Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಜಸ್ಟ್ ಈ ಟಿಪ್ಸ್ ಫಾಲೋ ಮಾಡಿ

10/01/2026 2:07 PM

BREAKING : ಬೆಂಗಳೂರಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ಡೆತ್ ನೋಟ್ ಬರೆದಿಟ್ಟು ಸೂಸೈಡ್!

10/01/2026 2:06 PM

GOOD NEWS : `SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಕೆಲಸ ಮಾಡಿದ್ರೆ ಪ್ರತಿ ತಿಂಗಳು ಸಿಗುತ್ತೆ 7 ಸಾವಿರ ರೂ.!

10/01/2026 1:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮೆಟ್ರೋ’ ಟಿಕೆಟ್ ದರ ಏರಿಕೆ ಮಾಡಿ ನಾಟಕ ಮಾಡುತ್ತಿವೆ : ಕೇಂದ್ರ & ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಪ್ರಯಾಣಿಕರು
KARNATAKA

BREAKING : ‘ಮೆಟ್ರೋ’ ಟಿಕೆಟ್ ದರ ಏರಿಕೆ ಮಾಡಿ ನಾಟಕ ಮಾಡುತ್ತಿವೆ : ಕೇಂದ್ರ & ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಪ್ರಯಾಣಿಕರು

By kannadanewsnow0513/02/2025 11:04 AM

ಬೆಂಗಳೂರು : ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಇದೀಗ ಪ್ರಯಾಣಿಕರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುಮತಿ ಇದ್ದಾಗಲೇ ಮೆಟ್ರೋ ಟಿಕೆಟ್ ದರ ಏರಿಕೆ ಆಗುತ್ತದೆ.ರಾಜ್ಯ ಮತ್ತು ಕೇಂದ್ರ ಸರ್ಕಾರ ಇಬ್ಬರೂ ಸೇರಿ ನಾಟಕ ಮಾಡುತ್ತಿದ್ದಾರೆ ಎಂದು ಇದೀಗ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮೆಟ್ರೋ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೇರೆ ಯಾವುದೇ ರಾಜ್ಯದಲ್ಲೂ ಇಷ್ಟೊಂದು ಪ್ರಯಾಣದ ದರ ಇಲ್ಲ. ಇಬ್ಬರು ಸೇರಿ ದರ ಏರಿಕೆ ಮಾಡಿ ಇದೀಗ ನಾಟಕ ಮಾಡುತ್ತಿದ್ದಾರೆ. ಎರಡು ಸರಕಾರಗಳು ಸೇರಿ ನಾಟಕ ಮಾಡುತ್ತಿವೆ, ದರ ಏರಿಕೆಗೆ ಎರಡು ಸರ್ಕಾರಗಳ ಅನುಮತಿ ಬೇಕು ಮೆಟ್ರೋ ದರ ಏರಿಕೆ ಗ್ಯಾರಂಟಿಗಳ ಕೊಡುಗೆ. ದರ ಏರಿಕೆ ಬಳಿಕ ಶೇಕಡ 30 ರಿಂದ 40 ರಷ್ಟು ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು ಶೇಕಡ 100ರಷ್ಟು ಪ್ರಯಾಣದ ದರ ಏರಿಕೆ ಮಾಡಿದ್ದು ಇದರಿಂದ ಪ್ರಯಾಣಿಕರಿಗೆ ತುಂಬಾ ಕಷ್ಟ ಆಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಸಡನ್ನಾಗಿ ಒಮ್ಮೆ ಇಷ್ಟೊಂದು ಪ್ರಮಾಣದಲ್ಲಿ ದರ ಏರಿಕೆ ಮಾಡಿದರೆ ಪ್ರಯಾಣಿಕರಿಗೆ ತುಂಬಾ ಕಷ್ಟ ಆಗುತ್ತದೆ. ಐದೋ ಅಥವಾ ಹತ್ತು ರೂಪಾಯಿಗಳನ್ನು ಏರಿಕೆ ಮಾಡಿದರೆ ಸಮಸ್ಯೆ ಇಲ್ಲ ಆದರೆ ಇಷ್ಟು ಪ್ರಮಾಣದಲ್ಲಿ ಏರಿಕೆ ಮಾಡಿದ್ದು ದಿನನಿತ್ಯ ಸಂಚರಿಸುವ ಪ್ರಯಾಣಿಕರಿಗೆ ತೀವ್ರ ಸಂಕಷ್ಟ ಎದುರಾಗುತ್ತದೆ ಕೂಡಲೇ ಸರ್ಕಾರ ಈ ಕುರಿತು ಚರ್ಚಿಸಿ ಟಿಕೆಟ್ ದರವನ್ನು ಇಳಿಸಬೇಕು ಎಂದು ಪ್ರಯಾಣಿಕರು ಅಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಜಸ್ಟ್ ಈ ಟಿಪ್ಸ್ ಫಾಲೋ ಮಾಡಿ

10/01/2026 2:07 PM2 Mins Read

BREAKING : ಬೆಂಗಳೂರಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ಡೆತ್ ನೋಟ್ ಬರೆದಿಟ್ಟು ಸೂಸೈಡ್!

10/01/2026 2:06 PM1 Min Read

GOOD NEWS : `SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಕೆಲಸ ಮಾಡಿದ್ರೆ ಪ್ರತಿ ತಿಂಗಳು ಸಿಗುತ್ತೆ 7 ಸಾವಿರ ರೂ.!

10/01/2026 1:49 PM2 Mins Read
Recent News

ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಜಸ್ಟ್ ಈ ಟಿಪ್ಸ್ ಫಾಲೋ ಮಾಡಿ

10/01/2026 2:07 PM

BREAKING : ಬೆಂಗಳೂರಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ಡೆತ್ ನೋಟ್ ಬರೆದಿಟ್ಟು ಸೂಸೈಡ್!

10/01/2026 2:06 PM

GOOD NEWS : `SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಕೆಲಸ ಮಾಡಿದ್ರೆ ಪ್ರತಿ ತಿಂಗಳು ಸಿಗುತ್ತೆ 7 ಸಾವಿರ ರೂ.!

10/01/2026 1:49 PM

ALERT : `ಚಹಾ’ ಜೊತೆಗೆ ಅಪ್ಪಿತಪ್ಪಿಯೂ ಈ ಆಹಾರಗಳನ್ನು ತಿನ್ನಲೇಬಾರದು.!

10/01/2026 1:43 PM
State News
KARNATAKA

ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಜಸ್ಟ್ ಈ ಟಿಪ್ಸ್ ಫಾಲೋ ಮಾಡಿ

By kannadanewsnow5710/01/2026 2:07 PM KARNATAKA 2 Mins Read

ಮೂಗಿನಲ್ಲಿ ದುರ್ಮಾಂಸ ಅನೇಕ ಜನರನ್ನು ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಈ ಸ್ಥಿತಿಯಲ್ಲಿ, ಮಾಂಸ ಅಥವಾ ಮೂಳೆ ಮೂಗಿನೊಳಗೆ ಹೆಚ್ಚು ಬೆಳೆಯುತ್ತದೆ.…

BREAKING : ಬೆಂಗಳೂರಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ಡೆತ್ ನೋಟ್ ಬರೆದಿಟ್ಟು ಸೂಸೈಡ್!

10/01/2026 2:06 PM

GOOD NEWS : `SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಕೆಲಸ ಮಾಡಿದ್ರೆ ಪ್ರತಿ ತಿಂಗಳು ಸಿಗುತ್ತೆ 7 ಸಾವಿರ ರೂ.!

10/01/2026 1:49 PM

ALERT : `ಚಹಾ’ ಜೊತೆಗೆ ಅಪ್ಪಿತಪ್ಪಿಯೂ ಈ ಆಹಾರಗಳನ್ನು ತಿನ್ನಲೇಬಾರದು.!

10/01/2026 1:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.