BIG NEWS : ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಶಾಕ್ : ವಿಮಾನ ಪ್ರಯಾಣದಷ್ಟೇ ದುಬಾರಿ ಖಾಸಗಿ ಬಸ್ ಗಳ ಟಿಕೆಟ್ ದರ!

ಬೆಂಗಳೂರು : ದೀಪಾವಳಿ ಹಬ್ಬಕ್ಕಾಗಿ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಗಳು ಪ್ರಯಾಣ ದರ ಹೆಚ್ಚಿಸಿ ದುಪ್ಪಟ್ಟು ಹಣ ವಸೂಲಿ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಖಡಕ್ ಎಚ್ಚರಿಕೆ ನೀಡಿದ್ದರೂ, ಖಾಸಗಿ ಬಸ್ ಗಳ ಮಾಲೀಕರು ದುಪಟ್ಟು ದರ ವಸೂಲಿ ಮಾಡುತ್ತಿದ್ದಾರೆ. BREAKING NEWS: ಐತಿಹಾಸಿಕ ಮೂರನೇ ಅವಧಿಗೆ ಅಧಿಕಾರ ಪಡೆದ ಚೀನಾ ನಾಯಕ ‘ಕ್ಸಿ ಜಿನ್ಪಿಂಗ್’ |Xi Jinping ಬೆಂಗಳೂರಿನಿಂದ ಹುಬ್ಬಳ್ಳಿ, ಕಾರವಾರ, ಗೋವಾ, ಹೈದರಾಬಾದ್ ಸೇರಿದಂತೆ … Continue reading BIG NEWS : ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಶಾಕ್ : ವಿಮಾನ ಪ್ರಯಾಣದಷ್ಟೇ ದುಬಾರಿ ಖಾಸಗಿ ಬಸ್ ಗಳ ಟಿಕೆಟ್ ದರ!