Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾಂಜಾನಿಯಾ ಚುನಾವಣಾ ಪ್ರತಿಭಟನೆ ರಕ್ತಮಯ: ಹಿಂಸಾತ್ಮಕ ಘರ್ಷಣೆಯಲ್ಲಿ 700 ಜನರ ಸಾವು!

01/11/2025 8:20 AM

ಛತ್ತೀಸ್ ಗಢದ 25ನೇ ವರ್ಷಾಚರಣೆ: ಇಂದು ಛತ್ತೀಸ್ ಗಢ ರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

01/11/2025 8:16 AM

BREAKING : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು.!

01/11/2025 8:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಂತರ್ಜಾತಿ ಯುವತಿ ಪ್ರೀತಿಸಿದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಅಟ್ರಾಸಿಟಿ ಪ್ರಕರಣ ದಾಖಲು
KARNATAKA

BIG NEWS : ಅಂತರ್ಜಾತಿ ಯುವತಿ ಪ್ರೀತಿಸಿದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಅಟ್ರಾಸಿಟಿ ಪ್ರಕರಣ ದಾಖಲು

By kannadanewsnow0513/12/2024 11:17 AM

ಯಾದಗಿರಿ : ಅಂತರ್ಜಾತಿ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಗ್ರಾಮದ ಸಂಗೀತ ಹಾಗೂ ನಿಂಗಪ್ಪ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಸಂಗೀತಾ ಸಹವಾಸ ಬಿಡುವಂತೆ ನಿಂಗಪ್ಪಗೆ ಸಂಗೀತಾ ಕುಟುಂಬಸ್ಥರು ತಾಕಿತು ಮಾಡಿದ್ದರು.ಆನಂತರ ಸಂಗೀತಾಳೊಂದಿಗೆ ನಿಂಗಪ್ಪ ಅಂತರ ಕಾಯ್ದುಕೊಂಡಿದ್ದ. ಆದರೆ ನಿಂಗಪ್ಪನೊಂದಿಗೆ ಸಂಗೀತ ಓಡಿ ಹೋಗಿದ್ದಳು. ಒಂದು ತಿಂಗಳ ಹಿಂದೆ ಓಡಿ ಹೋಗಿ ಇಬ್ಬರು ಗುಜರಾತ್ ನಲ್ಲಿ ವಾಸವಿದ್ದರು.

ಬಳಿಕ ನ್ಯಾಯ ಪಂಚಾಯಿತಿ ಮಾಡಿದ ನಂತರ ಆಕೆಯನ್ನು ಮನೆಗೆ ಕಳುಹಿಸಲಾಗಿತ್ತು. ನಂತರ ಕೂಲಿ ಕೆಲಸಕ್ಕಾಗಿ ಯುವಕ ನಿಂಗಪ್ಪ ಚಿತ್ತಾಪುರಕ್ಕೆ ತೆರಳಿದ್ದಾನೆ. ಈ ವೇಳೆ ಸಂಗೀತ ನಿಂಗಪ್ಪನಿಗೆ ಕರೆ ಮಾಡಿ ಮತ್ತೆ ಪರಾರಿಯಾಗಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಸಂಗೀತ ಕುಟುಂಬಸ್ಥರು ಯುವಕ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಾರೆ.

ನಿಂಗಪ್ಪನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಹಲ್ಲೆ ಗೈದ ಯುವತಿಯ ಕುಟುಂಬಸ್ಥರ ವಿರುದ್ಧ ಹಲ್ಲೆ ಮತ್ತು ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ `ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳ 5ನೇ ತಾರೀಖಿನೊಳಗೆ `ಸಂಬಳ’ ಪಾವತಿ.!

01/11/2025 7:58 AM2 Mins Read

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

01/11/2025 7:45 AM1 Min Read

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : ನ.4ರಿಂದ ಕೋರಿಕೆ/ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್

01/11/2025 7:19 AM1 Min Read
Recent News

ತಾಂಜಾನಿಯಾ ಚುನಾವಣಾ ಪ್ರತಿಭಟನೆ ರಕ್ತಮಯ: ಹಿಂಸಾತ್ಮಕ ಘರ್ಷಣೆಯಲ್ಲಿ 700 ಜನರ ಸಾವು!

01/11/2025 8:20 AM

ಛತ್ತೀಸ್ ಗಢದ 25ನೇ ವರ್ಷಾಚರಣೆ: ಇಂದು ಛತ್ತೀಸ್ ಗಢ ರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

01/11/2025 8:16 AM

BREAKING : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು.!

01/11/2025 8:12 AM

‘ಏಷ್ಯಾಕಪ್ ಟ್ರೋಫಿ’ ಶೀಘ್ರದಲ್ಲೇ ಮುಂಬೈ ತಲುಪಲಿದೆ : ಬಿಸಿಸಿಐ ಆಶಾವಾದ | Asia Cup

01/11/2025 8:07 AM
State News
KARNATAKA

ರಾಜ್ಯದ `ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳ 5ನೇ ತಾರೀಖಿನೊಳಗೆ `ಸಂಬಳ’ ಪಾವತಿ.!

By kannadanewsnow5701/11/2025 7:58 AM KARNATAKA 2 Mins Read

ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರಿಗೆ ತಿಂಗಳ 5 ನೇ ತಾರೀಖಿನ ಒಳಗಾಗಿ ತಪ್ಪದೇ ವೇತನ ಪಾವತಿ ಮಾಡಬೇಕು. ಇ.ಎಸ್.ಐ.…

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

01/11/2025 7:45 AM

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : ನ.4ರಿಂದ ಕೋರಿಕೆ/ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್

01/11/2025 7:19 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ `ಅಗ್ನಿವೀರ್ ನೇಮಕಾತಿ’ ರ‍್ಯಾಲಿ

01/11/2025 7:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.