BIG NEWS: ‘ಸರ್ಕಾರಿ ಆಸ್ಪತ್ರೆ’ಯಲ್ಲಿ ‘ತುರ್ತು ಸಂದರ್ಭ’ದಲ್ಲಿ ‘ಯಾವುದೇ ದಾಖಲೆ’ ಕೇಳುವಂತಿಲ್ಲ – ‘ರಾಜ್ಯ ಸರ್ಕಾರ’ ಮಹತ್ವದ ಆದೇಶ

ಬೆಂಗಳೂರು: ತುಮಕೂರಿನಲ್ಲಿ ಸಂಭವಿಸಿದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ವೈದ್ಯರು ಮತ್ತು ಶುಕ್ರೂಷಕರ ಕರ್ತವ್ಯ ಲೋಪ, ನಿರ್ಲಕ್ಷತೆಯು ಗಂಭೀರ ಸ್ವರೂಪದ್ದಾಗಿರುವುದರಿಂದ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರು ಸಂಬಂಧಪಟ್ಟ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು ಹಾಗೂ ಕರ್ತವ್ಯ ನಿರತ 3 ಶುಶೂಷಾಧಿಕಾರಿಗಳನ್ನು ತನಿಖೆ ಹಾಗೂ ಶಿಸ್ತುಕ್ರಮ ಬಾಕಿ ಇರಿಸಿ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿರುತ್ತಾರೆ. ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ, ತುಮಕೂರು ಇವರಿಗೆರವರಿಗೆ 24 … Continue reading BIG NEWS: ‘ಸರ್ಕಾರಿ ಆಸ್ಪತ್ರೆ’ಯಲ್ಲಿ ‘ತುರ್ತು ಸಂದರ್ಭ’ದಲ್ಲಿ ‘ಯಾವುದೇ ದಾಖಲೆ’ ಕೇಳುವಂತಿಲ್ಲ – ‘ರಾಜ್ಯ ಸರ್ಕಾರ’ ಮಹತ್ವದ ಆದೇಶ