Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಬ್ರಿಟನ್‌ನಲ್ಲಿ ಕಮರಿದ ಭಾರತೀಯರ ಕನಸು: ಬಾಡಿಗೆ ಮನೆಗೆ ಬಿದ್ದ ಬೆಂಕಿ ದುರಂತದಲ್ಲಿ ಇಬ್ಬರು ವಿದ್ಯಾರ್ಥಿಗಳ ದುರ್ಮರಣ!

28/02/2026 12:34 PM

BREAKING: ಇರಾನ್ ಮೇಲೆ ಇಸ್ರೇಲ್ ಮಿಂಚಿನ ದಾಳಿ: ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ, ಯುದ್ಧದ ಭೀತಿಯಲ್ಲಿ ಇಡೀ ವಿಶ್ವ | Watch video

28/02/2026 12:28 PM

BIG NEWS : ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ : 3 ತಿಂಗಳ ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ !

28/02/2026 12:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ 200 ಕೋಟಿ ಬಳಕೆ : ವಿಪಕ್ಷ ನಾಯಕ ಆರ್.ಅಶೋಕ್ ಆರೋಪ
KARNATAKA

BIG NEWS : ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ 200 ಕೋಟಿ ಬಳಕೆ : ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

By kannadanewsnow0510/11/2024 7:37 PM

ರಾಮನಗರ : ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಉಭಯ ಪಕ್ಷಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದ್ದು, ಇದೀಗ ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ದಶವಾರ ಗ್ರಾಮದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, 3 ವಿಧಾನಸಭಾ ಉಪಚುನಾವಣೆಗೆ ಕೋಟಿ ರೂಪಾಯಿ ಹಣ ಬಳಸಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದರು.

ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, NDS ಅಭ್ಯರ್ಥಿ ನಿಖಿಲ್ ಗೆ ಬೆಂಬಲ ನೀಡಿದರೆ ಮೋದಿಗೆ ಬೆಂಬಲ ನೀಡಿದಂತೆ.ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಬೇಕು ಅನ್ನೋದು ಎಲ್ಲರ ಆಶಯವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಜನರಿಗೆ ಟೋಪಿ ಹಾಕುತ್ತಿದೆ. ರೈತಪರ ಸರ್ಕಾರ ಎಂದು ಹೇಳುತ್ತಿರುವವರು ಏನು ಮಾಡಿದ್ದಾರೆ? ಎಂದು ಪ್ರಶ್ನಿಸಿದರು.

ಬೆಂಗಳೂರು ಮುಳುಗುತ್ತಿದೆ. ಸರ್ಕಾರ ಏನು ಮಾಡುತ್ತಿದೆ. ರಾಜ್ಯದಲ್ಲಿರುವುದು ಕಾಪರ್ ಸರ್ಕಾರ. ನೀವು ಯಾಮಾರಿದರೆ ಮುಂದೆ ಮತ್ತಷ್ಟು ತೆರಿಗೆ ವಿಧಿಸುತ್ತಾರೆ. ಪ್ರತಿ ಬಾರ್ಗು ಅಮೌಂಟ್ ಫಿಕ್ಸ್ ಮಾಡಿದ್ದಾರೆ. ಭಾರ ಗಳಿಂದ ವರ್ಷಕ್ಕೆ 900 ಕೋಟಿ ವಸೂಲಿ ಮಾಡುತ್ತಿದ್ದಾರೆ. ಮಹಾರಾಷ್ಟ್ರ ಚುನಾವಣೆಗೆ ರೂ.700 ಕೋಟಿ ಹಣ ಕಳುಹಿಸಿದ್ದಾರೆ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಎರಡು ನೂರು ಕೋಟಿ ಬಳಕೆ ಮಾಡಿದ್ದಾರೆ ಎಂದು ಆರ್ ಅಶೋಕ್ ಗಂಭೀರ ಆರೋಪ ಮಾಡಿದರು.

ಬಸ್ ರೇಟ್ ಜಾಸ್ತಿ ಆಗುತ್ತೆ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ನಾನು ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಸಿದ್ದರಾಮಯ್ಯ ಅವರ ಬಿಳಿ ಪುಸ್ತಕ ಕಪ್ಪಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ : 3 ತಿಂಗಳ ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ !

28/02/2026 12:26 PM1 Min Read

ಮನೆಯ ವಿದ್ಯುತ್ ಮೀಟರ್ ನಲ್ಲಿ ‘ರೆಡ್ ಲೈಟ್’ ಉರಿಯೋದು ಯಾಕೆ..? ಶೇ. 99 ರಷ್ಟು ಜನರಿಗೆ ಈ ಸತ್ಯ ತಿಳಿದಿಲ್ಲ

28/02/2026 12:07 PM2 Mins Read

ಮಾ.3ಕ್ಕೆ ವರ್ಷದ ಮೊದಲ ‘ರಕ್ತ ಚಂದ್ರಗ್ರಹಣ’: ಕರ್ನಾಟಕದಲ್ಲಿ 25 ನಿಮಿಷ ದರ್ಶನ!

28/02/2026 11:36 AM2 Mins Read
Recent News

Shocking: ಬ್ರಿಟನ್‌ನಲ್ಲಿ ಕಮರಿದ ಭಾರತೀಯರ ಕನಸು: ಬಾಡಿಗೆ ಮನೆಗೆ ಬಿದ್ದ ಬೆಂಕಿ ದುರಂತದಲ್ಲಿ ಇಬ್ಬರು ವಿದ್ಯಾರ್ಥಿಗಳ ದುರ್ಮರಣ!

28/02/2026 12:34 PM

BREAKING: ಇರಾನ್ ಮೇಲೆ ಇಸ್ರೇಲ್ ಮಿಂಚಿನ ದಾಳಿ: ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ, ಯುದ್ಧದ ಭೀತಿಯಲ್ಲಿ ಇಡೀ ವಿಶ್ವ | Watch video

28/02/2026 12:28 PM

BIG NEWS : ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ : 3 ತಿಂಗಳ ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ !

28/02/2026 12:26 PM

BREAKING: ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ಇಸ್ರೇಲ್ ದಾಳಿ:ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ.

28/02/2026 12:24 PM
State News
KARNATAKA

BIG NEWS : ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ : 3 ತಿಂಗಳ ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ !

By kannadanewsnow5728/02/2026 12:26 PM KARNATAKA 1 Min Read

ಬೆಳಗಾವಿ : ರಾಜ್ಯದಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರೆದಿದ್ದು, ಬೆಳಗಾವಿಯಲ್ಲಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಕುಟುಂಬವೊಂದು ಬೀದಿಗೆ ಬಿದ್ದಿದೆ.…

ಮನೆಯ ವಿದ್ಯುತ್ ಮೀಟರ್ ನಲ್ಲಿ ‘ರೆಡ್ ಲೈಟ್’ ಉರಿಯೋದು ಯಾಕೆ..? ಶೇ. 99 ರಷ್ಟು ಜನರಿಗೆ ಈ ಸತ್ಯ ತಿಳಿದಿಲ್ಲ

28/02/2026 12:07 PM

ಮಾ.3ಕ್ಕೆ ವರ್ಷದ ಮೊದಲ ‘ರಕ್ತ ಚಂದ್ರಗ್ರಹಣ’: ಕರ್ನಾಟಕದಲ್ಲಿ 25 ನಿಮಿಷ ದರ್ಶನ!

28/02/2026 11:36 AM

ಭಕ್ತಾದಿಗಳು ಈ ಶ್ಲೋಕವನ್ನು ಪೂರ್ಣವಾಗಿ ಪಠಿಸಿದರೆ ಶ್ರೀ ಗುರುರಾಜರಿಗೆ ತಲುಪುತ್ತದೆ..!

28/02/2026 11:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.