Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಾಜಿ ಸಚಿವ ಬಿ ನಾಗೇಂದ್ರಗೂ ‘ED’ ಶಾಕ್ : ಬೆಂಗಳೂರಿನ ಶಾಸಕರ ಭವನದಲ್ಲಿ ದಾಖಲೆ ಪರಿಶೀಲನೆ

11/06/2025 9:32 AM

ಮಾರಣಾಂತಿಕ ‘ರಕ್ತದ ಕ್ಯಾನ್ಸರ್‌’ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

11/06/2025 9:29 AM

BIG NEWS : ‘CET’ಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಮಗಳು ಆತ್ಮಹತ್ಯೆ : ಮನನೊಂದ ತಾಯಿಯು ನೇಣಿಗೆ ಶರಣು!

11/06/2025 9:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಡಿಕೇರಿಯಲ್ಲಿ ‘ಪ್ಲಾಸ್ಟಿಕ್ ನೀರಿನ ಬಾಟಲ್’ ಮಾರಾಟ ನಿಷೇಧಿಸಿ ನಗರಸಭೆ ಆದೇಶ
KARNATAKA

BIG NEWS : ಮಡಿಕೇರಿಯಲ್ಲಿ ‘ಪ್ಲಾಸ್ಟಿಕ್ ನೀರಿನ ಬಾಟಲ್’ ಮಾರಾಟ ನಿಷೇಧಿಸಿ ನಗರಸಭೆ ಆದೇಶ

By kannadanewsnow0506/02/2025 10:45 AM

ಮಡಿಕೇರಿ : ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಇದರ ಬೆನ್ನಲ್ಲೆ ಮಡಿಕೇರಿಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಮಾರಾಟ ನಿಷೇಧ ಮಾಡಲಾಗಿದ್ದು, ಪ್ಲಾಸ್ಟಿಕ್ ನೀರಿನ ಬಾಟಲ್ ಮಾರಾಟ ನಿಷೇಧಿಸಿ ಮಡಿಕೇರಿಯ ನಗರ ಸಭೆ ಈ ಒಂದು ಆದೇಶ ಹೊರಡಿಸಿದೆ. ಕಲ್ಯಾಣ ಮಂಟಪ ಸಭೆ ಸಮಾರಂಭಗಳಲ್ಲೂ ನೀರಿನ ಬಾಟಲ್ ನಿಷೇಧಿಸಿದೆ. ಜಿಲ್ಲೆಯಲ್ಲಿ ಪ್ರವಾಸಿಗರಿಂದ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಖರೀದಿಸಿರುವ ನೀರಿನ ಬಾಟಲ್ ಮಾರಾಟಕ್ಕೆ ಸಮಯ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಸರ್ಕಾರಿ ಆದೇಶದಲ್ಲೇನಿದೆ?

ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್​ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ಉಳ್ಳ ಗ್ಲಾಸ್‌, ಸ್ಟೀಲ್‌, ಪೇಪರ್‌ ಮತ್ತಿತರ ಪ್ಲಾಸ್ಟಿಕ್‌ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಮಾಜಿ ಸಚಿವ ಬಿ ನಾಗೇಂದ್ರಗೂ ‘ED’ ಶಾಕ್ : ಬೆಂಗಳೂರಿನ ಶಾಸಕರ ಭವನದಲ್ಲಿ ದಾಖಲೆ ಪರಿಶೀಲನೆ

11/06/2025 9:32 AM1 Min Read

ಮಾರಣಾಂತಿಕ ‘ರಕ್ತದ ಕ್ಯಾನ್ಸರ್‌’ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

11/06/2025 9:29 AM1 Min Read

BIG NEWS : ‘CET’ಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಮಗಳು ಆತ್ಮಹತ್ಯೆ : ಮನನೊಂದ ತಾಯಿಯು ನೇಣಿಗೆ ಶರಣು!

11/06/2025 9:27 AM1 Min Read
Recent News

BREAKING : ಮಾಜಿ ಸಚಿವ ಬಿ ನಾಗೇಂದ್ರಗೂ ‘ED’ ಶಾಕ್ : ಬೆಂಗಳೂರಿನ ಶಾಸಕರ ಭವನದಲ್ಲಿ ದಾಖಲೆ ಪರಿಶೀಲನೆ

11/06/2025 9:32 AM

ಮಾರಣಾಂತಿಕ ‘ರಕ್ತದ ಕ್ಯಾನ್ಸರ್‌’ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

11/06/2025 9:29 AM

BIG NEWS : ‘CET’ಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಮಗಳು ಆತ್ಮಹತ್ಯೆ : ಮನನೊಂದ ತಾಯಿಯು ನೇಣಿಗೆ ಶರಣು!

11/06/2025 9:27 AM

ದೇವಾಲಯದೊಳಗೆ ಹೋಗುವ ಮೊದಲು ಹೊಸಿಲಿಗೆ ಏಕೆ ನಮಸ್ಕರಿಸುತ್ತಾರೆ?

11/06/2025 9:15 AM
State News
KARNATAKA

BREAKING : ಮಾಜಿ ಸಚಿವ ಬಿ ನಾಗೇಂದ್ರಗೂ ‘ED’ ಶಾಕ್ : ಬೆಂಗಳೂರಿನ ಶಾಸಕರ ಭವನದಲ್ಲಿ ದಾಖಲೆ ಪರಿಶೀಲನೆ

By kannadanewsnow0511/06/2025 9:32 AM KARNATAKA 1 Min Read

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿಯಲಿರುವ…

ಮಾರಣಾಂತಿಕ ‘ರಕ್ತದ ಕ್ಯಾನ್ಸರ್‌’ನಿಂದ ಬಳಲುತ್ತಿದ್ದ 3 ವರ್ಷದ ಮಗುವಿಗೆ ಪೊರ್ಟೀಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

11/06/2025 9:29 AM

BIG NEWS : ‘CET’ಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಮಗಳು ಆತ್ಮಹತ್ಯೆ : ಮನನೊಂದ ತಾಯಿಯು ನೇಣಿಗೆ ಶರಣು!

11/06/2025 9:27 AM

ದೇವಾಲಯದೊಳಗೆ ಹೋಗುವ ಮೊದಲು ಹೊಸಿಲಿಗೆ ಏಕೆ ನಮಸ್ಕರಿಸುತ್ತಾರೆ?

11/06/2025 9:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.