Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 8:17 AM

ಲೋ ಬಿಪಿ ಸಮಸ್ಯೆಯೇ? ಇಲ್ಲಿದೆ ನೋಡಿ ಸರಳ ಮತ್ತು ಪರಿಣಾಮಕಾರಿ ಮನೆಮದ್ದುಗಳು!

27/03/2026 8:15 AM

Shocking: ಅಮೆರಿಕದಲ್ಲಿ ಕರೋನಾ ಹೊಸ ರೂಪಾಂತರಿ ‘ಸಿಕಾಡಾ’ ಭೀತಿ: 25 ರಾಜ್ಯಗಳಲ್ಲಿ ಪತ್ತೆಯಾದ ಹೈಲಿ ಮ್ಯುಟೇಟೆಡ್ ವೈರಸ್!

27/03/2026 8:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸೆ. 22ರ `PSI’ ಪರೀಕ್ಷೆ ಮುಂದೂಡಿಕೆ ಇಲ್ಲ : ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ `AI’ ತಂತ್ರಜ್ಞಾನ ಬಳಕೆ!
KARNATAKA

BIG NEWS: ಸೆ. 22ರ `PSI’ ಪರೀಕ್ಷೆ ಮುಂದೂಡಿಕೆ ಇಲ್ಲ : ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ `AI’ ತಂತ್ರಜ್ಞಾನ ಬಳಕೆ!

By kannadanewsnow5705/09/2024 8:59 AM

ಬೆಂಗಳೂರು : ಇದೇ ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡಿಕೆ ಮಾಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ.

ಈ ಕುರಿತು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ತಿಳಿಸಿದ್ದು, ಗೃಹ ಸಚಿವರು ಹಾಗೂ ಡಿಜಿಪಿಗೂ ಪತ್ರ ಬರೆಯಲಾಗಿದೆ. ಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಬಗ್ಗೆಯೂ ಚರ್ಚೆ ಆಗಿದೆ ಎಂದು ಅವರು ವಿವರಿಸಿದ್ದಾರೆ. ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ 66,990 ಮಂದಿ ಲಿಖಿತ ಪರೀಕ್ಷೆ ಬರೆಯಲಿದ್ದು, ಈಗಿನಿಂದಲೇ ಸಿದ್ಧತೆ ನಡೆಸಲಾಗಿದೆ ಎಂದು ಪ್ರಸನ್ನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯನ್ನು ಸೆ.22ರಂದು ನಡೆಸಲು ತಯಾರಿ ನಡೆದಿದ್ದು, ಹೆಚ್ಚಿನ ನಿಗಾ ಇಡಲು ಪೊಲೀಸ್ ಇಲಾಖೆಯ ನೆರವು ಕೂಡ ಕೋರಲಾಗಿದೆ.ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆ ಮುಂದೂಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು ಮನವಿ ಮಾಡಿದ್ದಾರೆ ಎಂದರು.

ಈಗಾಗಲೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಮ್ಮೆ ಈ ಪರೀಕ್ಷೆ ಮುಂದೂಡಲಾಗಿದೆ. ಪುನಃ ಹಾಗೆಯೇ ಮಾಡಿದರೆ ಪರೀಕ್ಷೆ ನಡೆಸುವುದು ಯಾವಾಗ? ಇಷ್ಟಕ್ಕು ಯಾವುದಾದರು ಒಂದು ಪರೀಕ್ಷೆ ಇದ್ದೇ ಇರುತ್ತದೆ. ಹಾಗಂತ ಪರೀಕ್ಷೆ ಇಲ್ಲದ ದಿನ ಹುಡುಕುವುದು ಕೂಡ ಕಷ್ಟ. ನಾವು ಈ ದಿನಾಂಕವನ್ನು ಮೂರು ತಿಂಗಳ ಮೊದಲೇ ತೀರ್ಮಾನಿಸಿದ್ದು, ಆ ಪ್ರಕಾರ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

BIG NEWS: No postponement of September 22 PSI: Use of AI technology without any scope for irregularities! BIG NEWS: ಸೆ. 22ರ PSI ಪರೀಕ್ಷೆ ಮುಂದೂಡಿಕೆ ಇಲ್ಲ : ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ `AI' ತಂತ್ರಜ್ಞಾನ ಬಳಕೆ!
Share. Facebook Twitter LinkedIn WhatsApp Email

Related Posts

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 8:17 AM2 Mins Read

ಲೋ ಬಿಪಿ ಸಮಸ್ಯೆಯೇ? ಇಲ್ಲಿದೆ ನೋಡಿ ಸರಳ ಮತ್ತು ಪರಿಣಾಮಕಾರಿ ಮನೆಮದ್ದುಗಳು!

27/03/2026 8:15 AM2 Mins Read

ALERT : ತೂಕ ಇಳಿಸಲು ಅತಿಯಾಗಿ ಪ್ರೊಟೀನ್ ಸೇವಿಸುತ್ತಿದ್ದೀರಾ? ಇದು ತೂಕ ಹೆಚ್ಚಾಗಲು ಕಾರಣವಾಗಬಹುದು!

27/03/2026 8:00 AM2 Mins Read
Recent News

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 8:17 AM

ಲೋ ಬಿಪಿ ಸಮಸ್ಯೆಯೇ? ಇಲ್ಲಿದೆ ನೋಡಿ ಸರಳ ಮತ್ತು ಪರಿಣಾಮಕಾರಿ ಮನೆಮದ್ದುಗಳು!

27/03/2026 8:15 AM

Shocking: ಅಮೆರಿಕದಲ್ಲಿ ಕರೋನಾ ಹೊಸ ರೂಪಾಂತರಿ ‘ಸಿಕಾಡಾ’ ಭೀತಿ: 25 ರಾಜ್ಯಗಳಲ್ಲಿ ಪತ್ತೆಯಾದ ಹೈಲಿ ಮ್ಯುಟೇಟೆಡ್ ವೈರಸ್!

27/03/2026 8:14 AM

BREAKING : ಇರಾನ್ ವಿರುದ್ಧ ಮತ್ತೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್ !

27/03/2026 8:03 AM
State News
KARNATAKA

ಗಮನಿಸಿ : `ಮರಣ ಪ್ರಮಾಣಪತ್ರ’ ಪಡೆಯುವುದು ಹೇಗೆ? ವಿಳಂಬವಾದರೆ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5727/03/2026 8:17 AM KARNATAKA 2 Mins Read

ಬೆಂಗಳೂರು: ಒಬ್ಬ ವ್ಯಕ್ತಿ ಮೃತಪಟ್ಟ ನಂತರ ಅವರ ಕುಟುಂಬದವರಿಗೆ ‘ಮರಣ ಪ್ರಮಾಣಪತ್ರ’ (Death Certificate) ಪಡೆಯುವುದು ಕಾನೂನುಬದ್ಧವಾಗಿ ಅತ್ಯಂತ ಅವಶ್ಯಕ.…

ಲೋ ಬಿಪಿ ಸಮಸ್ಯೆಯೇ? ಇಲ್ಲಿದೆ ನೋಡಿ ಸರಳ ಮತ್ತು ಪರಿಣಾಮಕಾರಿ ಮನೆಮದ್ದುಗಳು!

27/03/2026 8:15 AM

ALERT : ತೂಕ ಇಳಿಸಲು ಅತಿಯಾಗಿ ಪ್ರೊಟೀನ್ ಸೇವಿಸುತ್ತಿದ್ದೀರಾ? ಇದು ತೂಕ ಹೆಚ್ಚಾಗಲು ಕಾರಣವಾಗಬಹುದು!

27/03/2026 8:00 AM

ALERT : ಊಟವಾದ ತಕ್ಷಣ `ಸಿಗರೇಟ್’ ಸೇದುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

27/03/2026 7:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.