Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: SSLC ಮರು ಮೌಲ್ಯಮಾಪನ: ಮಂಡ್ಯದ ಮದ್ದೂರಿನ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ಪ್ರಥಮ

23/05/2025 3:10 PM

BIG NEWS : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ : ದೇಣಿಗೆ ಕೊಡೋದು ತಪ್ಪೇನಿಲ್ಲ : CM ಸಿದ್ದರಾಮಯ್ಯ

23/05/2025 3:07 PM

BREAKING: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾದ ಸ್ಟಾರ್ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ | Angelo Mathews

23/05/2025 3:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ : ದೇಣಿಗೆ ಕೊಡೋದು ತಪ್ಪೇನಿಲ್ಲ : CM ಸಿದ್ದರಾಮಯ್ಯ
KARNATAKA

BIG NEWS : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ : ದೇಣಿಗೆ ಕೊಡೋದು ತಪ್ಪೇನಿಲ್ಲ : CM ಸಿದ್ದರಾಮಯ್ಯ

By kannadanewsnow0523/05/2025 3:07 PM

ಮೈಸೂರು : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ಕುರಿತಂತೆ, ಚಾರ್ಜ್ ಶೀಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರು ಉಲ್ಲೇಖಿಸಿರುವ ವಿಚಾರವಾಗಿ, ದೇಣಿಗೆ ಕೊಡುವುದು ತಪ್ಪಾ? ದೇಣಿಗೆ ಕೊಡುವುದು ತಪ್ಪೇನಿಲ್ಲ ಎಂದು ಮೈಸೂರು ಜಿಲ್ಲೆಯ ಕೆ ಆರ್ ನಗರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಡಿವಾಣ ಹಾಕಬೇಕಿದೆ. ಕೇಂದ್ರ ಸರ್ಕಾರ ಟೆಸ್ಟಿಂಗ್ ಸೇರಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೆ ಆರ್ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ವಿಚಾರವಾಗಿ, ಕಪ್ಪು ಹಣ ಇದ್ದರೆ ಪತ್ತೆಹಚ್ಚಲಿ ಬೇಡ ಅಂತ ನಾವು ಹೇಳಲ್ಲ. ಆದರೆ ನೀವು ರಾಜಕೀಯ ದುರುದ್ದೇಶದಿಂದ ದಾಳಿ ಮಾಡಬಾರದು. ತನಿಖಾ ಸಂಸ್ಥೆಗಳು ಇರೋದೇ ಕಪ್ಪು ಹಣ ತಡೆಗಟ್ಟಲು. ಪರಮೇಶ್ವರ ಪ್ರಕರಣದಲ್ಲಿ ರಾಜಕೀಯ ಪ್ರೇರಿತ ದಾಳಿ ನಡೆಸಲಾಗಿದೆ ಅಂತ ಅನಿಸುತ್ತಿದೆ. ಸುಪ್ರೀಂಕೋರ್ಟ್ ಕೂಡ ಗಮನ ಹರಿಸಿ ನಿಮ್ಮದು ಮಿತಿ ಮೀರುತ್ತಿದೆ ಎಂದಿದೆ. ಅವರ ಅಬ್ಸರ್ವೇಷನ್ ಯಾವ ಕಾರಣಕ್ಕೆ ಮಾಡಿದ್ದಾರೆ ಎಂದು ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದ ವಿಚಾರವಾಗಿ ಜಿಲ್ಲೆಯ ಹೆಸರು ಬದಲಾಯಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಆ ಕಾರಣಕ್ಕೆ ನಾವು ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿದ್ದೇವೆ. ರಾಮನಗರ ಜಿಲ್ಲೆ ಮಾಡಿದಾಗ ಯಾವ ಇತಿಹಾಸ ಇತ್ತು? ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು. ಎಲ್ಲವನ್ನು ಜನಾಭಿಪ್ರಾಯದ ಮೇಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿ ಅಂದಿದ್ದಾರೆ. ಜನರು ಹೇಳಿದ್ದಕ್ಕೆ ರಾಮನಗರ ಜಿಲ್ಲೆ ಹೆಸರು ಮರುನಾಮಕರಣ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Share. Facebook Twitter LinkedIn WhatsApp Email

Related Posts

BIG NEWS: SSLC ಮರು ಮೌಲ್ಯಮಾಪನ: ಮಂಡ್ಯದ ಮದ್ದೂರಿನ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ಪ್ರಥಮ

23/05/2025 3:10 PM1 Min Read

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡು ತೀರ್ಮಾನ ಸರ್ಕಾರಕ್ಕಿದೆ: ಸಿಎಂ ಸಿದ್ದರಾಮಯ್ಯ

23/05/2025 2:59 PM2 Mins Read

BIG NEWS : ರಾಜ್ಯದಲ್ಲಿ ಎಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿವೆ? : CM ಸಿದ್ದರಾಮಯ್ಯ

23/05/2025 2:51 PM1 Min Read
Recent News

BIG NEWS: SSLC ಮರು ಮೌಲ್ಯಮಾಪನ: ಮಂಡ್ಯದ ಮದ್ದೂರಿನ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ಪ್ರಥಮ

23/05/2025 3:10 PM

BIG NEWS : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ : ದೇಣಿಗೆ ಕೊಡೋದು ತಪ್ಪೇನಿಲ್ಲ : CM ಸಿದ್ದರಾಮಯ್ಯ

23/05/2025 3:07 PM

BREAKING: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾದ ಸ್ಟಾರ್ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ | Angelo Mathews

23/05/2025 3:04 PM

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡು ತೀರ್ಮಾನ ಸರ್ಕಾರಕ್ಕಿದೆ: ಸಿಎಂ ಸಿದ್ದರಾಮಯ್ಯ

23/05/2025 2:59 PM
State News
KARNATAKA

BIG NEWS: SSLC ಮರು ಮೌಲ್ಯಮಾಪನ: ಮಂಡ್ಯದ ಮದ್ದೂರಿನ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ಪ್ರಥಮ

By kannadanewsnow0923/05/2025 3:10 PM KARNATAKA 1 Min Read

ಮಂಡ್ಯ : ಪ್ರಸಕ್ತ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದ, ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ…

BIG NEWS : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ : ದೇಣಿಗೆ ಕೊಡೋದು ತಪ್ಪೇನಿಲ್ಲ : CM ಸಿದ್ದರಾಮಯ್ಯ

23/05/2025 3:07 PM

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡು ತೀರ್ಮಾನ ಸರ್ಕಾರಕ್ಕಿದೆ: ಸಿಎಂ ಸಿದ್ದರಾಮಯ್ಯ

23/05/2025 2:59 PM

BIG NEWS : ರಾಜ್ಯದಲ್ಲಿ ಎಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿವೆ? : CM ಸಿದ್ದರಾಮಯ್ಯ

23/05/2025 2:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.