Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪೋಷಕರೇ ಎಚ್ಚರ : ಮಾರಕ `ಸ್ಕ್ರಬ್ ಟೈಫಸ್’ ಕಾಯಿಲೆಗೆ ಬಾಲಕ ಸಾವು.!

17/09/2025 7:03 AM

ಪ್ರಧಾನಿ ನರೇಂದ್ರ ಮೋದಿ 75ನೇ ಹುಟ್ಟುಹಬ್ಬದಂದು ‘ರಾಮ ಮಂದಿರ ಮಾದರಿ’ ಸೇರಿದಂತೆ 1,300 ಉಡುಗೊರೆಗಳ ಹರಾಜು

17/09/2025 6:59 AM

SHOCKING : ಪತ್ನಿಯನ್ನು ಕಟ್ಟಿಹಾಕಿ ಕ್ರೂರವಾಗಿ ಹಲ್ಲೆ ನಡೆಸಿದ ಪಾಪಿ ಪತಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

17/09/2025 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

By kannadanewsnow5728/10/2024 5:53 AM

ಬೆಂಗಳೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು ಅಕ್ಟೋಬರ್ 31 ರಂದು “ರಾಷ್ಟ್ರೀಯ ಏಕತಾ ದಿನವನ್ನಾಗಿ’ ದೇಶದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ ದಿನಾಂಕ : 31.10.2024 ರಂದು ಶಿಕ್ಷಕರು ಶಾಲಾ ಹಂತದಲ್ಲಿ ಪ್ರಾರ್ಥನಾ ವೇಳೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ದೇಶದ ಏಕೀಕರಣಕ್ಕಾಗಿ, ದೇಶದ ಭದ್ರತೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದನ್ನು ಸ್ಮರಿಸುತ್ತಾ ಕೆಳಕಂಡ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಹಾಗೂ ಪಟೇಲ್‌ರವರ ದೂರದೃಷ್ಟಿ, ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪುಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಂಡು, ಜಾಥಾ, ಏಕತಾ ಓಟ (Run for Unity) ಮೂಲಕ ಅವರ ಸಂದೇಶವನ್ನು ದೇಶವಾಸಿಗಳಲ್ಲಿ ಹರಡುವುದು.

“ರಾಷ್ಟ್ರೀಯ ಏಕತಾ ದಿವಸ್” ಪ್ರತಿಜ್ಞೆ

ರಾಷ್ಟ್ರದ ಏಕತೆ ಸಮಗ್ರತೆ ಮತ್ತು ಭದ್ರತೆಯನ್ನು ಸಂರಕ್ಷಿಸುತ್ತೇನೆ ದೇಶವಾಸಿಗಳಲ್ಲಿ ಈ ಸಂದೇಶವನ್ನು ಹರಡಲು ಶ್ರಮಿಸುತ್ತೇನೆ ಎಂದು ನಾನು ಪ್ರಾಮಾಣಿಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ನನ್ನ ದೇಶದ ಏಕತೆಗೆ ಉತ್ಸಾಹದಿಂದ ನಾನು ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇನೆ. ನನ್ನ ದೇಶದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನನ್ನದೇ ಆದ ಕೊಡುಗೆಯನ್ನು ನೀಡಲು ನಾನು ಸಂಕಲ್ಪ ಮಾಡುತ್ತೇನೆ.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ರವರು ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ‘ರಾಷ್ಟ್ರೀಯ ಏಕತಾ ದಿನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸುವುದು ಹಾಗೂ ಅನುಷ್ಠಾನಗೊಳಿಸಿದ ಬಗ್ಗೆ ಮಾಹಿತಿಯನ್ನು ರಾಜ್ಯ ಕಛೇರಿಗೆ ಇ-ಮೇಲ್ ssknasinn@gmail.comಗೆ ಸಲ್ಲಿಸುವುದು.

BIG NEWS : October 31 in all schools and colleges of the state National Unity Day must be celebrated on: Education Department Order. BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!
Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ : ಸರ್ಕಾರದಿಂದ ಮಹತ್ವದ ಆದೇಶ.!

17/09/2025 6:51 AM1 Min Read

BREAKING: ರಾಜ್ಯಾದ್ಯಂತ ‘ಅರಣ್ಯ ಭೂಮಿ’ ಒತ್ತುವರಿ ಪತ್ತೆಗೆ ‘SIT’ ರಚಿಸಿ ಸರ್ಕಾರ ಆದೇಶ

17/09/2025 6:42 AM1 Min Read

SHOCKING : ಸರ್ಕಾರಿ ಆಸ್ಪತ್ರೆ ಶೌಚಗೃಹದ ಬಕೆಟ್ ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.!

17/09/2025 6:34 AM1 Min Read
Recent News

ALERT : ಪೋಷಕರೇ ಎಚ್ಚರ : ಮಾರಕ `ಸ್ಕ್ರಬ್ ಟೈಫಸ್’ ಕಾಯಿಲೆಗೆ ಬಾಲಕ ಸಾವು.!

17/09/2025 7:03 AM

ಪ್ರಧಾನಿ ನರೇಂದ್ರ ಮೋದಿ 75ನೇ ಹುಟ್ಟುಹಬ್ಬದಂದು ‘ರಾಮ ಮಂದಿರ ಮಾದರಿ’ ಸೇರಿದಂತೆ 1,300 ಉಡುಗೊರೆಗಳ ಹರಾಜು

17/09/2025 6:59 AM

SHOCKING : ಪತ್ನಿಯನ್ನು ಕಟ್ಟಿಹಾಕಿ ಕ್ರೂರವಾಗಿ ಹಲ್ಲೆ ನಡೆಸಿದ ಪಾಪಿ ಪತಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

17/09/2025 6:56 AM

Shocking: ಬಾಲಕನ ಮೇಲೆ 14 ಪುರುಷರಿಂದ ಲೈಂಗಿಕ ದೌರ್ಜನ್ಯ !

17/09/2025 6:54 AM
State News
KARNATAKA

ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5717/09/2025 6:51 AM KARNATAKA 1 Min Read

ಬೆಂಗಳೂರು : ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ ಮಾಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.…

BREAKING: ರಾಜ್ಯಾದ್ಯಂತ ‘ಅರಣ್ಯ ಭೂಮಿ’ ಒತ್ತುವರಿ ಪತ್ತೆಗೆ ‘SIT’ ರಚಿಸಿ ಸರ್ಕಾರ ಆದೇಶ

17/09/2025 6:42 AM

SHOCKING : ಸರ್ಕಾರಿ ಆಸ್ಪತ್ರೆ ಶೌಚಗೃಹದ ಬಕೆಟ್ ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.!

17/09/2025 6:34 AM

ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’: ತಪ್ಪದೇ ಈ ಕ್ರಮ ಪಾಲಿಸಲು ಸೂಚನೆ.!

17/09/2025 6:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.