BREAKING : ಸಿಎಂ ವಿರುದ್ಧ’FIR’ ದಾಖಲಿಸಬೇಕಿದ್ದ ಲೋಕಾಯುಕ್ತ ಎಸ್.ಪಿ ನಾಪತ್ತೆ : ದೂರು ನೀಡಿದ ಸ್ನೇಹಮಯಿ ಕೃಷ್ಣ!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಎಸ್ ಪಿ ಅವರನ್ನು ಅಕ್ರಮ ಬಂಧನದಲ್ಲಿ ಇಟ್ಟಿರಬೇಕು, ಇಲ್ಲವಾದರೆ ಕಿಡ್ನಾಪ್ ಮಾಡಿರಬಹುದು ಎಂದು ಆರೋಪಿಸಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ಕಾಣೆಯಾಗಿದ್ದಾರೆ ಎಂದು ಇದೀಗ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.ಮೈಸೂರಿನ ದೇವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ಬೆಳಗ್ಗೆಯಿಂದಲೂ ಲೋಕಾಯುಕ್ತ ಎಸ್ ಪಿ ಉದೇಶ ಸಂಪರ್ಕಕ್ಕೆ ಸಿಗುತ್ತಿಲ್ಲ. ಎಸ್ ಪಿ ಉದೇಶ ಯಾವ ಕಾರಣಕ್ಕೆ ಹಾಗೂ ಎಲ್ಲಿಗೆ ಹೋಗಿದ್ದಾರೆ? … Continue reading BREAKING : ಸಿಎಂ ವಿರುದ್ಧ’FIR’ ದಾಖಲಿಸಬೇಕಿದ್ದ ಲೋಕಾಯುಕ್ತ ಎಸ್.ಪಿ ನಾಪತ್ತೆ : ದೂರು ನೀಡಿದ ಸ್ನೇಹಮಯಿ ಕೃಷ್ಣ!