Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `Spam Calls’ ತಡೆಗೆ ಮಹತ್ವದ ಕ್ರಮ : ಇನ್ನು ಮೊಬೈಲ್ ನಲ್ಲಿ ಕರೆ ಮಾಡಿದವರ ಆಧಾರ್ ಕಾರ್ಡ್ ಹೆಸರನ್ನು ನೋಡಬಹುದು.!

21/11/2025 10:44 AM

BREAKING : ಪೋಷಕರೇ ಹುಷಾರ್ : ರೆಸಾರ್ಟ್ ನ ಸ್ವಿಮಿಂಗ್ ಫೂಲ್ ಗೆ ಬಿದ್ದು 5 ವರ್ಷದ ಬಾಲಕ ಸಾವು!

21/11/2025 10:41 AM

SHOCKING : ಮಕ್ಕಳಿಗೆ `ಚಿಪ್ಸ್ ಪ್ಯಾಕೆಟ್’ ಕೊಡಿಸುವ ಪೋಷಕರೇ ಎಚ್ಚರ : ಆಟಿಕೆ ಗಂಟಲಲ್ಲಿ ಸಿಲುಕಿ 4 ವರ್ಷದ ಬಾಲಕ ಸಾವು.!

21/11/2025 10:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ, ರಿಯಲ್ ಎಸ್ಟೇಟ್ ನಡೆಸಲು ಅವಕಾಶ ಇಲ್ಲ : ಹೈಕೋರ್ಟ್ ತೀರ್ಪು
KARNATAKA

BIG NEWS : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ, ರಿಯಲ್ ಎಸ್ಟೇಟ್ ನಡೆಸಲು ಅವಕಾಶ ಇಲ್ಲ : ಹೈಕೋರ್ಟ್ ತೀರ್ಪು

By kannadanewsnow0521/11/2025 10:06 AM

ಬೆಂಗಳೂರು : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಖಡಕ್ ತೀರ್ಪು ನೀಡಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಜಾಗ ಸರ್ಕಾರಕ್ಕೆ ಸೇರಿದ್ದು. ಸರ್ಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರ್ಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ಹೈಕೋರ್ಟ್ ಹೇಳಿತು.

ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರ್ಕಾರಿ ಶಾಲೆ ಕಾಂಪೌಂಡ್ ಗೋಡೆ ಹಾಗೂ ಗ್ರಾಮದ ರಸ್ತೆಯ ಸರ್ಕಾರಿ ಜಾಗದಲ್ಲಿ ಕಟ್ಟಲಾಗಿರುವ ಮಳಿಗೆಗಳ ತೆರವಿಗೆ ತಹಶೀಲ್ದಾರ್ ಜಾರಿಗೊಳಿಸಿರುವ ನೋಟಿಸ್ ಪ್ರಶ್ನಿಸಿ ಗ್ರಾಮದ ವಿರಾಟ್ ಹಿಂದೂ ಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಜಾಮೀಯಾ ಮಸ್ಜಿದ್ ಕಮಿಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

ಅರ್ಜಿದಾರರು ಮಳಿಗೆಗಳನ್ನು ಕಟ್ಟಿರುವ ಜಾಗ ಸರ್ಕಾರಿ ಜಮೀನು ಎಂದು ಗೊತ್ತಾದಾಗ, ಸರ್ಕಾರಿ ಜಾಗದಲ್ಲಿ ಧಾರ್ಮಿಕ ಸಂಸ್ಥೆಗಳ ಕೆಲಸ ಏನಿದೆ?, ಮಳಿಗೆಗಳನ್ನು ಕಟ್ಟಿ ಅವುಗಳನ್ನು ಬಾಡಿಗೆಗೆ ಕೊಟ್ಟು ಬಾಡಿಗೆ ವಸೂಲಿ ಮಾಡುತ್ತಿರುವುದು ಯಾವ ಆಧಾರದಲ್ಲಿ ಮತ್ತು ಯಾವ ಉದ್ದೇಶಕ್ಕೆ? ಇದು ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ಅಲ್ಲದೆ ಮತ್ತೇನಿಲ್ಲ. ಈ ರೀತಿ ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಿಸುವುದಕ್ಕೆ ಮತ್ತು ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್​ಗೆ ಅವಕಾಶ ನೀಡಲಾಗದು.

ಹೀಗಿದ್ದಾಗ, ಮಳಿಗೆ ಕಟ್ಟಿ ಬಾಡಿಗೆ ವಸೂಲಿ ಮಾಡುವುದು ಏಕೆ? ಎರಡೂ ಧರ್ಮದವರು ಅರ್ಜಿ ಸಲ್ಲಿಸಿದ್ದಾರೆ. ‘ರಾಮ್-ರಹೀಮ್‘ ಸೇರಿ ಬಂದಿರುವುದೇ ಅನುಮಾನಗಳನ್ನು ಹುಟ್ಟುಹಾಕುತ್ತಿದೆ ಎಂದು ತಿಳಿಸಿತು.ಜಾಗ ಮಂಜೂರು ಪ್ರಸ್ತಾವನೆ ಜಿಲ್ಲಾಧಿಕಾರಿಗಳ ಮುಂದಿದ್ದರೆ ಅವರ ಬಳಿ ಹೋಗಿ, ಜಾಗ ಮಂಜೂರು ಮಾಡುವುದು ಅವರಿಗೆ ಬಿಟ್ಟಿದ್ದು. ಸದ್ಯಕ್ಕಂತೂ ಜಾಗ ಸರ್ಕಾರಕ್ಕೆ ಸೇರಿದ್ದು. ಸರ್ಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರ್ಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ನ್ಯಾಯಪೀಠ ಹೇಳಿತು.

Share. Facebook Twitter LinkedIn WhatsApp Email

Related Posts

BREAKING : ಪೋಷಕರೇ ಹುಷಾರ್ : ರೆಸಾರ್ಟ್ ನ ಸ್ವಿಮಿಂಗ್ ಫೂಲ್ ಗೆ ಬಿದ್ದು 5 ವರ್ಷದ ಬಾಲಕ ಸಾವು!

21/11/2025 10:41 AM1 Min Read

BREAKING : ಕೃಷ್ಣಮೃಗಗಳ ಸಾವು ಕೇಸ್ : ಬೆಳಗಾವಿಯಲ್ಲಿ ಸಾಕು ಪ್ರಾಣಿಗಳಿಗೂ ತಗುಲಿದ ‘ಗಳಲೆ’ ಸೋಂಕು, ಜನರಲ್ಲಿ ಹೆಚ್ಚಿದ ಆತಂಕ!

21/11/2025 10:11 AM1 Min Read

BIG NEWS : ಅಕ್ರಮ ಚಿನ್ನ ಸಾಗಾಣಿಕೆ ಕೇಸ್ : ನಟಿ ರನ್ಯಾರಾವ್ ಸೇರಿ ನಾಲ್ವರ ವಿರುದ್ಧ ಕೋರ್ಟಿಗೆ ಚಾರ್ಜ್​​ಶೀಟ್ ಸಲ್ಲಿಸಿದ ‘DRI’

21/11/2025 9:53 AM1 Min Read
Recent News

BIG NEWS : `Spam Calls’ ತಡೆಗೆ ಮಹತ್ವದ ಕ್ರಮ : ಇನ್ನು ಮೊಬೈಲ್ ನಲ್ಲಿ ಕರೆ ಮಾಡಿದವರ ಆಧಾರ್ ಕಾರ್ಡ್ ಹೆಸರನ್ನು ನೋಡಬಹುದು.!

21/11/2025 10:44 AM

BREAKING : ಪೋಷಕರೇ ಹುಷಾರ್ : ರೆಸಾರ್ಟ್ ನ ಸ್ವಿಮಿಂಗ್ ಫೂಲ್ ಗೆ ಬಿದ್ದು 5 ವರ್ಷದ ಬಾಲಕ ಸಾವು!

21/11/2025 10:41 AM

SHOCKING : ಮಕ್ಕಳಿಗೆ `ಚಿಪ್ಸ್ ಪ್ಯಾಕೆಟ್’ ಕೊಡಿಸುವ ಪೋಷಕರೇ ಎಚ್ಚರ : ಆಟಿಕೆ ಗಂಟಲಲ್ಲಿ ಸಿಲುಕಿ 4 ವರ್ಷದ ಬಾಲಕ ಸಾವು.!

21/11/2025 10:35 AM

G-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು 3 ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ಮೋದಿ

21/11/2025 10:30 AM
State News
KARNATAKA

BREAKING : ಪೋಷಕರೇ ಹುಷಾರ್ : ರೆಸಾರ್ಟ್ ನ ಸ್ವಿಮಿಂಗ್ ಫೂಲ್ ಗೆ ಬಿದ್ದು 5 ವರ್ಷದ ಬಾಲಕ ಸಾವು!

By kannadanewsnow0521/11/2025 10:41 AM KARNATAKA 1 Min Read

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಭಟ್ಕಳ ತಾಲೂಕಿನಲ್ಲಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ…

BREAKING : ಕೃಷ್ಣಮೃಗಗಳ ಸಾವು ಕೇಸ್ : ಬೆಳಗಾವಿಯಲ್ಲಿ ಸಾಕು ಪ್ರಾಣಿಗಳಿಗೂ ತಗುಲಿದ ‘ಗಳಲೆ’ ಸೋಂಕು, ಜನರಲ್ಲಿ ಹೆಚ್ಚಿದ ಆತಂಕ!

21/11/2025 10:11 AM

BIG NEWS : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ, ರಿಯಲ್ ಎಸ್ಟೇಟ್ ನಡೆಸಲು ಅವಕಾಶ ಇಲ್ಲ : ಹೈಕೋರ್ಟ್ ತೀರ್ಪು

21/11/2025 10:06 AM

BIG NEWS : ಅಕ್ರಮ ಚಿನ್ನ ಸಾಗಾಣಿಕೆ ಕೇಸ್ : ನಟಿ ರನ್ಯಾರಾವ್ ಸೇರಿ ನಾಲ್ವರ ವಿರುದ್ಧ ಕೋರ್ಟಿಗೆ ಚಾರ್ಜ್​​ಶೀಟ್ ಸಲ್ಲಿಸಿದ ‘DRI’

21/11/2025 9:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.