Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಬರೆದುಕೊಟ್ಟಿದ್ದ ಭಾಷಣದಲ್ಲಿರುವ ಅಂಶಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

22/01/2026 1:38 PM

IPL ನಲ್ಲಿ ಆರ್ಸಿಬಿ ಐತಿಹಾಸಿಕ ಗೆಲುವಿನ ಬಗ್ಗೆ ಮೌನ ಮುರಿದ ಎಂಎಸ್ ಧೋನಿ, ಪ್ರತಿಕ್ರಿಯೆ ವೈರಲ್ | Watch video

22/01/2026 1:36 PM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ

22/01/2026 1:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ
KARNATAKA

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ

By kannadanewsnow5722/01/2026 1:24 PM

ಬೆಂಗಳೂರು : ಜನವರಿ 23 ರ ನಾಳೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ ‘ರಾಷ್ಟ್ರೀಯ ಮತದಾರರ ದಿನ’ ಆಚರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಸರ್ಕಾರಿ ಅಧೀನ ಕಛೇರಿಗಳಲ್ಲಿ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಹಾಗೂ ಇದರೊಂದಿಗೆ ಲಗತ್ತಿಸಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಯ Logo ವನ್ನು ಅಧಿಕೃತ ಸ್ಟೇಷನರಿ, ಸರಕು, ವೆಬ್‌ಸೈಟ್‌ಗಳಲ್ಲಿ ಸೂಕ್ತವಾಗಿ ಉಪಯೋಗಿಸುವಂತೆ ಹಾಗೂ #NVD2026 ಹ್ಯಾಶ್‌ಟ್ಯಾಗ್ ಉಪಯೋಗಿಸಿ ಈ ದಿನಾಚರಣೆಗೆ ಸಂಬಂಧಿಸಿದಂತೆ ನಡೆಸುವ ಚಟುವಟಿಕೆಗಳ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಾಧ್ಯವಾದಲ್ಲಿ ಚಿತ್ರಗಳನ್ನು ಅಪ್‌ಲೋಡ್ ಮಾಡುವಂತೆ ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆಗಳನ್ನು ತಪ್ಪದೇ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ವರ್ಷವೂ ಜನವರಿ 25 ನೇ ತಾರೀಖಿನಂದು “ರಾಷ್ಟ್ರೀಯ ಮತದಾರರ ದಿನಾಚರಣೆ” ಯ ಪ್ರತಿಜ್ಞಾ ಬೋಧನಾ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಆದರೆ ಈ ಬಾರಿ ಜನವರಿ 25 ನೇ ತಾರೀಖಿನಂದು ಸಾರ್ವತ್ರಿಕ ರಜಾ ದಿನವಾದ್ದರಿಂದ, ಈ ವರ್ಷ ಜನವರಿ 23, 2026 ರ ಶುಕ್ರವಾರದಂದು ” ರಾಷ್ಟ್ರೀಯ ಮತದಾರರ ದಿನಾಚರಣೆ” ಆಚರಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ, ಸದರಿ ದಿನದಂದು, ತಮ್ಮ ಅಧೀನ ಕಛೇರಿಗಳಲ್ಲಿಯೂ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಹಾಗೂ ಇದರೊಂದಿಗೆ ಲಗತ್ತಿಸಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಯ Logo ವನ್ನು ಅಧಿಕೃತ ಸ್ಟೇಷನರಿ, ಸರಕು, ವೆಬ್‌ಸೈಟ್‌ಗಳಲ್ಲಿ ಸೂಕ್ತವಾಗಿ ಉಪಯೋಗಿಸುವಂತೆ ಹಾಗೂ #NVD2026 ಹ್ಯಾಶ್‌ಟ್ಯಾಗ್ ಉಪಯೋಗಿಸಿ ಈ ದಿನಾಚರಣೆಗೆ ಸಂಬಂಧಿಸಿದಂತೆ ನಡೆಸುವ ಚಟುವಟಿಕೆಗಳ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಾಧ್ಯವಾದಲ್ಲಿ ಚಿತ್ರಗಳನ್ನು ಅಪ್‌ಲೋಡ್ ಮಾಡುವಂತೆ ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆಗಳನ್ನು ತಪ್ಪದೇ ನೀಡುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ. “ರಾಷ್ಟ್ರೀಯ ಮತದಾರರ ದಿನಾಚರಣೆ” ಯ ಪ್ರತಿಜ್ಞಾವಿಧಿಯ ಕನ್ನಡ ಅವತರಣಿಕೆಯ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ.

BIG NEWS: 'National Voters' Day' to be celebrated in all government offices in the state tomorrow: Government order
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಬರೆದುಕೊಟ್ಟಿದ್ದ ಭಾಷಣದಲ್ಲಿರುವ ಅಂಶಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

22/01/2026 1:38 PM27 Mins Read

BREAKING : ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಸುಪ್ರೀಂಕೋರ್ಟ್’ನಲ್ಲಿ ಮೊಕದ್ದಮೆ : CM ಸಿದ್ದರಾಮಯ್ಯ.!

22/01/2026 1:11 PM3 Mins Read

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

22/01/2026 12:52 PM1 Min Read
Recent News

BIG NEWS : ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಬರೆದುಕೊಟ್ಟಿದ್ದ ಭಾಷಣದಲ್ಲಿರುವ ಅಂಶಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

22/01/2026 1:38 PM

IPL ನಲ್ಲಿ ಆರ್ಸಿಬಿ ಐತಿಹಾಸಿಕ ಗೆಲುವಿನ ಬಗ್ಗೆ ಮೌನ ಮುರಿದ ಎಂಎಸ್ ಧೋನಿ, ಪ್ರತಿಕ್ರಿಯೆ ವೈರಲ್ | Watch video

22/01/2026 1:36 PM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ

22/01/2026 1:24 PM

ಹೈವೇ ಡ್ರೈವರ್‌ಗಳಿಗೆ ಗುಡ್ ನ್ಯೂಸ್: ದಾರಿಯಲ್ಲಿ ಪ್ರಾಣಿಗಳಿದ್ದರೆ ಇನ್ಮುಂದೆ ಮೊಬೈಲ್‌ಗೆ ಬರುತ್ತೆ ಅಲರ್ಟ್!

22/01/2026 1:13 PM
State News
KARNATAKA

BIG NEWS : ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಬರೆದುಕೊಟ್ಟಿದ್ದ ಭಾಷಣದಲ್ಲಿರುವ ಅಂಶಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5722/01/2026 1:38 PM KARNATAKA 27 Mins Read

ಬೆಂಗಳೂರು : ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದ್ದು, ಆರ್ಥಿಕ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ನನ್ನ ಸರ್ಕಾರ…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ

22/01/2026 1:24 PM

BREAKING : ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಸುಪ್ರೀಂಕೋರ್ಟ್’ನಲ್ಲಿ ಮೊಕದ್ದಮೆ : CM ಸಿದ್ದರಾಮಯ್ಯ.!

22/01/2026 1:11 PM

ALERT : ರಾಜ್ಯ ಕಾರ್ಮಿಕ ಇಲಾಖೆಯಿಂದ ಮಹತ್ವದ ಪ್ರಕಟಣೆ : ಸುಳ್ಳು ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದ್ರೆ `FIR’ ಫಿಕ್ಸ್.!

22/01/2026 12:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.