Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉತ್ತರ ಕೆರೊಲಿನಾ ವಾರಾಂತ್ಯದ ಪಾರ್ಟಿಯಲ್ಲಿ ಗುಂಡಿನ ದಾಳಿ : ಇಬ್ಬರು ಸಾವು, ಹಲವರಿಗೆ ಗಾಯ

25/10/2025 9:19 PM

BREAKING: ಪುನೀತ್ ರಾಜಕುಮಾರ್ ಜೀವನಾಧಾರಿತ AI-ತಂತ್ರಜ್ಞಾನ ಆಧಾರಿತ ಮೊಬೈಲ್ ಆಪ್ ‘ಕನ್ನಡದ ಅಪ್ಪು’ ಬಿಡುಗಡೆ

25/10/2025 9:07 PM

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

25/10/2025 8:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ವಿಶ್ವ ಜಲದಿನ-2025′ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಡ್ಡಾಯ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ವಿಶ್ವ ಜಲದಿನ-2025′ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಡ್ಡಾಯ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!

By kannadanewsnow5726/03/2025 7:10 AM

ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ವಿಶ್ವ ಜಲದಿನ-2025 ಅಂಗವಾಗಿ ಜಲ ಸಂರಕ್ಷಣೆ ಕುರಿತು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಸ್ವೀಕರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವಂತೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇವರ ವತಿಯಿಂದ ದಿನಾಂಕ: 21.03.2025 ರಂದು “ಕಾವೇರಿ ಆರತಿ” ಎಂಬ ಬೃಹತ್ ಕಾರ್ಯಕ್ರಮದಲ್ಲಿ “ವಿಶ್ವ ಜಲದಿನ-2025” ರ ಅಂಗವಾಗಿ ಜಲ ಸಂರಕ್ಷಣೆ ಕುರಿತು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಸ್ವೀಕಾರ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿರುತ್ತದೆ. ಈ ಪ್ರತಿಜ್ಞಾವಿಧಿ ಕಾರ್ಯಕ್ರಮವು ದಿನಾಂಕ: 21.03.2025 ರಿಂದ 28.03.2025 ರವರೆಗೆ ನಿಗಧಿಯಾಗಿರುತ್ತದೆ.

ಈ ನಿಟ್ಟಿನಲ್ಲಿ ಈ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಹಾಗೂ ತಾಂತ್ರಿಕ/ಇಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರು ಹಾಗೂ ವಿಧ್ಯಾರ್ಥಿಗಳು ದಿನಾಂಕ: 28.03.2025 ರೊಳಗಾಗಿ ಗರಿಷ್ಠ ಮಟ್ಟದಲ್ಲಿ ಜಲ ಸಂರಕ್ಷಣೆ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿಕೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.

ಮುಂದುವರೆದು, ಈ ಸಂಬಂಧ ಅವಶ್ಯವಿರುವ ಸೂಚನೆಗಳು ಈ ಕೆಳಕಂಡಂತಿದೆ.

1. ಪ್ರತಿಜ್ಞಾವಿಧಿ ಅರ್ಜಿಗಳನ್ನು ಎಲ್ಲಾ ಕಾಲೇಜುಗಳಿಗೆ ದಿನಾಂಕ: 25.03.2025 ರಂದು ಮಂಡಳಿಯ ವತಿಯಿಂದ ಜಿಲ್ಲಾವಾರು ನೇಮಕವಾಗಿರುವ ಮಂಡಳಿಯ ನೋಡಲ್ ಅಧಿಕಾರಿಗಳ ಮುಖೇನ ಕಳುಹಿಸಿಕೊಡಲಾಗುವುದು.

2. ಎಲ್ಲಾ ಕಾಲೇಜಿನ ಪ್ರಾಂಶುಪಾಲರು ದಿನಾಂಕ: 26.03.2025 ಹಾಗೂ 27.03.2025 ರಂದು ಪ್ರತಿಜ್ಞಾವಿಧಿ ಮಾಡಿಸಿ, ಪ್ರತಿಜ್ಞಾವಿಧಿ ಸ್ವೀಕರಿಸಿದ ಅರ್ಜಿಗಳನ್ನು ದಿನಾಂಕ: 27.03.2025 ಸಂಜೆಯೊಳಗಾಗಿ ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳಿಗೆ ತಲುಪಿಸುವುದು.

ಹೆಚ್ಚಿನ ಸಂಪರ್ಕಕ್ಕಾಗಿ: ಶ್ರೀ ರಾಮಲಿಂಗಪ್ಪ- 9480841203

ಕು.ಪೂರ್ಣಿಮ -9739976143
ಆನಂದ್- 8217620625
ಮದನ್- 9742428822

3. ಹಾಗೆಯೇ, ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದ ವಿಡಿಯೋ ಹಾಗೂ ಛಾಯಾಚಿತ್ರಗಳನ್ನು (Geo Tagged Photo) chairmanbwessb123@gmail.com ಐ.ಡಿ ಗೆ ಕಳುಹಿಸುವುದು ಹಾಗೂ https://jalavejeeva.com ರಲ್ಲು ಸಹ ದಾಖಲು ಮಾಡಲು ಅವಕಾಶಗಳಿದ್ದು ಅದರಲ್ಲಿಯೂ ಸಹ ದಾಖಲು ಮಾಡುವುದು.

BIG NEWS: Pledge taking is mandatory in all colleges in the state as part of `World Water Day-2025`: College Education Department order.!
Share. Facebook Twitter LinkedIn WhatsApp Email

Related Posts

BREAKING: ಪುನೀತ್ ರಾಜಕುಮಾರ್ ಜೀವನಾಧಾರಿತ AI-ತಂತ್ರಜ್ಞಾನ ಆಧಾರಿತ ಮೊಬೈಲ್ ಆಪ್ ‘ಕನ್ನಡದ ಅಪ್ಪು’ ಬಿಡುಗಡೆ

25/10/2025 9:07 PM1 Min Read

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

25/10/2025 8:52 PM2 Mins Read

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

25/10/2025 8:49 PM3 Mins Read
Recent News

BREAKING : ಉತ್ತರ ಕೆರೊಲಿನಾ ವಾರಾಂತ್ಯದ ಪಾರ್ಟಿಯಲ್ಲಿ ಗುಂಡಿನ ದಾಳಿ : ಇಬ್ಬರು ಸಾವು, ಹಲವರಿಗೆ ಗಾಯ

25/10/2025 9:19 PM

BREAKING: ಪುನೀತ್ ರಾಜಕುಮಾರ್ ಜೀವನಾಧಾರಿತ AI-ತಂತ್ರಜ್ಞಾನ ಆಧಾರಿತ ಮೊಬೈಲ್ ಆಪ್ ‘ಕನ್ನಡದ ಅಪ್ಪು’ ಬಿಡುಗಡೆ

25/10/2025 9:07 PM

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

25/10/2025 8:52 PM

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

25/10/2025 8:49 PM
State News
KARNATAKA

BREAKING: ಪುನೀತ್ ರಾಜಕುಮಾರ್ ಜೀವನಾಧಾರಿತ AI-ತಂತ್ರಜ್ಞಾನ ಆಧಾರಿತ ಮೊಬೈಲ್ ಆಪ್ ‘ಕನ್ನಡದ ಅಪ್ಪು’ ಬಿಡುಗಡೆ

By kannadanewsnow0925/10/2025 9:07 PM KARNATAKA 1 Min Read

ಬೆಂಗಳೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಜೀವನಾಧಾರಿತ AI-ತಂತ್ರಜ್ಞಾನ ಆಧಾರಿತ ಮೊಬೈಲ್ ಆಪ್ ‘ಕನ್ನಡದ ಅಪ್ಪು’ ಬಿಡುಗಡೆಯನ್ನು ಡಿಸಿಎಂ ಡಿ.ಕೆ…

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

25/10/2025 8:52 PM

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

25/10/2025 8:49 PM

BREAKING: ಬೆಂಗಳೂರಲ್ಲಿ BMTC ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿ

25/10/2025 8:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.