Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್

11/07/2025 3:48 PM

ಜು.28ರಂದು ವಿವಿಧ ಕಾಮಗಾರಿಗಳಿಗೆ ಮದ್ದೂರಲ್ಲಿ ಸಿಎಂ, ಡಿಸಿಎಂ ಶಂಕುಸ್ಥಾಪನೆ: ಶಾಸಕ ದಿನೇಶ್‌ ಗೂಳಿಗೌಡ

11/07/2025 3:43 PM

GOOD NEWS: ಯಜಮಾನಿಯರಿಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಹಣ ಜಮಾ

11/07/2025 3:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೆಲವು ಶಾಸಕರಷ್ಟೇ ಡಿಸಿಎಂರನ್ನು ಬೆಂಬಲಿಸ್ತಾರೆ : ಪರೋಕ್ಷವಾಗಿ ಡಿಕೆ ಶಿವಕುಮಾರ್ ಸಿಎಂ ಆಗಲ್ಲ ಎಂದ ಸಿದ್ದರಾಮಯ್ಯ
KARNATAKA

BIG NEWS : ಕೆಲವು ಶಾಸಕರಷ್ಟೇ ಡಿಸಿಎಂರನ್ನು ಬೆಂಬಲಿಸ್ತಾರೆ : ಪರೋಕ್ಷವಾಗಿ ಡಿಕೆ ಶಿವಕುಮಾರ್ ಸಿಎಂ ಆಗಲ್ಲ ಎಂದ ಸಿದ್ದರಾಮಯ್ಯ

By kannadanewsnow0510/07/2025 12:31 PM

ಬೆಂಗಳೂರು : ಇತ್ತೀಚಿಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೆ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದರು ಇದೀಗ ರಾಷ್ಟ್ರೀಯ ಮಾಧ್ಯಮದ ಸಂದರ್ಶನ ಒಂದರಲ್ಲಿ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನೇ ಪುನುರುಚ್ಚಾರ ಮಾಡಿದ್ದು, 5 ವರ್ಷಗಳ ಕಾಲ ನಾನೆ ಮುಖ್ಯಮಂತ್ರಿ ಆಗಿರುತ್ತೇನೆ 2028 ರಲ್ಲಿ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಹೌದು ರಾಷ್ಟ್ರೀಯ ಮಾಧ್ಯಮದ ಸಂದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಶಾಸಕರೇನೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವ ಚರ್ಚೆಯು ಕೂಡ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ನಾನು ಅದಕ್ಕೆ ಬದ್ಧನಾಗಿದ್ದೇನೆ. ನಾನಾಗಲಿ ಡಿಸಿಎಂ ಡಿಕೆ ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡಲೇಬೇಕು.

ಡಿಕೆ ಶಿವಕುಮಾರ್ ಕೂಡ ಸಿಎಂ ಬದಲಾಗಲಿ ಅಂತ ಹೇಳಿಕೆ ಕೊಟ್ಟೆ ಇಲ್ಲ 2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಏನೋ ಡಿಸಿಎಂ ಡಿ ಕೆ ಶಿವಕುಮಾರ್ ಸಿಎಂ ಆಕಾಂಕ್ಷಿ ಆಗಿರುವುದು ತಪ್ಪೇನಿಲ್ಲ. ಅವರು ಸಹ ಸದ್ಯ ಸಿಎಂ ಕುರ್ಚಿ ಕಾಲಿ ಇಲ್ಲ ಅಂತ ಹೇಳಿಕೆ ನೀಡಿದ್ದು ಹಾಗಾಗಿ ಅವರು ಕೂಡ ಸಿಎಂ ಆಕಾಂಕ್ಷಿ ಆಗಿರುವುದರಲ್ಲಿ ತಪ್ಪೇನಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಗೆ ಹೆಚ್ಚಿನ ಬೆಂಬಲ ಇಲ್ಲದಿರುವುದರಿಂದ ಸಿಎಂ ಆಗಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಹೇಳಿದಂತಿದೆ.

Share. Facebook Twitter LinkedIn WhatsApp Email

Related Posts

ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್

11/07/2025 3:48 PM2 Mins Read

ಜು.28ರಂದು ವಿವಿಧ ಕಾಮಗಾರಿಗಳಿಗೆ ಮದ್ದೂರಲ್ಲಿ ಸಿಎಂ, ಡಿಸಿಎಂ ಶಂಕುಸ್ಥಾಪನೆ: ಶಾಸಕ ದಿನೇಶ್‌ ಗೂಳಿಗೌಡ

11/07/2025 3:43 PM2 Mins Read

GOOD NEWS: ಯಜಮಾನಿಯರಿಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಹಣ ಜಮಾ

11/07/2025 3:39 PM1 Min Read
Recent News

ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್

11/07/2025 3:48 PM

ಜು.28ರಂದು ವಿವಿಧ ಕಾಮಗಾರಿಗಳಿಗೆ ಮದ್ದೂರಲ್ಲಿ ಸಿಎಂ, ಡಿಸಿಎಂ ಶಂಕುಸ್ಥಾಪನೆ: ಶಾಸಕ ದಿನೇಶ್‌ ಗೂಳಿಗೌಡ

11/07/2025 3:43 PM

GOOD NEWS: ಯಜಮಾನಿಯರಿಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಹಣ ಜಮಾ

11/07/2025 3:39 PM

BREAKING : ಭಟ್ಕಳ ಪಟ್ಟಣ ಸ್ಪೋಟಿಸುವುದಾಗಿ ಪೊಲೀಸ್ ಠಾಣೆಗೆ ಇ-ಮೇಲ್ ಬೆದರಿಕೆ ಸಂದೇಶ

11/07/2025 3:33 PM
State News
KARNATAKA

ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0911/07/2025 3:48 PM KARNATAKA 2 Mins Read

ಬೆಂಗಳೂರು: “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ…

ಜು.28ರಂದು ವಿವಿಧ ಕಾಮಗಾರಿಗಳಿಗೆ ಮದ್ದೂರಲ್ಲಿ ಸಿಎಂ, ಡಿಸಿಎಂ ಶಂಕುಸ್ಥಾಪನೆ: ಶಾಸಕ ದಿನೇಶ್‌ ಗೂಳಿಗೌಡ

11/07/2025 3:43 PM

GOOD NEWS: ಯಜಮಾನಿಯರಿಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಹಣ ಜಮಾ

11/07/2025 3:39 PM

BREAKING : ಭಟ್ಕಳ ಪಟ್ಟಣ ಸ್ಪೋಟಿಸುವುದಾಗಿ ಪೊಲೀಸ್ ಠಾಣೆಗೆ ಇ-ಮೇಲ್ ಬೆದರಿಕೆ ಸಂದೇಶ

11/07/2025 3:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.