Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಗಮನಿಸಿ : ‘SSLC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

23/04/2026 1:53 PM

BIG NEWS : ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಫಸ್ಟ್ ಕ್ಲಾಸ್ ನಲ್ಲಿ ಪಾಸ್

23/04/2026 1:52 PM

SHOCKING : ತಿರುಪತಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ಐವರು ಸಾವು.!

23/04/2026 1:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಫಸ್ಟ್ ಕ್ಲಾಸ್ ನಲ್ಲಿ ಪಾಸ್
KARNATAKA

BIG NEWS : ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಫಸ್ಟ್ ಕ್ಲಾಸ್ ನಲ್ಲಿ ಪಾಸ್

By kannadanewsnow0523/04/2026 1:52 PM

ಕೋಲಾರ : ಸಾಧಿಸುವ ಛಲ ಒಂದಿದ್ದರೆ ಎಂತಹ ಕಠಿಣ ಸವಾಲುಗಳನ್ನು ಕೂಡ ಎದುರಿಸಬಹುದು ಎನ್ನುವ ಮಾತಿಗೆ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆದ ಕೋಲಾರದ ವಿದ್ಯಾರ್ಥಿನಿ ಕುಸುಮ ಪಾತ್ರಳಾಗಿದ್ದಾಳೆ. ಹೌದು ತೀವ್ರ ಅನಾರೋಗ್ಯದ ನಡುವೆಯೂ ಆಂಬುಲೆನ್ಸ್ ನಲ್ಲಿ ಬಂದು ಸ್ಟ್ರೆಚರ್ ಮೇಲೆಯೇ ಪರೀಕ್ಷೆ ಬರೆದು ಕುಸುಮ ಫಸ್ಟ್ ಕ್ಲಾಸ್ನಲ್ಲಿ ತೇರ್ಗಡೆಯಾಗಿದ್ದಾಳೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿ ನಿವಾಸಿಯಾಗಿರುವ ಕುಸುಮಾ, ಪರೀಕ್ಷೆಯ ಸಮಯದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಪರೀಕ್ಷೆ ತಪ್ಪಿಸಿಕೊಳ್ಳಬಾರದು ಎಂಬ ದೃಢ ಸಂಕಲ್ಪ ಮಾಡಿದ ಆಕೆ, ಆಂಬುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದರು. ಎದ್ದುನಿಲ್ಲಲು ಸಾಧ್ಯವಾಗದ ಸ್ಥಿತಿಯಲ್ಲೂ ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದರು. ಇಂದು ಹೊರಬಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕುಸುಮಾ 625 ಅಂಕಗಳಿಗೆ 374 ಅಂಕಗಳನ್ನು ಗಳಿಸಿದ್ದಾರೆ.

ದೈಹಿಕ ಯಾತನೆಯ ನಡುವೆಯೂ ಆಕೆ ಗಳಿಸಿರುವ ಈ ಅಂಕಗಳು ಆಕೆಯ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿವೆ. ಸದ್ಯ ಕುಸುಮಾ ಬೆಂಗಳೂರಿನ ವೈಟ್ ಫೀಲ್ಡ್‌ನ ಹಾಸ್ಟರ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ದೃಢ ಸಂಕಲ್ಪ ಮತ್ತು ಛಲದಿಂದ ಪರೀಕ್ಷೆ ಎದುರಿಸಿದ ಕುಸುಮಾ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರ ಈ ಅಸಾಧಾರಣ ಸಾಧನೆ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ವಿಶೇಷ ವಾಗಿ ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಕುಸುಮಾಳ ಬೆಂಬಲಕ್ಕೆ ನಿಂತು, ಆಕೆಗೆ ಬೇಕಾದ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಶಿಕ್ಷಣ ಇಲಾಖೆ ಹಾಗೂ ಇತರರ ಸಹಕಾರವೂ ಇದಕ್ಕೆ ಕಾರಣ.

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳೇ ಗಮನಿಸಿ : ‘SSLC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

23/04/2026 1:53 PM3 Mins Read

SHOCKING : ತಿರುಪತಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ಐವರು ಸಾವು.!

23/04/2026 1:47 PM1 Min Read

ALERT : 3 ದಿನಕ್ಕೂ ಹೆಚ್ಚು ದಿನ ಫ್ರಿಜ್‌ ನಲ್ಲಿಟ್ಟ ಇಡ್ಲಿ-ದೋಸೆ ಹಿಟ್ಟು ಬಳಸಿದ್ರೆ ಈ ಆರೋಗ್ಯ ಸಮಸ್ಯೆಗಳು ಫಿಕ್ಸ್.!

23/04/2026 1:39 PM2 Mins Read
Recent News

ವಿದ್ಯಾರ್ಥಿಗಳೇ ಗಮನಿಸಿ : ‘SSLC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

23/04/2026 1:53 PM

BIG NEWS : ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಫಸ್ಟ್ ಕ್ಲಾಸ್ ನಲ್ಲಿ ಪಾಸ್

23/04/2026 1:52 PM

SHOCKING : ತಿರುಪತಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ಐವರು ಸಾವು.!

23/04/2026 1:47 PM

ALERT : 3 ದಿನಕ್ಕೂ ಹೆಚ್ಚು ದಿನ ಫ್ರಿಜ್‌ ನಲ್ಲಿಟ್ಟ ಇಡ್ಲಿ-ದೋಸೆ ಹಿಟ್ಟು ಬಳಸಿದ್ರೆ ಈ ಆರೋಗ್ಯ ಸಮಸ್ಯೆಗಳು ಫಿಕ್ಸ್.!

23/04/2026 1:39 PM
State News
KARNATAKA

ವಿದ್ಯಾರ್ಥಿಗಳೇ ಗಮನಿಸಿ : ‘SSLC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5723/04/2026 1:53 PM KARNATAKA 3 Mins Read

ಬೆಂಗಳೂರು : SSLC (ಹತ್ತನೇ ತರಗತಿ) ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ “ಮುಂದೇನು?” ಎಂಬ ಗೊಂದಲ…

BIG NEWS : ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಫಸ್ಟ್ ಕ್ಲಾಸ್ ನಲ್ಲಿ ಪಾಸ್

23/04/2026 1:52 PM

SHOCKING : ತಿರುಪತಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ಐವರು ಸಾವು.!

23/04/2026 1:47 PM

ALERT : 3 ದಿನಕ್ಕೂ ಹೆಚ್ಚು ದಿನ ಫ್ರಿಜ್‌ ನಲ್ಲಿಟ್ಟ ಇಡ್ಲಿ-ದೋಸೆ ಹಿಟ್ಟು ಬಳಸಿದ್ರೆ ಈ ಆರೋಗ್ಯ ಸಮಸ್ಯೆಗಳು ಫಿಕ್ಸ್.!

23/04/2026 1:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.