಅಪಹರಿಸಿ ಹಲ್ಲೆ ಕೇಸ್ : ಪ್ರಮುಖ ಆರೋಪಿ ಅರೆಸ್ಟ್.!

By kannadanewsnow5709/07/2025 8:23 AM KARNATAKA 2 Mins Read

ಬೆಂಗಳೂರು : ಕಳೆದ ವರ್ಷ ಚಿತ್ರದುರ್ಗದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದರು.…

BIG NEWS : ರಾಜ್ಯ ಸರ್ಕಾರದಿಂದ `ಇಂಜಿನಿಯರಿಂಗ್/ಆರ್ಕಿಟೆಕ್ಚರ್’ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿ ಮಾಡಿ ಆದೇಶ

09/07/2025 8:04 AM

BREAKING : ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಸಾವು.!

09/07/2025 7:40 AM

ಗಮನಿಸಿ : ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

09/07/2025 7:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.