Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಗಲಕೋಟೆಯಲ್ಲಿ ಭೀಕರ ಮರ್ಡರ್ : ಜಮೀನು ವಿವಾದ ಹಿನ್ನೆಲೆ, ರಾಡ್ ನಿಂದ ಹೊಡೆದು ಯುವಕನ ಬರ್ಬರ ಕೊಲೆ

20/10/2025 10:17 AM

BIG NEWS : ನ.2 ರಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನಕ್ಕೆ ಅನುಮತಿ ಕೋರಿ ಡಿಸಿಗೆ ಪತ್ರ ಬರೆದ ಮುಖಂಡರು

20/10/2025 10:08 AM

SHOCKING : ಡೆತ್ ನೋಟ್ ಬರೆದಿಟ್ಟು ಬೆಟ್ಟದಿಂದ ಹಾರಿ ಇಬ್ಬರು ಶಾಲಾ ಬಾಲಕಿಯರು ಆತ್ಮಹತ್ಯೆ.!

20/10/2025 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನ.2 ರಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನಕ್ಕೆ ಅನುಮತಿ ಕೋರಿ ಡಿಸಿಗೆ ಪತ್ರ ಬರೆದ ಮುಖಂಡರು
KARNATAKA

BIG NEWS : ನ.2 ರಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನಕ್ಕೆ ಅನುಮತಿ ಕೋರಿ ಡಿಸಿಗೆ ಪತ್ರ ಬರೆದ ಮುಖಂಡರು

By kannadanewsnow0520/10/2025 10:08 AM

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ಆರ್ಎಸ್ಎಸ್ ಸಂಚಲನಕ್ಕೆ ನಿರಾಕರಣೆ ಹಿನ್ನೆಲೆಯಲ್ಲಿ, ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿತು. ಈ ವೇಳೆ ಕಲ್ಬುರ್ಗಿ ಹೈಕೋರ್ಟ್ ಅರ್ಜಿದಾರರಿಗೆ ಮತ್ತೊಂದು ಅರ್ಜಿ ಸಲ್ಲಿಸಲು ಸೂಚನೆ ನೀಡಿತ್ತು. ನವೆಂಬರ್ 2 ರಂದು ಕಲ್ಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ಪಥಸಂಚಲನ ವಿಚಾರವಾಗಿ ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠದ ಸೂಚನೆಯಂತೆ ಮುಖಂಡರು ಕಲ್ಬುರ್ಗಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಹೌದು ನಿನ್ನೆ ಹೊಸ ಅರ್ಜಿ ಸಲ್ಲಿಕೆಗೆ ಆರ್ ಎಸ್ ಎಸ್ ಮುಖಂಡರು ಮುಂದಾಗಿದ್ದರು.ನಿನ್ನೆ ಡಿಸಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾಗ ಮನವಿ ಪತ್ರ ಖುದ್ದಾಗಿ ನೀಡಲು ಜಿಲ್ಲಾಧಿಕಾರಿ ಕಚೇರಿ ಮತ್ತು ನಿವಾಸಕ್ಕೆ ತೆರಳಿದ್ದರು ಡಿಸಿ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನಿವಾಸದ ಸಿಬ್ಬಂದಿಗಳಿಂದ ಫೋನ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಆಪ್ತ ಸಹಾಯಕರಿಗೆ ಫೋನ್ ಮಾಡಿಸಿದ್ದಾರೆ.

ಆಪ್ತ ಸಹಾಯಕರು ಕೂಡ ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರ ಅಧಿಕೃತ ಎರಡು ಇ-ಮೇಲ್ ಗೆ ಪತ್ರ ರವಾನಿಸಿದ್ದಾರೆ. ಪಥ ಸಂಚಲನಕ್ಕೆ ಅನುಮತಿ ನೀಡುವಂತೆ ಕೋರಿ ಪತ್ರ ರವಾನೆ ಮಾಡಿದ್ದಾರೆ ಜೊತೆಗೆ ಜಿಲ್ಲಾಧಿಕಾರಿ ಸರ್ಕಾರಿ ದೂರವಾಣಿ ಸಂಖ್ಯೆಗೂ ಮೆಸೇಜ್ ಮಾಡಿದ್ದಾರೆ. ವಾಟ್ಸಪ್ ಮೂಲಕ ಅನುಮತಿ ಕೋರಿ ಪತ್ರ ಕಳಿಸಿದ್ದಾರೆ. ಹೈಕೋರ್ಟ್ ಸೂಚನೆ ಅಂತೇ ಅನುಮತಿ ಪತ್ರ ಸಲ್ಲಿಸಿ ಮನವಿ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಬಾಗಲಕೋಟೆಯಲ್ಲಿ ಭೀಕರ ಮರ್ಡರ್ : ಜಮೀನು ವಿವಾದ ಹಿನ್ನೆಲೆ, ರಾಡ್ ನಿಂದ ಹೊಡೆದು ಯುವಕನ ಬರ್ಬರ ಕೊಲೆ

20/10/2025 10:17 AM1 Min Read

BREAKING : ಕಲ್ಬುರ್ಗಿಯಲ್ಲಿ ಬೆಳ್ಳಂ ಬೆಳಗ್ಗೆ ಕಂಪಿಸಿದ ಭೂಮಿ : ಭಯದಲ್ಲಿ ಮನೆಯಿಂದ ಹೊರ ಓಡಿದ ಜನತೆ!

20/10/2025 10:02 AM1 Min Read

BREAKING : ಕಲಬುರಗಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಬೆಚ್ಚಿ ಬಿದ್ದ ಜನ.!

20/10/2025 9:51 AM1 Min Read
Recent News

ಬಾಗಲಕೋಟೆಯಲ್ಲಿ ಭೀಕರ ಮರ್ಡರ್ : ಜಮೀನು ವಿವಾದ ಹಿನ್ನೆಲೆ, ರಾಡ್ ನಿಂದ ಹೊಡೆದು ಯುವಕನ ಬರ್ಬರ ಕೊಲೆ

20/10/2025 10:17 AM

BIG NEWS : ನ.2 ರಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನಕ್ಕೆ ಅನುಮತಿ ಕೋರಿ ಡಿಸಿಗೆ ಪತ್ರ ಬರೆದ ಮುಖಂಡರು

20/10/2025 10:08 AM

SHOCKING : ಡೆತ್ ನೋಟ್ ಬರೆದಿಟ್ಟು ಬೆಟ್ಟದಿಂದ ಹಾರಿ ಇಬ್ಬರು ಶಾಲಾ ಬಾಲಕಿಯರು ಆತ್ಮಹತ್ಯೆ.!

20/10/2025 10:07 AM

BREAKING : ಕಲ್ಬುರ್ಗಿಯಲ್ಲಿ ಬೆಳ್ಳಂ ಬೆಳಗ್ಗೆ ಕಂಪಿಸಿದ ಭೂಮಿ : ಭಯದಲ್ಲಿ ಮನೆಯಿಂದ ಹೊರ ಓಡಿದ ಜನತೆ!

20/10/2025 10:02 AM
State News
KARNATAKA

ಬಾಗಲಕೋಟೆಯಲ್ಲಿ ಭೀಕರ ಮರ್ಡರ್ : ಜಮೀನು ವಿವಾದ ಹಿನ್ನೆಲೆ, ರಾಡ್ ನಿಂದ ಹೊಡೆದು ಯುವಕನ ಬರ್ಬರ ಕೊಲೆ

By kannadanewsnow0520/10/2025 10:17 AM KARNATAKA 1 Min Read

ಬಾಗಲಕೋಟೆ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ, ಎರಡು ಕುಟುಂಬಗಳ ನಡುವೆ ಮಾರಮಾರಿ ನಡೆದಿದೆ. ಈ ವೇಳೆ ಯುವಕನೋರ್ವನನ್ನು ರಾಡ್ ಇಂದ…

BIG NEWS : ನ.2 ರಂದು ಚಿತ್ತಾಪುರದಲ್ಲಿ ‘RSS’ ಪಥ ಸಂಚಲನಕ್ಕೆ ಅನುಮತಿ ಕೋರಿ ಡಿಸಿಗೆ ಪತ್ರ ಬರೆದ ಮುಖಂಡರು

20/10/2025 10:08 AM

BREAKING : ಕಲ್ಬುರ್ಗಿಯಲ್ಲಿ ಬೆಳ್ಳಂ ಬೆಳಗ್ಗೆ ಕಂಪಿಸಿದ ಭೂಮಿ : ಭಯದಲ್ಲಿ ಮನೆಯಿಂದ ಹೊರ ಓಡಿದ ಜನತೆ!

20/10/2025 10:02 AM

BREAKING : ಕಲಬುರಗಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಬೆಚ್ಚಿ ಬಿದ್ದ ಜನ.!

20/10/2025 9:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.