Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಕೆಶಿ

16/11/2025 9:54 PM

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರ’ದ ವಿರುದ್ಧದ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ : CM ಸಿದ್ದರಾಮಯ್ಯ
KARNATAKA

BIG NEWS : `ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರ’ದ ವಿರುದ್ಧದ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ : CM ಸಿದ್ದರಾಮಯ್ಯ

By kannadanewsnow5731/08/2024 5:11 AM

ಹಾವೇರಿ : ಮಾಲತೇಶ ದೇವರ ಸನ್ನಿಧಿ ದೇವರಗುಡ್ಡವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಮತ್ತು ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿ, ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಲತೇಶ ದೇವರ ಸನ್ನಿಧಿ ದೇವರಗುಡ್ಡವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಮತ್ತು ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು. ದೇವರಗುಡ್ಡಕ್ಕೆ ಎಲ್ಲಾ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ – ಜೆಡಿಎಸ್ ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ. ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ. ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ. ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಸಿದ್ದರಾಮಯ್ಯ ಸಿಎಂ‌ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದರು.

ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಅತ್ಯಂತ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ ವಿಪಕ್ಷದವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಾನು ಯಾರಿಗೂ, ಯಾವುದೇ ಪಿತೂರಿ-ಷಡ್ಯಂತ್ರಕ್ಕೂ ಭಯ ಪಡುವವನಲ್ಲ. ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಗೆರಿಲ್ಲಾ ಸೇನಾನಿ ರಾಯಣ್ಣನನ್ನು ಬ್ರಿಟೀಷರಿಗೆ ಮೋಸದಿಂದ ಹಿಡಿದುಕೊಟ್ಟವರು ನಮ್ಮವರೇ. ಇಂಥಾ ದೇಶದ್ರೋಹಿಗಳು ನಮ್ಮೊಳಗೆ ಈಗಲೂ ಇದ್ದಾರೆ. ಇಂಥಾ ದೇಶದ್ರೋಹಿಗಳು ಎಲ್ಲಾ ಕಾಲದಲ್ಲೂ ಇರುತ್ತಾರೆ. ಇಂಥವರನ್ನು ನಾವು ಒಗ್ಗಟ್ಟಿನಿಂದ ಎದುರಿಸಬೇಕು, ಸೋಲಿಸಬೇಕು. ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮ, ಹೋರಾಟ ಮನೋಭಾವವನ್ನು ನಾವು ರೂಢಿಸಿಕೊಂಡಾಗ ಮಾತ್ರ ರಾಯಣ್ಣನ ಆಶಯ ಈಡೇರುತ್ತದೆ ಎಂದರು.

BIG NEWS : `ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರ'ದ ವಿರುದ್ಧದ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ : CM ಸಿದ್ದರಾಮಯ್ಯ BIG NEWS: Legal battle to lift stay order against Devaragudda Development Authority: CM Siddaramaiah
Share. Facebook Twitter LinkedIn WhatsApp Email

Related Posts

ನಾನು ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಕೆಶಿ

16/11/2025 9:54 PM2 Mins Read

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM2 Mins Read

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM2 Mins Read
Recent News

ನಾನು ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಕೆಶಿ

16/11/2025 9:54 PM

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ: ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ

16/11/2025 9:10 PM
State News
KARNATAKA

ನಾನು ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಕೆಶಿ

By kannadanewsnow0916/11/2025 9:54 PM KARNATAKA 2 Mins Read

ಬೆಂಗಳೂರು : “ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು…

‘ಕಲಗೋಡು ರತ್ನಾಕರ್‌’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ

16/11/2025 9:51 PM

ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್

16/11/2025 9:13 PM

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯನ್ನು ಸಿಎಂ ಸಿದ್ಧರಾಮಯ್ಯ ಭೇಟಿ: ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ

16/11/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.