Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಹಾರ್ಮುಜ್ ಜಲಸಂಧಿ ಸಂರಕ್ಷಣೆಗೆ ವಿಶ್ವಸಂಸ್ಥೆ ಹಠಾತ್ ನಿರ್ಧಾರ: ಜಾಗತಿಕ ವ್ಯಾಪಾರ ರಕ್ಷಣೆಗೆ ವಿಶೇಷ ‘ಟಾಸ್ಕ್ ಫೋರ್ಸ್’ ರಚನೆ!

28/03/2026 9:01 AM

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

28/03/2026 8:51 AM

BREAKING: ರಷ್ಯಾದಿಂದ ಪೆಟ್ರೋಲ್ ರಫ್ತು ನಿಷೇಧ: ಏಪ್ರಿಲ್ 1ರಿಂದ ಜಾರಿ: ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಂಚಲನ!

28/03/2026 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮೆಟ್ರೋ’ ಟಿಕೆಟ್ ದರ ಏರಿಕೆ ಮಾಡಿ ನಾಟಕ ಮಾಡುತ್ತಿವೆ : ಕೇಂದ್ರ & ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಪ್ರಯಾಣಿಕರು
KARNATAKA

BREAKING : ‘ಮೆಟ್ರೋ’ ಟಿಕೆಟ್ ದರ ಏರಿಕೆ ಮಾಡಿ ನಾಟಕ ಮಾಡುತ್ತಿವೆ : ಕೇಂದ್ರ & ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಪ್ರಯಾಣಿಕರು

By kannadanewsnow0513/02/2025 11:04 AM

ಬೆಂಗಳೂರು : ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಇದೀಗ ಪ್ರಯಾಣಿಕರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುಮತಿ ಇದ್ದಾಗಲೇ ಮೆಟ್ರೋ ಟಿಕೆಟ್ ದರ ಏರಿಕೆ ಆಗುತ್ತದೆ.ರಾಜ್ಯ ಮತ್ತು ಕೇಂದ್ರ ಸರ್ಕಾರ ಇಬ್ಬರೂ ಸೇರಿ ನಾಟಕ ಮಾಡುತ್ತಿದ್ದಾರೆ ಎಂದು ಇದೀಗ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮೆಟ್ರೋ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೇರೆ ಯಾವುದೇ ರಾಜ್ಯದಲ್ಲೂ ಇಷ್ಟೊಂದು ಪ್ರಯಾಣದ ದರ ಇಲ್ಲ. ಇಬ್ಬರು ಸೇರಿ ದರ ಏರಿಕೆ ಮಾಡಿ ಇದೀಗ ನಾಟಕ ಮಾಡುತ್ತಿದ್ದಾರೆ. ಎರಡು ಸರಕಾರಗಳು ಸೇರಿ ನಾಟಕ ಮಾಡುತ್ತಿವೆ, ದರ ಏರಿಕೆಗೆ ಎರಡು ಸರ್ಕಾರಗಳ ಅನುಮತಿ ಬೇಕು ಮೆಟ್ರೋ ದರ ಏರಿಕೆ ಗ್ಯಾರಂಟಿಗಳ ಕೊಡುಗೆ. ದರ ಏರಿಕೆ ಬಳಿಕ ಶೇಕಡ 30 ರಿಂದ 40 ರಷ್ಟು ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು ಶೇಕಡ 100ರಷ್ಟು ಪ್ರಯಾಣದ ದರ ಏರಿಕೆ ಮಾಡಿದ್ದು ಇದರಿಂದ ಪ್ರಯಾಣಿಕರಿಗೆ ತುಂಬಾ ಕಷ್ಟ ಆಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಸಡನ್ನಾಗಿ ಒಮ್ಮೆ ಇಷ್ಟೊಂದು ಪ್ರಮಾಣದಲ್ಲಿ ದರ ಏರಿಕೆ ಮಾಡಿದರೆ ಪ್ರಯಾಣಿಕರಿಗೆ ತುಂಬಾ ಕಷ್ಟ ಆಗುತ್ತದೆ. ಐದೋ ಅಥವಾ ಹತ್ತು ರೂಪಾಯಿಗಳನ್ನು ಏರಿಕೆ ಮಾಡಿದರೆ ಸಮಸ್ಯೆ ಇಲ್ಲ ಆದರೆ ಇಷ್ಟು ಪ್ರಮಾಣದಲ್ಲಿ ಏರಿಕೆ ಮಾಡಿದ್ದು ದಿನನಿತ್ಯ ಸಂಚರಿಸುವ ಪ್ರಯಾಣಿಕರಿಗೆ ತೀವ್ರ ಸಂಕಷ್ಟ ಎದುರಾಗುತ್ತದೆ ಕೂಡಲೇ ಸರ್ಕಾರ ಈ ಕುರಿತು ಚರ್ಚಿಸಿ ಟಿಕೆಟ್ ದರವನ್ನು ಇಳಿಸಬೇಕು ಎಂದು ಪ್ರಯಾಣಿಕರು ಅಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

28/03/2026 8:51 AM2 Mins Read

ರಾಜ್ಯದ ಜನರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ !

28/03/2026 8:40 AM1 Min Read

ಹೋಮ್ ಲೋನ್ `ವಿಮೆ’ ಏಕೆ ಅಗತ್ಯ? ಸಾಲಗಾರರು ತಿಳಿದುಕೊಳ್ಳಲೇಬೇಕಾದ ಮುಖ್ಯ ಮಾಹಿತಿ !

28/03/2026 8:30 AM1 Min Read
Recent News

BREAKING: ಹಾರ್ಮುಜ್ ಜಲಸಂಧಿ ಸಂರಕ್ಷಣೆಗೆ ವಿಶ್ವಸಂಸ್ಥೆ ಹಠಾತ್ ನಿರ್ಧಾರ: ಜಾಗತಿಕ ವ್ಯಾಪಾರ ರಕ್ಷಣೆಗೆ ವಿಶೇಷ ‘ಟಾಸ್ಕ್ ಫೋರ್ಸ್’ ರಚನೆ!

28/03/2026 9:01 AM

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

28/03/2026 8:51 AM

BREAKING: ರಷ್ಯಾದಿಂದ ಪೆಟ್ರೋಲ್ ರಫ್ತು ನಿಷೇಧ: ಏಪ್ರಿಲ್ 1ರಿಂದ ಜಾರಿ: ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಂಚಲನ!

28/03/2026 8:47 AM

ರಾಜ್ಯದ ಜನರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ !

28/03/2026 8:40 AM
State News
KARNATAKA

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

By kannadanewsnow5728/03/2026 8:51 AM KARNATAKA 2 Mins Read

ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕೆಂಬ ಆಸೆ ಅನೇಕ ವಿದ್ಯಾರ್ಥಿಗಳಿಗೆ ಇರುತ್ತದೆ. ಆದರೆ, ಎಂಬಿಬಿಎಸ್ (MBBS) ಅಥವಾ ಬಿಡಿಎಸ್ (BDS) ಸೇರಲು…

ರಾಜ್ಯದ ಜನರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ !

28/03/2026 8:40 AM

ಹೋಮ್ ಲೋನ್ `ವಿಮೆ’ ಏಕೆ ಅಗತ್ಯ? ಸಾಲಗಾರರು ತಿಳಿದುಕೊಳ್ಳಲೇಬೇಕಾದ ಮುಖ್ಯ ಮಾಹಿತಿ !

28/03/2026 8:30 AM

ರಾಜ್ಯದ ಎಲ್ಲಾ `ಸರ್ಕಾರಿ ಬಸ್ ನಿಲ್ದಾಣ’ಗಳಲ್ಲಿ ಈ ಮೂಲ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ!

28/03/2026 8:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.