Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

16/07/2025 6:21 AM

BIG NEWS : ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದ್ರೆ ಮಳಿಗೆಗಳ ಪರವಾನಿಗೆ ರದ್ದು : ಸರ್ಕಾರದಿಂದ ಖಡಕ್ ಎಚ್ಚರಿಕೆ

16/07/2025 6:19 AM

ರಾಜ್ಯ ಸರ್ಕಾರದಿಂದ `ಗೃಹ ಆರೋಗ್ಯ ಯೋಜನೆ’ಗೆ ಚಾಲನೆ : ಈ 14 ಅಸಾಂಕ್ರಾಮಿಕ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!

16/07/2025 6:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದ್ರೆ ಮಳಿಗೆಗಳ ಪರವಾನಿಗೆ ರದ್ದು : ಸರ್ಕಾರದಿಂದ ಖಡಕ್ ಎಚ್ಚರಿಕೆ
KARNATAKA

BIG NEWS : ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದ್ರೆ ಮಳಿಗೆಗಳ ಪರವಾನಿಗೆ ರದ್ದು : ಸರ್ಕಾರದಿಂದ ಖಡಕ್ ಎಚ್ಚರಿಕೆ

By kannadanewsnow5716/07/2025 6:19 AM

ಬೇಡಿಕೆಯ ಅನ್ವಯ ರಸಗೊಬ್ಬರಗಳು ಸರಬರಾಜಾಗುತ್ತಿದ್ದು ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಲಾಗುತ್ತಿದೆ. ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿಂದ ಉಸ್ತುವಾರಿ ಮಾಡಲಾಗುತ್ತಿದ್ದು, ಉಲ್ಲಂಘನೆಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ಅದರಂತೆ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿರುವ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಇವರ ಪರಿಶೀಲನೆಯಲ್ಲಿ ಕಂಡುಬಂದಿದ್ದು, ಮಾರಾಟಗಾರರಾದ ಕನಕಗಿರಿ ತಾಲ್ಲೂಕಿನ ಮುಸಲಾಪುರದ ಮೆ|| ಸಜ್ಜಲಶ್ರೀ ಆಗ್ರೋ ಕೇಂದ್ರ ಮತ್ತು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ಮೆ|| ಸ್ಪಂದನ ಆಗ್ರೋ ಟ್ರೇಡರ್ಸ್ ಇವರ ರಸಗೊಬ್ಬರ ಮಾರಾಟ ಪರವಾನಿಗೆಯನ್ನು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಕ್ಲಾಸ್ 3, 4, 5, 8 ಮತ್ತು 35 ರ ಉಲ್ಲಂಘನೆಗಳಿಗಾಗಿ ಅಮಾನತ್ತುಗೊಳಿಸಲಾಗಿದೆ ಮತ್ತು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಉಲ್ಲಂಘನೆಗಾಗಿ ಇವರ ರಸಗೊಬ್ಬರ ಮಾರಾಟ ಪರವಾನಿಗೆಗಳನ್ನು ರದ್ದುಗೊಳಿಸಲಾಗಿರುತ್ತದೆ.

ರೈತರು ರಸಗೊಬ್ಬರ ಖರೀದಿಸುವ ಸಮಯದಲ್ಲಿ ಮಾರಾಟಗಾರರು ಖರೀದಿ ಬಿಲ್ ಅನ್ನು ನೀಡದೇ ಇದ್ದಲ್ಲಿ ಅಥವಾ ಕೃಷಿ ಪರಿಕರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಥವಾ ಕಳಪೆ ಗುಣಮಟ್ಟದ ರಸಗೊಬ್ಬರ ಕಂಡುಬಂದಲ್ಲಿ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ), ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಪ್ಪಳ ಮೊಬೈಲ್ ಸಂಖ್ಯೆ: 8277932117 ಇವರನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: Licenses of shops selling fertilizer at high prices will be cancelled: Government warns
Share. Facebook Twitter LinkedIn WhatsApp Email

Related Posts

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

16/07/2025 6:21 AM2 Mins Read

ರಾಜ್ಯ ಸರ್ಕಾರದಿಂದ `ಗೃಹ ಆರೋಗ್ಯ ಯೋಜನೆ’ಗೆ ಚಾಲನೆ : ಈ 14 ಅಸಾಂಕ್ರಾಮಿಕ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!

16/07/2025 6:16 AM3 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಡಿಜಿಟಲ್ ರೂಪದಲ್ಲಿ `ಎ, ಬಿ’ ವರ್ಗದ ಭೂದಾಖಲೆ ನೀಡುವ ವ್ಯವಸ್ಥೆ ಜಾರಿ

16/07/2025 6:08 AM1 Min Read
Recent News

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

16/07/2025 6:21 AM

BIG NEWS : ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದ್ರೆ ಮಳಿಗೆಗಳ ಪರವಾನಿಗೆ ರದ್ದು : ಸರ್ಕಾರದಿಂದ ಖಡಕ್ ಎಚ್ಚರಿಕೆ

16/07/2025 6:19 AM

ರಾಜ್ಯ ಸರ್ಕಾರದಿಂದ `ಗೃಹ ಆರೋಗ್ಯ ಯೋಜನೆ’ಗೆ ಚಾಲನೆ : ಈ 14 ಅಸಾಂಕ್ರಾಮಿಕ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!

16/07/2025 6:16 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಡಿಜಿಟಲ್ ರೂಪದಲ್ಲಿ `ಎ, ಬಿ’ ವರ್ಗದ ಭೂದಾಖಲೆ ನೀಡುವ ವ್ಯವಸ್ಥೆ ಜಾರಿ

16/07/2025 6:08 AM
State News
KARNATAKA

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

By kannadanewsnow0916/07/2025 6:21 AM KARNATAKA 2 Mins Read

ಬೆಂಗಳೂರು: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರ ನೀಡಿದಂತ…

BIG NEWS : ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿದ್ರೆ ಮಳಿಗೆಗಳ ಪರವಾನಿಗೆ ರದ್ದು : ಸರ್ಕಾರದಿಂದ ಖಡಕ್ ಎಚ್ಚರಿಕೆ

16/07/2025 6:19 AM

ರಾಜ್ಯ ಸರ್ಕಾರದಿಂದ `ಗೃಹ ಆರೋಗ್ಯ ಯೋಜನೆ’ಗೆ ಚಾಲನೆ : ಈ 14 ಅಸಾಂಕ್ರಾಮಿಕ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!

16/07/2025 6:16 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಡಿಜಿಟಲ್ ರೂಪದಲ್ಲಿ `ಎ, ಬಿ’ ವರ್ಗದ ಭೂದಾಖಲೆ ನೀಡುವ ವ್ಯವಸ್ಥೆ ಜಾರಿ

16/07/2025 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.